ವಾರಿಯರ್ಸ್‌ರಿಂದ ದಸರಾಗೆ ಚಾಲನೆ


Team Udayavani, Oct 2, 2020, 1:34 PM IST

ವಾರಿಯರ್ಸ್‌ರಿಂದ ದಸರಾಗೆ ಚಾಲನೆ

ಶ್ರೀರಂಗಪಟ್ಟಣ: ಅ.23ರಂದು ಶ್ರೀರಂಗ ಪಟ್ಟಣದ ಪಾರಂಪರಿಕ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಕೋವಿಡ್ ವಾರಿಯರ್ಸ್‌ಚಾಲನೆನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್‌ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೋವಿಡ್‌ 19 ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈವರ್ಷ ದಸರಾವನ್ನು ಅದ್ಧೂರಿಯಿಂದ ಆಚರಣೆ ಮಾಡುತ್ತಿಲ್ಲ. ಸರ್ಕಾರವು ಅದಕ್ಕೆ ಅನುಮತಿ ನೀಡಿಲ್ಲ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹೆಚ್ಚುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಕೋವಿಡ್‌ 19 ಇರುವುದರಿಂದ ಪಾರಂಪರಿಕವಾಗಿ ಬಂದಿರುವ ದಸರಾವನ್ನು ಸರಳವಾಗಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ.ಆದ್ದರಿಂದಸ್ಥಳೀಯ ಪಂಚಾಯ್ತಿ ಸೇರಿದಂತೆ ತಾಲೂಕು ಆಡಳಿತ ಮಟ್ಟದಲ್ಲಿ ಹೆಚ್ಚಿನ ಜನಸಂಖ್ಯೆ ಸೇರದಂತೆ ದಸರಾವನ್ನು ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

150 ಮಂದಿಗೆ ಆಸನದ ವ್ಯವಸ್ಥೆ: ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಈಗಾಗಲೇ ಶ್ರೀರಂಗಪಟ್ಟಣ ದಸರಾ ಕುರಿತು ಚರ್ಚೆ ಮಾಡಿದ್ದಾರೆ. ಈ ವರ್ಷ ಆನೆ ಅಂಬಾರಿ ಇಲ್ಲದೆ ದಸರಾ ಬನ್ನಿ ಮಂಟಪದ ಬಳಿ 150 ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತದೆ. ನಂತರ ತಾಯಿ ಚಾಮುಂಡೇಶ್ವರಿಗೆ ಬನ್ನಿ ಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ವಿಶೇಷ ಹೂವು ಹಣ್ಣುಗಳಿಂದ ಅಲಂಕಾರ ಮಾಡಿ, ರಥದ ಮೂಲಕ ದೇವಿ ಮೆರವಣಿಗೆ ಮಾಡಿ, ಪಟ್ಟಣದ ರಂಗನಾಥ ದೇವಾಲಯದ ಬಳಿ ಮೆರವಣಿಗೆ ಸ್ಥಗಿತಗೊಳಿಸಲಾಗುತ್ತದೆ ಎಂದರು.

ಮೆರವಣಿಗೆಯಲ್ಲಿ ಪಾರಂಪರಿಕ 2 ಜಾನಪದ ಸ್ಥಳೀಯ ಕಲಾ ತಂಡಗಳು ಇರುತ್ತವೆ. ಶ್ರೀರಂಗನಾಥ ದೇವಾಲಯದ ಬಳಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ಸಂಜೆ ಸರಳವಾದ ದೇವರಿಗೆ ಸಂಬಂಧಿಸಿದ ಸುಗಮ, ನೃತ್ಯ ಕಾರ್ಯಕ್ರಮವಿದೆ. ಸುಮಾರು100 ಜನರಿಗಷ್ಟೆ ಸೀಮಿತವಾಗಿರುತ್ತದೆ. ಅವರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯಯಿಂದ ಕೋವಿಡ್‌ ಪರೀಕ್ಷೆ ಮಾಡಿಸಿ ಪ್ರವೇಶಿಸುವ ಅವಕಾಶ ಮಾಡಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಉಪ ವಿಭಾಗ ಅಧಿಕಾರಿ ಶಿವಾನಂದ ಮೂರ್ತಿ, ತಹಶೀಲ್ದಾರ್‌ ಎಂ.ವಿ.ರೂಪಾ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಸೇರಿದಂತೆ ತಾಪಂ, ಜಿಪಂ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಅನುದಾನ ಬಿಡುಗಡೆಗೆ ಸೂಚನೆ ಬಂದಿಲ್ಲ: ಡೀಸಿ :   ಶ್ರೀರಂಗಪಟ್ಟಣದಸರಾಮಹೋತ್ಸವಕ್ಕೆಅನುದಾನಬಿಡುಗಡೆಗೆ ಸರ್ಕಾರದಿಂದಯಾವುದೇಸೂಚನೆಬಂದಿಲ್ಲ.ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅನುದಾನಗಳ ಕುರಿತು ಮಂಡ್ಯ ಉಸ್ತುವಾರಿ ಸಚಿವರು,ಮೈಸೂರುಜಿಲ್ಲಾಧಿಕಾರಿಅವರೊಂದಿಗೆ ಜಿಲ್ಲಾಡಳಿತ ಚರ್ಚೆ, ಸಮಾಲೋಚನೆಯೊಂದಿಗೆ ಪತ್ರ ವ್ಯವ ಹಾರ ಮಾಡಲಾಗಿದೆ. ಮುಖ್ಯವಾಗಿ ಶ್ರೀರಂಗಪಟ್ಟಣ ದಸರಾ ನಡೆಯುವ ಸ್ಥಳಗಳ ಸ್ವತ್ಛಗೊಳಿಸಿ, ಸ್ಯಾನಿಟೈಸರ್‌ ಮಾಡಲು ಸೂಚಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್‌

ತಿಳಿಸಿದರು. ಸ್ಥಳೀಯ ತಾಲೂಕು ಆಡಳಿತದಿಂದ ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಸ್ವಚ್ಛತಾಆಂದೋಲನಾಕಾರ್ಯಕ್ರಮಪ್ರಾರಂಭಿಸಲಾಗುತ್ತದೆ. ದಸರಾ ಆರಂಭಕ್ಕೂ ಮುನ್ನ ಶ್ರೀರಂಗನಾಥ, ನಿಮಿಷಾಂಬ ದೇವಿ ಸೇರಿದಂತೆ ಪ್ರಸಿದ್ಧ ದೇಗುಲಗಳು, ಸರ್ಕಾರಿ ಕಚೇರಿಗಳು, ಪ್ರತಿ ಗ್ರಾಪಂ ಕಚೇರಿಗಳಲ್ಲಿ ವಿದ್ಯುತ್‌ ದೀಪಗಳ ಅಲಂಕಾರಕ್ಕೆ ಸೂಚಿಸಲಾಗಿದೆ. ಬನ್ನಿ ಮಂಟಪ ಸೇರಿ ದಸರಾ ಮೆರವಣಿಗೆ ಬರುವ ದಾರಿಯಲ್ಲಿ ವಿದ್ಯುತ್‌ ದೀಪಲಂಕಾರ ಮಾಡಲು ವಿದ್ಯುತ್‌ ಇಲಾಖೆಗೂ ಮಾಹಿತಿ ನೀಡಲಾಗಿದ್ದು, ಸ್ಥಳೀಯರು, ಸಾರ್ವಜನಿಕರು ಸರಳ ದಸರಾ ನಡೆಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.