ವಲಸಿಗರಿಗೆ ಹಾಸ್ಟೆಲ್ ಕ್ವಾರಂಟೈನ್‌ ಕಡ್ಡಾಯ


Team Udayavani, May 12, 2020, 10:37 AM IST

valasigarige

ಮಂಡ್ಯ: ಲಾಕ್‌ಡೌನ್‌ ಸಡಿಲಿಕೆ ಬಳಿಕ ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಜನರು ತವರಿಗೆ ಮರಳುತ್ತಿದ್ದು, ಅವರ ಮೂಲಕ ಸೋಂಕು ಹರಡುವ ಸಾಧ್ಯತೆ ಗಳನ್ನು ಮನಗಂಡು  ಚೆಕ್‌ಪೋಸ್ಟ್‌ಗಳಲ್ಲೇ ಆರೋಗ್ಯ ತಪಾಸಣೆ ನಡೆಸಿ ಹಾಸ್ಟೆಲ್‌ ಕ್ವಾರಂಟೈನ್‌ ಮಾಡುವುದಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ.

ವಲಸಿಗರ ಆಗಮನದಿಂದ ಹಸಿರು ವಲ ಯದಲ್ಲೂ ಸೋಂಕಿತರ ಸಂಖ್ಯೆ  ಹೆಚ್ಚಾಗುತ್ತಿದೆ. ಇದು ಆ ಭಾಗದ ಜನರಲ್ಲಿ ಆತಂಕ ಮೂಡಿಸು ತ್ತಿದೆ. ಆದ್ದ‌ರಿಂದ ಹೊರಗಿನಿಂದ ಬಂದವರನ್ನು  ನೇರವಾಗಿ ಪ್ರವೇಶಿಸಿಕೊಳ್ಳದೆ ಚೆಕ್‌ಪೋಸ್ಟ್‌ಗಳಲ್ಲೇ ತಡೆದು ಅವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಬಳಿಕ ಅವರನ್ನು ಮುಂಜಾ  ಗ್ರತೆಯಾಗಿ ಹಾಸ್ಟೆಲ್‌ ಕ್ವಾರಂಟೈನ್‌ನಲ್ಲಿಡು ವು ದರೊಂದಿಗೆ ಸೋಂಕು ವ್ಯಾಪಕವಾಗಿ ಹರಡುವು ದನ್ನು ತಡೆಯಲಾಗುತ್ತಿದೆ.

14 ಮಂದಿ ಗುಣಮುಖ: ಮಂಡ್ಯ  ಸೋಂಕು ಮುಕ್ತ ಜಿಲ್ಲೆಯಾಗಿತ್ತು. ತಬ್ಲೀ ಗಳು, ನಂಜನ ಗೂಡಿನ ಜುಬಿಲಿಯೆಂಟ್‌ ಕಂಪನಿ ಉದ್ಯೋಗಿಗಳು ಹಾಗೂ ಮುಂಬೈ ವಲಸಿಗರ ಆಗಮನ ದಿಂದ ಈವರೆಗೆ 28 ಸೋಂಕು ಪ್ರಕರಣಗಳು ವರದಿಯಾಗಿವೆ.  ಇವರಲ್ಲಿ 14 ಮಂದಿ ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರು ವುದು ಆಶಾದಾಯಕ ಬೆಳವಣಿಗೆ. ಇನ್ನು 14 ಪ್ರಕರಣ ಮಾತ್ರ ಜಿಲ್ಲೆಯಲ್ಲಿ ಸಕ್ರಿಯವಾಗಿವೆ.

ಮುಂಬೈನಿಂದ ಕಳ್ಳ ಮಾರ್ಗದಲ್ಲಿ ಕೆಲವರು  ಜಿಲ್ಲೆಯೊ ಳಗೆ ಪ್ರವೇಶಿಸಿದರೆ, ರಾಜಕೀಯ ಪ್ರಭಾವ ಬಳಸಿಕೊಂಡು ಮತ್ತೆ ಕೆಲವರು ತವರಿಗೆ ಮರಳಿ ದರು. ಹೀಗೆ ಬಂದವರು ಸೋಂಕು ಅಂಟಿಸಿಕೊಂಡಿದ್ದ ಕಾರಣ ನಾಗಮಂಗಲ, ಪಾಂಡವ  ಪುರ ಹಾಗೂ ಕೆ.ಆರ್‌.ಪೇಟೆ ತಾಲೂಕಿನ ಗ್ರಾಮೀಣರನ್ನು ಬೆಚ್ಚಿ ಬೀಳಿಸುವಂತೆ ಮಾಡಿತ್ತು.

ಪರೀಕ್ಷೆ ಮಾಡಿಯೇ ಬಿಡುಗಡೆ: ಆಯಾಯ ತಾಲೂಕಿನ ಚೆಕ್‌ಪೋಸ್ಟ್‌ಗಳಲ್ಲೇ ತಹಶೀಲ್ದಾರ್‌ ವಲಸಿಗರ ಮೇಲೆ ನಿಗಾ ವಹಿಸಿ  ಸ್ಥಳೀಯವಾಗಿರುವ ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್‌ ಮಾಡುತ್ತಿ  ದ್ದಾರೆ. ಇವರನ್ನು ಮುಂದಿನ 14 ರಿಂದ 28 ದಿನ ಕ್ವಾರಂಟೈನ್‌ನಲ್ಲಿಟ್ಟು ರಕ್ತ, ಗಂಟಲು ದ್ರವ ಪರೀಕ್ಷೆಗೊಳಪಡಿಸಿ ನೆಗೆಟಿವ್‌ ಬಂದಲ್ಲಿ ಮಾತ್ರ  ಕ್ವಾರಂಟೈನ್‌ನಿಂದ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ.

ಸೋಂಕು ನಿಯಂತ್ರಣ: ಜಿಲ್ಲೆಯೊಳಗೆ ಸೋಂಕಿತರ ಪ್ರಮಾಣವೂ ನಿಯಂತ್ರಣದಲ್ಲಿ ದೆ. ಮೇ 4ರಂದು ಮುಂಬೈನಿಂದ ಬಂದಿದ್ದ  ಗರ್ಭಿಣಿ ಹಾಗೂ ಯುವತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್‌ ಕಂಡುಬಂದಿತ್ತು.

ಹೊರಗಿನಿಂದ ಬರುವ ವಲಸಿಗರ ಮೇಲೆ ತೀವ್ರ ನಿಗಾ ವಹಿಸಿ ಹಾಸ್ಟೆಲ್‌ ಕ್ವಾರಂಟೈನ್‌ಗೆ ಒಳಪಡಿಸಲಾ ಗುತ್ತಿದೆ. ಗಂಟಲು ದ್ರವ, ರಕ್ತ ಪರೀಕ್ಷೆಗೊಳಪಡಿಸಿ ನೆಗೆಟಿವ್‌ ಬಂದವರನ್ನು ಮಾತ್ರ ಬಿಡುಗಡೆ  ಮಾಡಲಾಗುವುದು.  ಕ್ವಾರಂಟೈನ್‌ನಲ್ಲಿ ಊಟ ಸೇರಿದಂತೆ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಕ್ರಮ ವಹಿಸಿದೆ. 
-ಡಾ.ಮಂಚೇಗೌಡ, ಡಿಎಚ್‌ಓ

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.