ಅಂಗಡಿಗೆ ಡಾ.ರಾಜ್‌ ಹೆಸರಿಟ್ಟು ಪೂಜಿಸುವ ಕನ್ನಡ ಪ್ರೇಮಿ


Team Udayavani, Nov 3, 2019, 4:50 PM IST

mandya-tdy-2

ಶ್ರೀರಂಗಪಟ್ಟಣ: ಪಟ್ಟಣದ ಕಾವೇರಿ ಪುರದ ಬಡಾವಣೆಯಲ್ಲಿ ವಾಸ ಮಾಡುತ್ತಿರುವ ಅಪ್ಪಟ ಕನ್ನಡ ಪ್ರೇಮಿ ಜಬ್ಬರ್‌ ಖಾನ್‌. ಮುಸ್ಲಿಮನಾದರೂ ಆಡುವ ಭಾಷೆ ಮಾತ್ರ ಕನ್ನಡ. ಎಲೆಮರೆಕಾಯಿಯಂತೆ ಈತನ ಮನೆಯಲ್ಲಿರುವ ಕುಟುಂಬಸ್ಥರೆಲ್ಲರೂ ಕನ್ನಡ ಭಾಷೆಗೆ ಒತ್ತು ನೀಡಿದ್ದಾರೆ.

ಅಭಿಮಾನಿ: ಇವರು ನಟ ಸಾರ್ವಭೌಮ ಡಾ. ರಾಜಕುಮಾರ್‌ ಅಭಿಮಾನಿಯೂ ಹೌದು. ಡಾ. ರಾಜಕುಮಾರ್‌ ಅವರ ಬಿಡುಗಡೆಯಾದ ಎಲ್ಲಾ ಚಿತ್ರ ನೋಡಿದ್ದಾರೆ. ಅಲ್ಲದೇ, ಚಿತ್ರದ ಹೆಸರೇಳಿದರೆ ಯಾವ ವರ್ಷದಲ್ಲಿ ಬಿಡುಗಡೆಯಾಗಿದೆ ಎಂಬುದನ್ನು ತಿಳಿಸುತ್ತಾರೆ.

ಕನ್ನಡ ಭಾಷೆಗೆ ಒತ್ತು: ವೃತ್ತಿಯಲ್ಲಿ ಖಾಸಗಿ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದು, ಜೊತೆಗೆ ಮೈಸೂರು ಬೆಂಗಳೂರು ಹೆದ್ದಾರಿ ಬಳಿ ಒಂದು ಸಣ್ಣ ಪೆಟ್ಟಿಗೆ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಾನೆ. ಹಿಂದಿ, ತೆಲುಗು ಭಾಷೆ ಗೊತ್ತಿದ್ದರೂ ಮನೆಯಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಿದ್ದಾರೆ.

ಪ್ರತಿ ವರ್ಷ ನವೆಂಬರ್‌ ಒಂದರಂದು ಕರ್ನಾಟಕ ರಾಜ್ಯೋತ್ಸವವನ್ನು ಕಳೆದ 22 ವರ್ಷಗಳಿಂದ ಆಚರಿಸುತ್ತಾರೆ. ಅಲ್ಲದೇ, ಡಾ. ರಾಜಕುಮಾರ್‌ ಅವರ ಹುಟ್ಟು ಹಬ್ಬವನ್ನೂ ಆಚರಿಸುತ್ತಾರೆ. ಇನ್ನು ತನ್ನ ಅಂಗಡಿಗೂ ವರನಟ ಡಾ.ರಾಜಕುಮಾರ್‌ ಸ್ಟೋರ್‌ ಎಂದು ಹೆಸರಿಟ್ಟು ಕನ್ನಡ ಪ್ರೇಮೆ ಮೆರೆದಿದ್ದಾರೆ.

ಸನ್ಮಾನ: ಪಾವಗಡ ಮೂಲದ ಇವರು ಕಳೆದ 25 ವರ್ಷಗಳ ಹಿಂದೆ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದರು. ನವೆಂಬರ್‌ನ ಒಂದು ತಿಂಗಳು ಕನ್ನಡದ ದೊಡ್ಡ ಬಾವುಟವನ್ನು ತಮ್ಮ ಮನೆ ಮೇಲೆ ಹಾರಿಸುತ್ತಾರೆ. ರಾಜ್‌ ಹುಟ್ಟು ಹಬ್ಬವನ್ನು ಪಟ್ಟಣದ ಕುವೆಂಪು ವೃತ್ತದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುತ್ತಾರೆ. ಅಲ್ಲದೇ, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಕರೆಸಿ ಸನ್ಮಾನ ಮಾಡುತ್ತಾರೆ. ರಾಜ್ಯೋತ್ಸವದಲ್ಲಿ ಸನ್ಮಾನ:ಒಂದು ದಿನ ಪೂರ್ತಿ ಕನ್ನಡ ನಟ ಡಾ.ರಾಜ್‌ ಅವರ ಅಪರೂಪದ ಭಾವಚಿತ್ರ ಪ್ರದರ್ಶನ, ಕಟೌಟ್‌ ಹಾಗೂ ಧ್ವನಿ ವರ್ಧಕದಲ್ಲಿ ಕನ್ನಡ ಹಾಡುಗಳನ್ನು ಕೇಳಿಸುತ್ತಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕುವೆಂಪು ಅವರ ಆದರ್ಶಕ್ಕೆ ಹೆಚ್ಚಿನ ಒಲವು ತೋರುವ ಇವರನ್ನು ಕನ್ನಡ ಪರ ಸಂಘಟನೆ ಹಾಗೂ ತಾಲೂಕು ಆಡಳಿತ ಗುರುತಿಸಿ ರಾಜ್ಯೋತ್ಸವದಲ್ಲಿ ಸನ್ಮಾನಿಸಿವೆ.

ಪತ್ನಿಗೂ ಕನ್ನಡ ಪ್ರೇಮ: ಜಬ್ಟಾರ್‌ ಅವರ ಕಾರ್ಯಕ್ರಮಕ್ಕೆ ಅವರ ಪತ್ನಿ ಬಿ.ದಿಲಾದ್‌ ಬೇಗಂ, ಪುತ್ರಿ ಎಸ್‌.ಜೆ.ಷಾನ, ಪುತ್ರ ಮಹಮದ್‌ ಅಬ್ರಾಂ ಸಾಥ್‌ ನೀಡಿ ಸಹಕಾರ ನೀಡುತ್ತಿರುವುದು ಕನ್ನಡ ಅಭಿಮಾನ ಬೆಳಗುವ ಯತ್ನವಾಗಿದೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.