ಸಚಿವ ನಿತಿನ್ ಗಡ್ಕರಿಯಿಂದ ಇಂದು ಹೆದ್ದಾರಿ ತಪಾಸಣೆ: ಬಿಗಿ ಭದ್ರತೆ
Team Udayavani, Jan 5, 2023, 11:23 AM IST
ಮಂಡ್ಯ: ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕಾಮಗಾರಿ ಪರಿಶೀಲನೆ ಹಿನ್ನೆಲೆಯಲ್ಲಿ ಕಾರು ತಪಾಸಣೆ ನಡೆಸಲಾಯಿತು.
ರಾಮನಗರ ಬಳಿಯ ಜೀಗನಹಳ್ಳಿ ಗ್ರಾಮದ ಹೆದ್ದಾರಿಯ ಹೆಲಿಪ್ಯಾಡ್ ನಲ್ಲಿ ಸಚಿವ ನಿತಿನ್ ಗಡ್ಕರಿ ಸಂಚರಿಸುವ ಕಾರನ್ನು ತಪಾಸಣೆ ನಡೆಸಲಾಯಿತು.
ಇದನ್ನೂ ಓದಿ:ಗೋಕಾರ್ಟ್ ನಲ್ಲಿ ತಲೆ ಕೂದಲು ಸಿಲುಕಿ ಭಾರತೀಯ ಮೂಲದ 15ರ ಹುಡುಗಿಗೆ ಗಂಭೀರ ಗಾಯ
ಒಟ್ಟು ಏಳು ಕಾರುಗಳನ್ನು ತಪಾಸಣೆ ನಡೆಸಿದ ಪೊಲೀಸರು ಐದು ಕಾರುಗಳನ್ನು ತಿರಸ್ಕರಿಸಿದರು. ಇನ್ನೆರಡು ಕಾರುಗಳನ್ನು ಫೈನಲ್ ಮಾಡಿದ್ದು, ಅದರಲ್ಲಿ ಒಂದು ಆಡಿ ಹಾಗೂ ಇನ್ನೋವಾ ಕಾರುಗಳು ಫೈನಲ್ ಆಗಿದ್ದು, ಎರಡು ಕಾರುಗಳನ್ನು ಸ್ವಲ್ಪ ದೂರ ಸಂಚರಿಸಿ ಪರಿಶೀಲನೆ ನಡೆಸಲಾಯಿತು. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದಿಂದ ಪರಿಶೀಲನೆ ನಡೆಸಲಾಯಿತು.
ರಾಮನಗರದ ಜೀಗನಹಳ್ಳಿ ಗ್ರಾಮದ ಹೆದ್ದಾರಿಯಲ್ಲೇ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಸಚಿವ ನಿತಿನ್ ಗಡ್ಕರಿ 20 ಕಿ.ಮೀ ದೂರ ಸಂಚಾರ ನಡೆಸಲಿದ್ದು, ಹೆದ್ದಾರಿ ಪರಿಶೀಲನೆ ನಡೆಸುವರು. ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್