ಜೆಡಿಎಸ್ ತೊರೆಯಲಾರೆ:ಶಾಸಕ ನಾರಾಯಣಗೌಡ
Team Udayavani, Feb 17, 2019, 1:25 AM IST
ಕೆ.ಆರ್.ಪೇಟೆ: “ನಾನು ಜೆಡಿಎಸ್ ಬಿಡುತ್ತೇನೆಂದು ಸ್ವಪಕ್ಷ ಹಾಗೂ ಪ್ರತಿಪಕ್ಷದವರು ಕನಸು ಕಾಣುತ್ತಿದ್ದಾರೆ. ಅವರ ಕನಸು ಭಗ್ನವಾಗುತ್ತದೆ. ನಾನು ಕೊನೆಯವರೆಗೂ ಜೆಡಿಎಸ್ನ ನಿಷ್ಠಾವಂತ ಕಾರ್ಯಕರ್ತನಾಗಿ ಜೀವನ ನಡೆಸುತ್ತೇನೆ’ ಎಂದು ಶಾಸಕ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, “ನಾನು ಅನಾರೋಗ್ಯದಿಂದ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದೆ.ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಿದ್ದೆ. ಆದರೂ, ಕೆಲವರು ನನ್ನ ವಿರುದಟಛಿ ಸುಳ್ಳು ಸುದ್ದಿ ಹಬ್ಬಿಸಿ ನನ್ನ ವರ್ಚಸ್ಸಿಗೆ ಮಸಿ ಬಳಿಯಲು ಮುಂದಾಗಿದ್ದರು. ಅವರಲ್ಲಿ ಜೆಡಿಎಸ್ನವರೂ ಇದ್ದಾರೆ. ನಾನು ಜೆಡಿಎಸ್ ಪಕ್ಷ ಬಿಡುತ್ತೇನೆಂದು ಅವರೆಲ್ಲ ಕನಸು ಕಾಣುತ್ತಿದ್ದಾರೆ. ಆದರೆ, ನಾನು ಜೆಡಿಎಸ್ ತೊರೆಯುವುದಿಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?