ಉದ್ಯಾನವನದಲ್ಲಿ ಅಕ್ರಮ ಬಿದಿರು ಸಾಗಣೆ


Team Udayavani, Oct 31, 2020, 3:53 PM IST

Mandya-tdy-2

ಪಾಂಡವಪುರ: ಪಟ್ಟಣದ ವಿಶ್ವೇಶ್ವರಯ್ಯ ನಾಲೆಯ ಬಳಿ ಇರುವ ಸಾರ್ವಜನಿಕರ ಉದ್ಯಾನವನ (ಪಾರ್ಕ್‌) ನಲ್ಲಿರುವ ಬಿದಿರು ಮರಗಳ ಅಕ್ರಮ ವಾಗಿ ಕದ್ದು ಕಡಿದು ಕಳ್ಳ ಸಾಗಾಣಿಕೆ ಮಾಡುತ್ತಿದ್ದರು ಸಂಬಂಧಪಟ್ಟ ಅಧಿಕಾರಿಗಳು ಕಂಡರು ಕಾಣದಂತೆ ಕಣ್ಮುಚ್ಚಿ ಕುಳಿತಿದ್ದಾರೆ.

ಮಧ್ಯಾಹ್ನ ಕೆಲವು ಅಪರಿಚಿತ ವ್ಯಕ್ತಿಗಳು ಬಿದಿರು ಮರಗಳನ್ನು ಅಕ್ರಮವಾಗಿ ಕಡಿದು ಬೇರೆಡೆಗೆ ಸಾಗಿ ಸು ತ್ತಿ ದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ. ಇದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ಬಿದಿರು ಮರ ಕಡಿಯುತ್ತಿದ್ದ ಅಪ ರಿಚಿತರನ್ನು ಪ್ರಶ್ನಿಸಿದರೆ, ಅವರು ತಡವರಿಸಿಕೊಂಡು ಪುರಸಭೆ ಅಧಿಕಾರಿಗಳು ಕಡಿಯಲು ಹೇಳಿದ್ದಾರೆ ಎಂದಿದ್ದಾರೆ. ತಕ್ಷಣ ಕೆಲವು ಪರಿಸರ ಪ್ರೇಮಿಗಳು ಪುರಸಭೆ ಅಧಿಕಾರಿಗಳನ್ನು ದೂರ ವಾಣಿ ಮೂಲಕ ಸಂಪರ್ಕಿಸಿ. ಮರ ಕಡಿದಿರುವ ಬಗ್ಗೆ ಪ್ರಶ್ನಿಸಿದರೆ ತಮ್ಮ ಗಮನಕ್ಕೆ ಬಂದಿಲ್ಲ ಎನ್ನುತ್ತಾರೆ

ಮುಖ್ಯಾಧಿಕಾರಿ ಮಂಜುನಾಥ್‌. ಯಾವುದೇ ಪ್ರಯೋಜನವಿಲ್ಲ:ವಿಚಾರ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ದ್ದಾರೆ. ಮರ ಕಡಿದಿರುವ ಬಗ್ಗೆ ಖಾತರಿಪಡಿಸಿ ಕೊಂಡು ಛಾಯಾಚಿತ್ರ ವನ್ನು ತೆಗೆದುಕೊಂಡು ಮೇಲಾಧಿ ಕಾರಿಗಳಿಗೆ ತಿಳಿಸಿದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಪರಿಸರ ಪ್ರೇಮಿಗಳ ಅಳಲು.

ನಿರ್ವಹಣೆ ಹೊಣೆ ಯಾರಿಗೆ: ಬಿದಿರು ಮರಗಳ ಕಳ್ಳ ಸಾಗಣೆ ನಡೆಯುತ್ತಿದ್ದು, ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ. ಈ ಉದ್ಯಾನವನದಲ್ಲಿ ನಿತ್ಯ ನೂರಾರು ಜನ ವಾಯುವಿಹಾರಕ್ಕೆ ಬರುತ್ತಾರೆ. ಈ ವನ ಕಾವೇರಿ ನೀರಾವರಿ ನಿಗಮದ ಇಲಾಖೆಗೆ ಒಳಪಟ್ಟಿದ್ದು, ಇದರ ನಿರ್ವಾಹಣೆಯ ಹೊಣೆ ಪುರಸಭೆ ಹೊತ್ತಿದೆ. ಆದರೆ, ಇಲ್ಲಿಯ ಪಾರ್ಕ್‌ ಯಾರಿಗೆ ಸೇರಬೇಕು ಎಂಬುದು ತಿಳಿದಿಲ್ಲ. ಪುರ ಸಭೆ ಅಧಿಕಾರಿಗಳನ್ನು ಕೇಳಿದರೆ ಪಾರ್ಕ್‌ ಸ್ವಚ್ಛತೆ ಹೊಣೆ ನಮಗೆ ಬರುತ್ತದೆ, ನಿರ್ವಹಣೆಯಲ್ಲ ಎನ್ನುತ್ತಾರೆ. ಇನ್ನೂ ನೀರಾವರಿ ಇಲಾಖೆ ಅಧಿಕಾರಿ ಗಳನ್ನು ಪ್ರಶ್ನಿಸಿದರೆ ನಾವು ಯಾರಿಗೂ ಮರ ಕಡಿ ಯಲು ಹೇಳಿಲ್ಲ ಎಂದು ಎಇಇ ಜಯ ರಾಮಯ್ಯ ತಿಳಿಸಿದ್ದಾರೆ.

ಆದರೆ, ಇದರ ಜವಾಬ್ದಾರಿ ಯಾರಿಗೆ ಎಂದು ಅಧಿಕಾರಿಗಳು ಸುಳಿವು ನೀಡುತ್ತಿಲ್ಲ. ಈ ಹಿಂದೆಯೂ ಮರ ಕಡಿಯ ಲಾಗಿತ್ತು: ಕಳೆದ ಆಗಸ್ಟ್‌ 28ರಂದು ಇದೇ ಉದ್ಯಾನವನದಲ್ಲಿ ಸುಮಾರು 2 ಟ್ರ್ಯಾಕ್ಟರ್‌ ಬಿದಿರು ಮರಗಳನ್ನು ಕಡಿದು ಸಾಗಣೆ ಮಾಡಲಾಗಿತ್ತು. ಈಗಲೂ ಅದೇ ರೀತಿ ಅಕ್ರಮವಾಗಿ ಬಿದಿರು ಮರಕಡಿದು ಸಾಗಣೆ ಮಾಡಿದ್ದರೂ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶನ ಮಾಡುತ್ತಿದ್ದಾರೆ.

ಕ್ರಮಕ್ಕೆ ಒತ್ತಾಯ: ಉದ್ಯಾನವನದಲ್ಲಿ ಅಕ್ರಮವಾಗಿ ಬಿದಿರು ಮರ ಕಡಿದು ಸಾಗಿಸುವ ಕೆಲಸ ನಡೆಯು ತ್ತಿದೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.