ಕೈಗಾರಿಕೆ ಉನ್ನತೀಕರಣಕ್ಕಾಗಿ ಪರಿಶೀಲನೆ


Team Udayavani, Mar 3, 2021, 3:26 PM IST

ಕೈಗಾರಿಕೆ ಉನ್ನತೀಕರಣಕ್ಕಾಗಿ ಪರಿಶೀಲನೆ

ಮದ್ದೂರು: ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳ ಪ್ರವಾಸದ ವೇಳೆ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಉನ್ನತೀಕರಣ ಕಾಮಗಾರಿಗಳ ಸಂಬಂಧ ಪರಿಶೀಲಿಸಿದ್ದೇವೆ ಎಂದು ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ವಲಯದ ವಿವಿಧ ಕಾರ್ಖಾನೆಗಳಿಗೆ ಭೇಟಿನೀಡಿ, ಆಡಳಿತ ಮಂಡಳಿ ಅಧಿಕಾರಿಗಳೊಂದಿಗೆಚರ್ಚಿಸಿದರು. ಈ ವೇಳೆ ಮಾತನಾಡಿ,ರಾಜ್ಯದ ಗಾರ್ಮೆಂಟ್ಸ್‌ಗಳ ನೌಕರರ ಹಿತ ಕಾಪಾಡುವ ಜತೆಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವಕುರಿತಾಗಿ ಕಾರ್ಖಾನೆ ಮತ್ತು ಕೈಗಾರಿಕಾ ಇಲಾಖೆಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ. ಅಗತ್ಯಸೌಲಭ್ಯಗಳ ಕುರಿತಾಗಿ ಸಿಬ್ಬಂದಿ ನೀಡಿರುವಮನವಿಯನ್ನು ಪರಿಗಣಿಸುತ್ತೇವೆ ಎಂದು ಭರವಸೆ ನೀಡಿದರು.

ಜನರ ಹಿತ ಕಾಪಾಡುವ ಭರವಸೆ: ಸಚಿವಕೆ.ಸಿ.ನಾರಾಯಣಗೌಡ ಮಾತನಾಡಿ, ಪಾಂಡವಪುರ ಸಕ್ಕರೆ ಕಾರ್ಖಾನೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಈಗಾಗಲೇ ಚಾಲನೆಗೊಳಿಸಿದ್ದು, ಮೈಷುಗರ್‌ ಆರಂಭದ ವಿಚಾರದಲ್ಲಿ ಸ್ಥಳೀಯರ ಪ್ರತಿರೋಧದ ಹಿನ್ನೆಲೆಯಲ್ಲಿ ಉದ್ಯಮಿಗಳು ಹಿಂದೇಟು ಹಾಕುತ್ತಿದ್ದಾರೆ. ಜಿಲ್ಲೆಯ ಕೈಗಾರಿಕೆಗಳೂ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಕ್ಕೆ ಮುಂದಿನ ಬಜೆಟ್‌ನಲ್ಲಿಅನುದಾನ ಪ್ರಕಟಿಸುವ ನಿರೀಕ್ಷೆಯಿದೆ. ಈ ಕುರಿತು ಸಿಎಂ ಜಿಲ್ಲೆಯ ಜನರ ಹಿತ ಕಾಪಾಡುವ ಭರವಸೆ ಇದೆ ಎಂದರು.

ಸಚಿವರ ಭೇಟಿ ವೇಳೆ ಗೆಜ್ಜಲಗೆರೆ ಕೈಗಾರಿಕಾ ವಲಯದಲ್ಲಿ ಸಾವಿರಾರು ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿರುವ ಸಾಯಿ ಸಿದ್ಧ ಉಡುಪು ಕಾರ್ಖಾನೆ ಆಡಳಿತ ಮಂಡಳಿ, ಮಾಧ್ಯಮ,ಸ್ಥಳೀಯ ಮುಖಂಡರನ್ನು ಸಚಿವರ ಸಮ್ಮುಖದಲ್ಲೇ ಹೊರಗಿಡುವ ಹುನ್ನಾರಕ್ಕೆ ಮುಂದಾದವೇಳೆ ವೃತ್ತ ನಿರೀಕ್ಷಕ ಕೆ.ಆರ್‌. ಪ್ರಸಾದ್‌ ಮಧ್ಯಪ್ರವೇಶಿಸಿ, ಕಾರ್ಖಾನೆ ಒಳ ಆವರಣ ಪ್ರವೇಶಿಸಲು ಅನುವು ಮಾಡಿಕೊಟ್ಟರು.

ಅನುದಾನ ಬಿಡುಗಡೆಗೆ ಮನವಿ: ಗೆಜ್ಜಲಗೆರೆ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಸಚಿವ ರನ್ನು ಶಾಸಕ ಡಿ.ಸಿ. ತಮ್ಮಣ್ಣ ಅಭಿನಂದಿಸಿ,ಗೆಜ್ಜಲಗೆರೆ, ಸೋಮನಹಳ್ಳಿ ಕೈಗಾರಿಕಾ ಪ್ರದೇಶ ಗಳಿಗೆ ಮೂಲ ಸೌಲಭ್ಯ ಕಲ್ಪಿಸುವ ಜತೆಗೆ ಕಾರ್ಮಿಕರಿಗೆ ಬಸ್‌ ವ್ಯವಸ್ಥೆ ಹಾಗೂ ಇನ್ನಿತರೆಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಸಚಿವ ಜಗದೀಶ್‌ ಶೆಟ್ಟರ್‌ ಅವರಿಗೆ ಮನವಿ ಮಾಡಿದರು.

ಶಾಸಕ ಅಪ್ಪಾಜೀಗೌಡ, ಜಿಲ್ಲಾಧಿಕಾರಿ ಡಾ.ಅಶ್ವಥಿ, ಮಂಡ್ಯ ಉಪವಿಭಾಗಾಧಿಕಾರಿಶಿವಾನಂದಮೂರ್ತಿ, ತಹಶೀಲ್ದಾರ್‌ ವಿಜಯಕುಮಾರ್‌, ಕೆಐಡಿಬಿಎಲ್‌ ಅಧಿಕಾರಿ ಶಿವಲಿಂಗಯ್ಯ, ಎಪಿಎಂಸಿ ಅಧ್ಯಕ್ಷ ಜಿ.ಸಿ.ಮಹೇಂದ್ರ, ಗೆಜ್ಜಲಗೆರೆ ಗ್ರಾಪಂ ಅಧ್ಯಕ್ಷ ಹರೀಶ್‌, ಬಿಜೆಪಿಜಿಲ್ಲಾಧ್ಯಕ್ಷ ವಿಜಯಕುಮಾರ್‌, ತಾಲೂಕು ಘಟಕದ ಅಧ್ಯಕ್ಷ ಪಣ್ಣೇದೊಡ್ಡಿ ರಘು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.