ಹಾಪ್‌ಕಾಮ್ಸ್‌: 4 ಲಕ್ಷ ರೂ. ಹಣ್ಣು ಮಾರಾಟ


Team Udayavani, Apr 3, 2020, 11:21 AM IST

ಹಾಪ್‌ಕಾಮ್ಸ್‌: 4 ಲಕ್ಷ ರೂ. ಹಣ್ಣು  ಮಾರಾಟ

ಮಂಡ್ಯ: ಕೋವಿಡ್ 19 ನಿಯಂತ್ರಣದ ದೇಶ ಲಾಕ್‌ಡೌನ್‌ ಆಗಿರುವ ಕಾರಣ ತೋಟಗಾರಿಕೆ ಇಲಾಖೆ ತೆರೆದಿರುವ ಹಾಪ್‌ ಕಾಮ್ಸ್‌ ಮಳಿಗೆಗ ಳಲ್ಲಿ ನಿತ್ಯ 4 ಲಕ್ಷ ರೂ. ವಹಿವಾಟು ಭರ್ಜರಿ ವಹಿವಾಟು ನಡೆಯುತ್ತಿರುವುದಾಗಿ ವರದಿಯಾಗಿದೆ.

ಲಾಕ್‌ಡೌನ್‌ ಕಾರಣದಿಂದ ತರಕಾರಿ ಮಾರುಕಟ್ಟೆ ವ್ಯಾಪಾರ ಸ್ಥಗಿತಗೊಂಡಿದೆ. ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವ್ಯಾಪಾರ ಕೆಲವೇ ಗಂಟೆಗಳಿಗೆ ಸೀಮಿತವಾಗಿದೆ. ಹಾಪ್‌ಕಾಮ್ಸ್‌ ಮಳಿಗೆಗಳು ಎಲ್ಲಾ ಕಾಲದಲ್ಲೂ ಮುಕ್ತವಾಗಿ ತೆರೆದು ವ್ಯಾಪಾರಕ್ಕಿಳಿದಿರುವುದರಿಂದ ವಹಿವಾಟು ಜೋರಾಗಿಯೇ ನಡೆಯುತ್ತಿದೆ.

ಹಣ್ಣಿನ ಬೇಡಿಕೆಯೇ ಅಧಿಕ: ತರಕಾರಿಗಿಂತ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾ ಗಿದೆ. ಅದರಲ್ಲೂ ಖಬೂìಜ, ಕಲ್ಲಂಗಡಿ, ದ್ರಾಕ್ಷಿ ಹಣ್ಣಿಗೆ ಹೆಚ್ಚಿನ ಬೇಡಿಕೆ ಇದೆ. ಇದರ ಜೊತೆಗೆ ಬೇರೆ ಹಣ್ಣು ಮಾರಾಟ ವಾಗುತ್ತಿವೆ. ತರಕಾರಿಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ತರಕಾರಿಗಳನ್ನು ಕೊಳ್ಳಲು ಗ್ರಾಹಕರು ಮುಂದಾಗುತ್ತಿಲ್ಲ ಎಂದು ಹಾಪ್‌ಕಾಮ್ಸ್‌ ಸಿಬ್ಬಂದಿ ಹೇಳುವ ಮಾತಾಗಿದೆ.

ರೈತರಿಂದ ಹಣ್ಣ, ತರಕಾರಿ ಖರೀದಿ: ಜಿಲ್ಲಾಧಿಕಾರಿ ಆದೇಶದಂತೆ ಗುರುವಾರ (ಏ.2)ದಿಂದ ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ರೈತರಿಂದ ಹಣ್ಣು-ತರಕಾರಿ ಖರೀದಿ ಪ್ರಕ್ರಿಯೆ ಶುರುವಾಗಿದೆ. ಕಲ್ಲಂಗಡಿ ಹಣ್ಣನ್ನು ರೈತರಿಂದ ಪ್ರತಿ ಕೆಜಿಗೆ 8 ರೂ.ನಂತೆ ಖರೀದಿ ಮಾಡಿ 12 ರೂ. ನಂತೆ ಮಾರಾಟ ಮಾಡಲಾಗುತ್ತಿದೆ.

250 ಗ್ರೀನ್‌ ಪಾಸ್‌: ಕೃಷಿ ಉತ್ಪನ್ನಗಳ ಖರೀದಿಗೆ ಅನುಕೂಲವಾಗುವಂತೆ ಇದುವರೆಗೆ ಜಿಲ್ಲೆಯಲ್ಲಿ 250 ಗ್ರೀನ್‌ ಪಾಸ್‌ಗಳನ್ನು ವಿತರಣೆಮಾಡಲಾಗಿದೆ. ಗ್ರೀನ್‌ ಪಾಸ್‌ ಹೊಂದಿರುವ ರೈತರು ತರಕಾರಿ ಮತ್ತು ಹಣ್ಣುಗಳನ್ನು ಹಾಪ್‌ ಕಾಮ್ಸ್‌ಗೆ ತರುತ್ತಿರುವುದು ಕಂಡುಬಂದಿದೆ.

ಇತರೆಡೆಗೆ ರವಾನೆ: ಕೋಲಾರ, ರಾಮನಗರದಿಂದಲೂ ಹಲವು ತರಕಾರಿ, ಹಣ್ಣು ಮಂಡ್ಯ ಮಾರುಕಟ್ಟೆ ಸೇರುತ್ತಿದ್ದು, ಇಲ್ಲಿಂದಲೂ ಹೊರ ಜಿಲ್ಲೆಗಳಿಗೆ ತರಕಾರಿ- ಹಣ್ಣುಗಳನ್ನು ರವಾನಿಸಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಜು ತಿಳಿಸಿದರು.

ರೈತರೇ ನೇರವಾಗಿ ಮಾರಾಟ ಮಾಡಿ :  ತರಕಾರಿ, ಸೊಪ್ಪು ಬೆಳೆ ದಲ್ಲಾಳಿಗಳಿಗೆ ನೀಡುತ್ತಿದ್ದಾರೆ. ವಾಹನಗಳ ಮೂಲಕ ತರಕಾರಿ ಮಾರುಕಟ್ಟೆ ಸೇರುತ್ತಿದ್ದು ರೈತರಿಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ನಗರಸಭೆ ಆಯುಕ್ತ ಲೋಕೇಶ್‌ ಹೇಳಿದ್ದಾರೆ.ಬೇಸಿಗೆ ಸಮಯ ವಾದ್ದರಿಂದ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಇದ್ದು ವ್ಯಾಪಾರ-ವಹಿವಾಟು ಬಿರುಸಿ ನಿಂದ ನಡೆಯುತ್ತಿದೆ. ತರಕಾರಿ ವ್ಯಾಪಾರವೂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜೋರಾಗಿಯೇ ಸಾಗಿದೆ. ಗ್ರಾಹಕರು ಮಾರುಕಟ್ಟೆ ಸಮಯದಲ್ಲಿ ಆಗಮಿಸಿ ಅಗತ್ಯ ವಸ್ತುಗಳನ್ನು ಖರೀದಿಸಿಕೊಂಡು ಹೋಗುತ್ತಿರುವುದರಿಂದ ರೈತರಿಗೆ ಯಾವುದೇ ಅನನುಕೂಲವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.