20 ಕೈದಿಗಳಿಗೆ ಮಧ್ಯಂತರ ಜಾಮೀನು


Team Udayavani, May 28, 2021, 7:00 PM IST

Interim bail

ಮಂಡ್ಯ: ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಏಳು ವರ್ಷ ದೊಳಗಿನಕಾರಾಗೃಹ ಶಿಕ್ಷೆಯಾಗುವ ನ್ಯಾಯಾಂಗ ಬಂಧಿತರನ್ನು ಜಾಮೀನಿನ ಮೇಲೆ ಬಿಡುಗಡೆಮಾಡುವಂತೆ ಸುಪ್ರೀಂ ಕೋರ್ಟ್‌ ಹಾಗೂಹೈಕೋರ್ಟ್‌ನ ನಿರ್ದೇಶನ ಮೇರೆಗೆ ಜಿಲ್ಲಾಕಾರಾಗೃಹದಿಂದ 20 ಮಂದಿ ಕೈದಿಗಳನ್ನುಬಿಡುಗಡೆ ಮಾಡಲಾಗಿದೆ.

20 ಮಧ್ಯಂತರ ಜಾಮೀನು: ಪ್ರಸ್ತುತ ಮಂಡ್ಯಜಿಲ್ಲಾ ಕಾರಾಗೃಹದಲ್ಲಿದ್ದ 20 ಮಂದಿನ್ಯಾಯಾಂಗ ಬಂಧಿತ ಜೈಲು ಹಕ್ಕಿಗಳಿಗೆ 45ದಿನಗಳ ಮಧ್ಯಂತರ ಜಾಮೀನು ದೊರಕಿದೆ.

ಇನ್ನೂ ಕೆಲವರು ನ್ಯಾಯಾಂಗ ನಿಯಮಾವಳಿಪೂರೈಸಿ ಬಿಡುಗಡೆಯಾಗುವಹೊಸ್ತಿಲಲ್ಲಿದ್ದಾರೆ.7 ವರ್ಷದೊಳಗಿನ ನ್ಯಾಯಾಂಗ ಬಂಧನಆರೋಪಿಗಳು: ಕೊರೊನಾ ಸೋಂಕುನಿಮಿತ್ತ  ಕೊಲೆ, ದರೋಡೆ, ಸಣ್ಣಪುಟ್ಟಪ್ರಕರಣಗಳು ಸೇರಿದಂತೆ 7 ವರ್ಷ ಮೇಲ್ಮಟ್ಟಶಿಕ್ಷೆಯಾಗುವ ಬಂಧಿತರನ್ನು ಹೊರತುಪಡಿಸಿ7 ವರ್ಷದೊಳಗಿನ ಕಾರಾಗೃಹ ಶಿಕ್ಷೆಯಾಗುವ ನ್ಯಾಯಾಂಗ ಬಂಧಿತರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರಿಂಕೋರ್ಟ್‌ಹಾಗೂ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಆಮೇರೆಗೆ ಬಂಧಿತರು ಜಿಲ್ಲಾ ಕಾನೂನುಸೇವೆಗಳ ಪ್ರಾ ಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು.ಪ್ರಾ ಧಿಕಾರದ ಸಮಿತಿ ಅರ್ಜಿ ಪರಿಶೀಲಿಸಿಜಾಮೀನು ಮಂಜೂರು ಮಾಡುತ್ತದೆ.

263 ಜೈಲು ಹಕ್ಕಿಗಳು: ಸದ್ಯ ಮಂಡ್ಯಕಾರಾಗೃಹದಲ್ಲಿ 5 ಮಂದಿ ಅಪರಾ ಧಿಗಳು,248 ಮಂದಿ ಪುರುಷರು 15 ಮಹಿಳೆಯರುಸೇರಿದಂತೆ 263 ಬಂಧಿತರಿದ್ದಾರೆ. ಇದರಲ್ಲಿಈಗಾಗಲೇ 20 ಮಂದಿ ಮಧ್ಯಂತರಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.

ಸೋಂಕು ಮುಕ್ತ ಜೈಲು: ಕೊರೊನಾ ಮೊದಲಅಲೆಯಲ್ಲಿ ಕಾರಾಗೃಹದಲ್ಲಿದ್ದ 20 ಮಂದಿಗೆಸೋಂಕು ಹರಡಿತ್ತು. ಎರಡನೇ ಅಲೆಯಲ್ಲಿಇಬ್ಬರಿಗೆ ಆವರಿಸಿತ್ತು. ಜೈಲು ಅ ಧಿಕಾರಿಗಳುಕೈಗೊಂಡ ಮುಂಜಾಗ್ರತೆ ಕ್ರಮದಿಂದಸೋಂಕು ಮುಕ್ತ ಜೈಲಾಗಿ ಮಾರ್ಪಟ್ಟಿದೆ.ಮುಂಜಾಗ್ರತೆ ಕ್ರಮ: ಇನ್ನೂ ಮಂಡ್ಯಕಾರಾಗೃಹದಲ್ಲಿನ ಬಂಧಿತರಿಗೆ ಸೋಂಕುಹರಡದಂತೆ ಅಗತ್ಯ ಮುಂಜಾಗ್ರತೆ ಕ್ರಮಕೈಗೊಳ್ಳಲಾಗಿದೆ. ಬಂಧಿತರ ಸಂದರ್ಶನಕ್ಕೆನಿರ್ಬಂಧ ಹೇರಲಾಗಿದೆ.

ಕಾರಾಗೃಹ ಆವರಣವನ್ನು ನಿತ್ಯ ರಸಾಯನಿಕ ದ್ರಾವಣ ಸಿಂಪಡಿಸಿ ಶುಚಿಗೊಳಿಸಲಾಗುತ್ತಿದೆ. ಕುಡಿಯಲುಬಿಸಿ ನೀರು, ಬಿಸಿಯೂಟ ನೀಡಲಾಗುತ್ತಿದೆ.ಜ್ವರ ಬಂದರೆ ಕಾರಾಗೃಹದ ಐಸೋಲೇಷನ್‌ಸೆಲ್‌ನಲ್ಲಿ ಚಿಕಿತ್ಸೆ ನೀಡಲಾಗುವುದು.ವಾರಕ್ಕೊಮ್ಮೆ ಮಿಮ್ಸ್‌ ವೈದ್ಯರು ನಿಯಮಿತವಾಗಿ ಭೇಟಿ ನೀಡಿ ಪರೀಕ್ಷೆ ನಡೆಸಲಿದ್ದು,ಮಾನಸಿಕ ತಜ್ಞರಿಂದಲ್ಲೂ ಆಪ್ತ ಸಮಾಲೋಚನೆನಡೆಯುತ್ತಿದೆ. ಯಾರಿಗಾದರೂ ಸೋಂಕುದೃಢಪಟ್ಟರೆ ಕೂಡಲೇ ಚಿಕಿತ್ಸೆ ನೀಡಲು ಎಲ್ಲರೀತಿಯ ಕ್ರಮ ವಹಿಸಲಾಗುತ್ತಿದೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.