ಸರ್ಕಾರಿ ಶಾಲಾ ಮಕ್ಕಳ ದಾಖಲಾತಿಗಾಗಿ ಜಾಥಾ


Team Udayavani, May 20, 2019, 2:38 PM IST

Udayavani Kannada Newspaper

ಪಾಂಡವಪುರ: ಅತ್ಯುತ್ತಮ ರಾಜ್ಯ ಮಟ್ಟದ ಎಸ್‌ಡಿಎಂಸಿ ಪ್ರಶಸ್ತಿ ಪುರಸ್ಕೃತ ಶತಮಾನ ಫ್ರೆಂಚ್ರಾಕ್ಸ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20ನೇ ಸಾಲಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭವಾಗಿರುವ ಹಿನ್ನೆಲೆ ಯಲ್ಲಿ ಎಸ್‌ಡಿಎಂಸಿ ಹಾಗೂ ಉನ್ನತೀ ಕರಣ ಸಮಿತಿ ವತಿಯಿಂದ ಮಕ್ಕಳ ದಾಖ ಲಾತಿಗಾಗಿ ಜಾಥಾ ನಡೆಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಪಾಂಡವಪುರ ಮತ್ತು ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪಾಂಡವಪುರ ಟೌನ್‌ ಇವರ ವತಿಯಿಂದ ಪಟ್ಟಣದ ವಿ.ಸಿ. ಕಾಲನಿಯ ಬಳಿ ನಡೆದ ಮಕ್ಕಳ ದಾಖ ಲಾತಿ ಆಂದೋಲನದ ಜಾಥಾ ಕಾರ್ಯ ಕ್ರಮಕ್ಕೆ ಹಿರಿಯ ಸಾಹಿತಿ, ವಿಶ್ರಾಂತ ಪ್ರಾಂಶುಪಾಲ ಪ್ರೊ.ಬಿ.ನಾರಾಯಣ ಗೌಡ ಚಾಲನೆ ನೀಡಿದರು.

ನಂತರ ನಾರಾಯಣಗೌಡ ಮಾತ ನಾಡಿ, ವಿದ್ಯೆ ಸಾಧಕನ ಸ್ವತ್ತು. ಆಂಗ್ಲ ಭಾಷೆ ನಾಗರಿಕತೆಯ ಸಂಕೇತ. ಆಂಗ್ಲ ಮಾಧ್ಯಮ ದಿಂದಾಗಿ ದೇಶ-ವಿದೇಶ ಗಳಲ್ಲಿ ನಮ್ಮ ದೇಶದ ಲಕ್ಷಾಂತರ ಜನರು ಹೊರಗಡೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಾಗಿ ಖಾಸಗಿ ಕಾನ್ವೆಂಟ್‌ಗಳ ಡೋನೇಷನ್‌ ಹಾವಳಿ ಹೆಚ್ಚಾಗಿರುವ ಈ ದಿಸೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಅದರಲ್ಲೂ ಎಸ್‌ಡಿಎಂಸಿ ಸಮಿತಿ ಹಾಗೂ ಉನ್ನತೀ ಕರಣ ಸಮಿತಿಯ ಶ್ರಮ ದಿಂದಾಗಿ ಅತ್ಯುತ್ತಮವಾಗಿ ಅಭಿವೃದ್ಧಿ ಹೊಂದು ತ್ತಿರುವ ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಶಾಲೆಯಲ್ಲಿ ಸರ್ಕಾರ ಇದೀಗ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿ ಸಿದೆ. ಹೀಗಾಗಿ ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸ ಬೇಕು ಎಂದು ಮನವಿ ಮಾಡಿದರು.

ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎನ್‌.ಕೃಷ್ಣೇಗೌಡ, ಉನ್ನತೀಕರಣ ಸಮಿತಿ ಖಜಾಂಚಿ ಹಾರೋಹಳ್ಳಿ ಧನ್ಯಕುಮಾರ್‌,

ಉಪಾಧ್ಯಕ್ಷೆ ನೂರ್‌ಜಾನ್‌, ಸದಸ್ಯ ರಾದ ಟಿ.ಆರ್‌.ಸುನೀಲ್ಕುಮಾರ್‌, ಎಚ್.ಇ.ಯೋಗೇಶ್‌, ಉನ್ನತೀಕರಣ ಸಮಿತಿ ಸಂಚಾಲಕ ಎಂಜನಿಯರ್‌ ಎಂ.ರಾಜೀವ್‌, ಪದವೀಧರ ಮುಖ್ಯ ಶಿಕ್ಷಕ ಡಿ.ಸಿ.ಯೋಗಣ್ಣ, ಸಹ ಶಿಕ್ಷಕರಾದ ಶಿವಲಿಂಗಮ್ಮ, ಬಿ.ಡಿ.ಇಂದ್ರಕುಮಾರಿ, ಮುಖ್ಯ ಅಡುಗೆ ಸಿಬ್ಬಂದಿ ಜಯಲಕ್ಷ್ಮಮ್ಮ ಇತರರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.