ಜಾಗಿನಕೆರೆ ನಿರ್ಬಂಧಿತ ವಲಯ


Team Udayavani, May 6, 2020, 11:58 AM IST

ಜಾಗಿನಕೆರೆ ನಿರ್ಬಂಧಿತ ವಲಯ

ಕೆ.ಆರ್‌.ಪೇಟೆ: ತಾಲೂಕಿನ ಜಾಗಿನಕೆರೆ ಗ್ರಾಮಕ್ಕೆ ಮುಂಬೈನಿಂದ ಬಂದ ಇಬ್ಬರು ಮಹಿಳೆಯರಿಗೆ ಕೋವಿಡ್  ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ಜಾಗಿನಕೆರೆ ಗ್ರಾಮವನ್ನು ಕಂಟೈನ್ಮೆಂಟ್‌ ಝೋನ್‌ ಎಂದು ಗುರುತಿಸಿ ಬ್ಯಾರಿಕೇಡ್‌ ಹಾಕಿ ಇಡೀ ಗ್ರಾಮವನ್ನು ಪೊಲೀಸ್‌ ಕಣ್ಗಾ ವಲಿನಲ್ಲಿ ಇಡಲಾಗಿದೆ.

ಜಾಗಿನಕೆರೆ ಗ್ರಾಮದಿಂದ 7 ಕಿ.ಮೀ ವ್ಯಾಪ್ತಿಯಲ್ಲಿರುವ ಬರೋಬ್ಬರಿ 48 ಗ್ರಾಮಗಳನ್ನು ಬಫರ್‌ ಝೋನ್‌ ವ್ಯಾಪ್ತಿಗೆ ಒಳಪಡಿಸಿ ಕೊರೊನಾ ಸೋಂಕು ಹರಡ ದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತಾಲೂಕು ಆಡಳಿತ ಕೈಗೊಂಡಿದೆ. ಜಾಗಿನಕೆರೆ ಗ್ರಾಮದಿಂದ 7 ಕಿ.ಮೀ. ವ್ಯಾಪ್ತಿಯ 48 ಗ್ರಾಮಗಳಾದ ಕೊಟಗಹಳ್ಳಿ, ಬೊಪ್ಪನಹಳ್ಳಿ, ದುಗ್ಗನಹಳ್ಳಿ, ರಂಗನಾಥಪುರ, ಬಿಲ್ಲೇನಹಳ್ಳಿ, ಜೊತ್ತನಪುರ, ಚಿಕ್ಕಹಾರನಹಳ್ಳಿ, ದಾಸಗೋಳಪುರ, ಹೆತ್ತಗೋನಹಳ್ಳಿ, ಗೊರವಿ, ಯಲಾದಹಳ್ಳಿ, ಸೋಮೇನಹಳ್ಳಿ, ನಾಯಕನಹಳ್ಳಿ, ಹರಪ್ಪನಹಳ್ಳಿ, ಹಲಗೆಹೊಸಹಳ್ಳಿ, ಆದಿಹಳ್ಳಿ, ಮಾಚಹಳ್ಳಿ, ಸಾರಂಗಿ, ಶ್ಯಾರಹಳ್ಳಿ, ಕೊರಟೀಕೆರೆ, ಬಳ್ಳೇಕೆರೆ, ಕೈಗೋನಹಳ್ಳಿ, ನಗರೂರು, ಮಾರ್ಗೊನಹಳ್ಳಿ, ವಳಗೆರೆ ಮೆಣಸ, ಮಲ್ಲೇನಹಳ್ಳಿ ತಮ್ಮಡಹಳ್ಳಿ, ಕ್ಯಾತನಹಳ್ಳಿ, ಸಿಂಧಘಟ್ಟ, ರಾಯಸಮುದ್ರ, ಅಂಕನಾಥಪುರ, ಚಾಮಲಾಪುರ, ಹರೀನ ಹಳ್ಳಿ, ಚಿಲ್ಲದಹಳ್ಳಿ, ಅರೆಬೊಪ್ಪನಹಳ್ಳಿ, ಕೋಮನಹಳ್ಳಿ, ಅಗ್ರಹಾರಬಾಚಹಳ್ಳಿ, ಬಂಡಬೋಯಿನಹಳ್ಳಿ, ಬಿ.ಕೋಡಿಹಳ್ಳಿ, ಬೊಮ್ಮನಾಯಕನಹಳ್ಳಿ, ಹತ್ತಿಮಾರನಹಳ್ಳಿ, ಉಯೊನಹಳ್ಳಿ, ಚಾಕನಾಯಕನಹಳ್ಳಿ, ಮರುವನಹಳ್ಳಿ, ಹರಳಹಳ್ಳಿ, ಮೈಲನಹಳ್ಳಿ ಹಾಗೂ ನಾಗಮಂಗಲ ತಾಲ್ಲೂಕಿನ
ಕೊರವನಹುಂಡಿ ಒಂದು ಗ್ರಾಮವನ್ನು ಬಫರ್‌ ಜೋನ್‌ಗೆ ಒಳಪಡಿಸಲಾಗಿದೆ.

ಜಾಗಿನಕರೆ ಗ್ರಾಮದಲ್ಲಿ ಒಟ್ಟು 349 ಮನೆಗಳಿದ್ದು, 1330 ಜನಸಂಖ್ಯೆ ಇದೆ. ಸೋಂಕಿಗೆ ಒಳಗಾಗಿರುವವರು ಈ ಗ್ರಾಮದ ಮೂಲ ನಿವಾಸಿಗಳಾಗಿದ್ದು ಕೆಲಸದ ನಿಮಿತ್ತ
ಕುಟುಂಬ ಸಮೇತ ಮುಂಬೈಗೆ ಹೋಗಿ ಅಲ್ಲಿರುವ ಸಾಂತಾಕ್ರೂಸ್‌ ಅಗ್ರಿವಾಡದಲ್ಲಿ ಕಳೆದ ಮೂರು ವರ್ಷಗಳಿಂದ ವಾಸವಾಗಿದ್ದರು. ಅಲ್ಲಿಂದ ಏ.24ರಂದು ಆಗಮಿಸಿದ್ದ ಗರ್ಭಿಣಿ ಹಾಗೂ ವಿದ್ಯಾರ್ಥಿನಿಗೆ ಕೋವಿಡ್ ಸೋಂಕಿರುವುದು ದೃಢಪಟ್ಟಿತ್ತು. ಎಸ್ಪಿ ಪರಶುರಾಮ, ಪಾಂಡವಪುರ ಎಸಿ ಶೈಲಜಾ, ತಹಶೀಲ್ದಾರ್‌ ಶಿವಮೂರ್ತಿ, ಟಿಎಚ್‌ಒ ಡಾ.ಹರೀಶ್‌, ಸಿಪಿಐ ಸುಧಾಕರ್‌ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.