ಮೋಟಾರು ವಾಹನಗಳ ಕಾಯ್ದೆ ತಿಳಿವಳಿಕೆ ಅಗತ್ಯ


Team Udayavani, Oct 31, 2021, 3:05 PM IST

ಮೋಟಾರು ವಾಹನಗಳ ಕಾಯ್ದೆ ತಿಳಿವಳಿಕೆ ಅಗತ್ಯ

ಪಾಂಡವಪುರ: ಮನುಷ್ಯ ತನ್ನ ಜೀವನವನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಕಾನೂನುಗಳ ಬಗ್ಗೆ ಅಲ್ಪ ಮಟ್ಟದ ಜ್ಞಾನ ಪಡೆದು ಕೊಳ್ಳುವುದು ಅತ್ಯಗತ್ಯ ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾ ಧೀಶ ಎನ್‌. ಮುನಿರಾಜ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ಸಾರಿಗೆ ಮತ್ತು ಪೊಲೀಸ್‌ ಇಲಾಖೆ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಮೋಟಾರು ವಾಹನಗಳ ಕಾಯ್ದೆ-1988 ಮತ್ತು ಗ್ರಾಹಕರ ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೆಮ್ಮದಿಯ ಜೀವನ ಸಾಧ್ಯ: ದೇಶದಲ್ಲಿ ದಿನೇ ದಿನೆ ವಾಹನಗಳ ಸಂಖ್ಯೆ ಮತ್ತು ಜನಸಂದಣಿ ಹೆಚ್ಚಾಗುತ್ತಿದ್ದು, ಅಪಘಾತಗಳ ಸಂಖ್ಯೆಯೂ ಅ ಧಿಕವಾಗುತ್ತಿದೆ. ಹೀಗಾಗಿ ಮೋಟಾರು ವಾಹನಗಳ ಕಾಯ್ದೆಯ ತಿಳುವಳಿಕೆ ಪ್ರತಿಯೊಬ್ಬರಿಗೂ ಅಗತ್ಯ. ಅಪರಾಧ ವೆಸಗಿ ನನಗೆ ಕಾನೂನಿನ ಅರಿವು ಇರಲಿಲ್ಲ ಎಂದರೆ ಅದಕ್ಕೆ ಕಾನೂನಿನಲ್ಲಿ ಕ್ಷಮೆ ಇರು ವುದಿಲ್ಲ.

ಇದನ್ನೂ ಓದಿ:- ಚಾಲಕನ ನಿಯಂತ್ರಣ ಕಳೆದು 300 ಅಡಿ ಪ್ರಪಾತಕ್ಕೆ ಉರುಳಿದ ಬಸ್ : 14 ಮಂದಿ ಸಾವು, 4 ಮಂದಿ ಗಂಭೀರ

ಕಾನೂನಿನ ಚೌಕಟ್ಟು ಮತ್ತು ಪರಿಮಿತಿಯಲ್ಲೇ ಕೆಲಸ ಮಾಡಬೇಕು ಎಂದರು. ನಿಯಮ ಪಾಲನೆ ಬಹುಮುಖ್ಯ: ತಹಶೀಲ್ದಾರ್‌ ಪ್ರಮೋದ್‌ ಎಲ್‌.ಪಾಟೀಲ್‌ ಮಾತನಾಡಿ, ಸರ್ಕಾರ ಕಾನೂನು ಜಾರಿ ಮಾಡುವ ಮುನ್ನ ಜನಾಭಿಪ್ರಾಯ ಸಂಗ್ರಹಿಸುತ್ತದೆ. ಹೀಗಾಗಿ ಕಾಯ್ದೆ ಅನುಷ್ಠಾನಕ್ಕೂ ಮುನ್ನ ಚರ್ಚೆಗೆ ಒಳಪಟ್ಟು ಸಾಧಕ ಬಾಧಕಗಳು ವಿಮರ್ಶೆಗೆ ಒಳಪಟ್ಟಿರುತ್ತವೆ. ವಾಹನ ಹೊಂದುವುದು ಮುಖ್ಯವಲ್ಲ. ಚಲಾಯಿಸಬೇಕಾದರೆ ಅನುಸರಿಸರಿಬೇಕಾದ ನಿಯಮ ಮತ್ತು ಕಾನೂನು ಪಾಲನೆ ಬಹುಮುಖ್ಯ ಎಂದರು.

ದಾಖಲಾತಿ ಇರಲಿ: ಪೊಲೀಸ್‌ ಇನ್ಸ್‌ಪೆಕ್ಟರ್‌ ಕೆ.ಪ್ರಭಾಕರ್‌ ಮಾತನಾಡಿ, ಕುಡಿದು ವಾಹನ ಚಲಾಯಿಸುವುದು, ಪರವಾನಗಿ, ಆರ್‌ಸಿ, ಪರ್ಮೀಟ್‌, ಇನ್ಶೂರೆನ್ಸ್‌ ಇಲ್ಲದೇ ವಾಹನಗಳನ್ನು ರಸ್ತೆಗೆ ಇಳಿಸುವುದು ಅಪರಾಧ ಎಂದರು. ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕಿ ನೇತ್ರಾವತಿ, ತಾಪಂ ಇಒ ಆರ್‌.ಪಿ.ಮಹೇಶ್‌, ಪ್ರಾದೇಶಿಕ ಸಾರಿಗೆ ಅ ಧಿಕಾರಿ ಜವರಯ್ಯ, ಪುರಸಭೆ ಮುಖ್ಯಾಧಿಕಾರಿ ವೀಣಾ, ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್‌, ವಕೀಲರ ಸಂಘದ ಅಧ್ಯಕ್ಷ ಎಚ್‌.ಕೆ.ರಾಮೇಗೌಡ, ಕಾರ್ಯದರ್ಶಿ ಸಿ.ಎನ್‌.ಧನಂಜಯ, ಎಎಸ್‌ ಐಗಳಾ ದ ಮಹದೇವ, ಸುಕಂದರಾಜ್‌, ಪೊಲೀಸ್‌ ಸಿಬ್ಬಂದಿ ಗಳಾದ ಅಣ್ಣೇಗೌಡ, ಅಭಿಷೇಕ್‌, ಶೋಭಾ, ಮುಕ್ರಂ ಜಾನ್‌ ಕೋರ್ಟ್‌ ಸಿಬ್ಬಂದಿ ಮಂಚಯ್ಯ ಇದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.