ಕೆ.ಆರ್‌.ಪೇಟೆ: ವಾರಕ್ಕೊಮ್ಮೆ ಮಾತ್ರ ನೀರು

ತಾಲೂಕಿನಲ್ಲಿ ಮೂರು ನದಿ ಹರಿದರೂ ಪಟ್ಟಣಕ್ಕೆ ಸಮರ್ಪಕ ನೀರು ಪೂರೈಸುತ್ತಿಲ್ಲ

Team Udayavani, Jun 7, 2019, 7:59 AM IST

mandya-tdy-2..

.ಆರ್‌.ಪೇಟೆ ಪಟ್ಟಣದಲ್ಲಿ ಮಹಿಳೆಯರು ಕುಡಿಯುವ ನೀರು ಪಡೆಯಲು ಕೈ ಪಂಪುಗಳ ಮೊರೆ ಹೋಗಿರುವುದು.

ಕೆ.ಆರ್‌.ಪೇಟೆ: ದೀಪದ ಕೆಳಗೆ ಕತ್ತಲು ಎಂಬ ಮಾತಿನಂತೆ ಹೇಮಾವತಿ, ಕಾವೇರಿ, ಲಕ್ಷ್ಮಣ ತೀರ್ಥ ನದಿಗಳು ತಾಲೂಕಿನಲ್ಲಿ ಹರಿಯುತ್ತಿದ್ದರೂ ಪಟ್ಟಣ ನಾಗರೀಕರಿಗೆ ಕುಡಿಯುವ ನೀರಿನ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ.

ಸುಮಾರು 40 ಸಾವಿರ ಜನಸಂಖ್ಯೆ ಇರುವ ಪಟ್ಟಣಕ್ಕೆ ಸಮರ್ಪಕ ಕುಡಿಯುವ ನೀರು ಒದಗಿಸಲು ಸ್ಥಳೀಯ ಪುರಸಭೆ ಮತ್ತು ಜಿಲ್ಲಾಡಳಿತ ವಿಫ‌ಲವಾಗಿರುವುದು ವಿಪರ್ಯಾಸವೇ ಸರಿ. ಏಕೆಂದರೆ ತಾಲೂಕಿನಲ್ಲಿ ಪ್ರಮುಖ ಮೂರು ನದಿಗಳು ಹರಿಯುತ್ತವೆ. ಜೊತೆಗೆ ತಾಲೂಕು ಕೇಂದ್ರದಿಂದ ಕೇವಲ 10 ಕಿ.ಮೀ. ದೂರದ ಹೇಮಗಿರಿಯಲ್ಲಿ ಬೇಸಿಗೆ ಕಾಲದ ಎರಡು ತಿಂಗಳಲ್ಲಿ ನೀರಿನ ಪ್ರಮಾಣ ಸ್ವಲ್ಪ ಕಡಿಮೆಯಾಗುವುದನ್ನು ಹೊರತುಪಡಿಸಿದರೆ ವರ್ಷ ಪೂರ್ತಿ ಹೇಮೆ ಹರಿಯುತ್ತಾಳೆ. ಅಲ್ಲಿಯೇ ಪುರಸಭೆಯಿಂದ ಮೋಟಾರ್‌ ಅಳವಡಿಸಿ ಅಲ್ಲಿಂದ ಪೈಪ್‌ಗ್ಳ ಮೂಲಕ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.

ಆಡಳಿತ ವರ್ಗದ ನಿರ್ಲಕ್ಷ್ಯ: ಹೇಮಾವತಿ ನದಿಯಲ್ಲಿ ನೀರಿಗೆ ಸಮಸ್ಯೆ ಆಗುವುದಿಲ್ಲ. ಆದರೆ ಅಧಿಕಾರಿಗಳು ನೀರನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದೆ ಹಳ್ಳಕ್ಕೆ ಹರಿಸುವುದರಿಂದ ನೀರು ನೇರವಾಗಿ ಕೆಆರ್‌ಎಸ್‌ ಅಣೆಕಟ್ಟೆ ಸೇರುತ್ತಿದೆ. ಇದರ ಜೊತೆಗೆ ವಿದ್ಯುತ್‌ ಸಮಸ್ಯೆ, ನೀರು ಸೋರಿಕೆ, ಅಸಮರ್ಪಕ ನಿರ್ವಹಣೆಯಿಂದಾಗಿ ಪಟ್ಟಣದಲ್ಲಿ ವಾರಕ್ಕೆ ಒಂದು ದಿನ ಪುರಸಭೆಯವರು ನಲ್ಲಿಗಳಲ್ಲಿ ನೀರು ಹರಿಸುತ್ತಾರೆ. ಇದರಿಂದ ಬಡ ಕುಟುಂಬದವರಿಗೆ ನೀರಿನ ಸಮಸ್ಯೆ ಹೆಚ್ಚಳವಾಗಿದ್ದು ಕೆಲ ಸಮಯದಲ್ಲಿ ಶೌಚಕ್ಕೂ, ಕುಡಿಯುವುದಕ್ಕೂ ನೀರನ್ನು ಕೊಳವೆ ಬಾವಿಗಳನ್ನು ಹೊಂದಿರುವ ಸಿರಿವಂತರ ಮನೆಗಳ ಮುಂಭಾಗದಲ್ಲಿ ಖಾಲಿ ಕೊಡಗಳು ಹಿಡಿದುಕೊಂಡು ನಿಲ್ಲುವಂತಾಗಿದೆ. ಇದರ ಜೊತೆಗೆ ಕೆಲವು ಬಡಾವಣೆಗಳಲ್ಲಿ ವಾರಕ್ಕೆ ಒಂದು ದಿನವೂ ಸ್ನಾನ ಮಾಡಲು ಆಗದಂತಹ ಸ್ಥತಿಯಲ್ಲಿ ಜನಜೀವನ ನಡೆಸುತ್ತಿದ್ದಾರೆ.

● ಎಚ್.ಬಿ.ಮಂಜುನಾಥ್‌

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.