ಮಂಡ್ಯ: ಜೆಡಿಎಸ್ ಅಭ್ಯರ್ಥಿ ಅಪ್ಪಾಜಿ ಗೌಡ ನಾಮಪತ್ರ ಸಲ್ಲಿಕೆ
Team Udayavani, Nov 23, 2021, 2:51 PM IST
ಮಂಡ್ಯ: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಅಪ್ಪಾಜಿ ಗೌಡ ನಾಮಪತ್ರ ಸಲ್ಲಿಸಿದರು.
ನಗರದ ಡಿಸಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರಾದ ಸಿಎಸ್ ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್, ಡಿಸಿ ತಮ್ಮಣ್ಣ, ಸುರೇಶ್ ಗೌಡ, ಕೆಟಿ ಶ್ರೀಕಂಠೇಗೌಡ ಭಾಗವಹಿಸಿದ್ದರು.
ಇದಕ್ಕೂ ಮೊದಲು ಮಂಡ್ಯದ ಸರ್ ಎಂ.ವಿ ಪ್ರತಿಮೆಯಿಂದ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ