ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು
Team Udayavani, Sep 20, 2020, 8:37 AM IST
ಮಂಡ್ಯ: ಗ್ರಾಮದ ಮಧ್ಯೆಯಲ್ಲಿಯೇ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಗ್ರಾಮದ ಮಂಜಣ್ಣ ಎಂಬುವರ ಮಗ ಅಭಿಷೇಕ್ (25) ಕೊಲೆಯಾದ ಯುವಕ.
ಶನಿವಾರ ರಾತ್ರಿ ಗ್ರಾಮದ ಮಧ್ಯದಲ್ಲಿಯೇ ಕ್ಷುಲ್ಲಕ ವಿಚಾರಕ್ಕೆ ಕೊಲೆ ನಡೆಯಲಾಗಿದೆ. ಯುವಕನಿಗೆ ಮಾರಾಕಾಸ್ತ್ರಗಳಿಂದ ಹೊಡೆಯಲಾಗಿದ್ದು, ಇದರಿಂದ ತೀವ್ರ ರಕ್ತಸ್ರಾವದಿಂದ ಯುವಕ ಮೃತಪಟ್ಟಿದ್ದಾನೆ.
ಯುವಕ ಅಭಿಷೇಕ್ ಕೊಲೆಯಾದ ಬಗ್ಗೆ ಭಾನುವಾರ ಬೆಳಗ್ಗೆ ಊರಿನವರಿಗೆ ತಿಳಿದು ಬಂದಿದ್ದು, ಸ್ಥಳಕ್ಕೆ ಕರೆಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್ ಶರ್ಮಾ ಸೆರೆ
ಗ್ರಾಮದ ಮಧ್ಯೆಯೆ ಯುವಕನ ಕೊಲೆ ನಡೆದ ಪ್ರಕರಣದಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್