ಕೆಆರ್ಎಸ್ ಸುರಕ್ಷತೆ ಬಗ್ಗೆ ವರದಿ ನೀಡಿ
Team Udayavani, Jul 4, 2021, 5:36 PM IST
ಮಂಡ್ಯ:ಕೆಆರ್ಎಸ್ ಜಲಾಶಯದ ಸುರಕ್ಷತೆಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ದಾಖಲೆ ಸಮೇತವರದಿ ನೀಡಬೇಕೆಂದು ಸಂಸದೆಸುಮಲತಾ ಅಂಬರೀಷ್ಕಾವೇರಿನೀರಾವರಿ ನಿಗಮ ಅಧಿಕಾರಿಗಳಿಗೆಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ನಡೆದವಿವಿಧ ಇಲಾಖೆಗಳ ಪ್ರಗತಿಪರಿಶೀಲನಾಸಭೆಯಲ್ಲಿಮಾತನಾಡಿ, ಜಿಲ್ಲೆಯ ಜೀವನಾಡಿಕೃಷ್ಣರಾಜಸಾಗರ ಜಲಾಶಯದ ಸುರಕ್ಷತೆಮುಖ್ಯ. ಅಣೆಕಟ್ಟೆ ಸುರಕ್ಷತೆಗೆಸಂಬಂಧಿಸಿದಂತೆ ಯಾವ ಸ್ಥಿತಿಯಲ್ಲಿದೆ?ಗಣಿಗಾರಿಕೆಯಿಂದ ಏನಾದರೂತೊಂದರೆಯಾಗಿದೆಯಾ?ಲೋಪದೋಷ ಏನಿವೆ ಎಂಬುದರ ಬಗ್ಗೆಸಂಪೂರ್ಣ ಮಾಹಿತಿ ನೀಡಬೇಕುಎಂದು ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದಕಾವೇರಿನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ವಿಜಯಕುಮಾರ್, ಪ್ರಸ್ತುತ ಅಣೆಕಟ್ಟೆಯ ಗೇಟ್ ಬದಲಾಯಿಸಲಾಗುತ್ತಿದೆ. ಇದುವರೆಗೂ 25 ಗೇಟ್ ಬದಲಾಯಿಸಲಾಗಿದೆ.
ಉಳಿದ 15 ಗೇಟ್ ಬದಲಾವಣೆಗೆಆಮ್ಲಜನಕದ ಕೊರತೆ ಇರುವುದರಿಂದ ವಿಳಂಬವಾಗಿದೆ. ಅಲ್ಲದೆ, ಸ್ವಯಂಚಾಲಿತ 48 ಗೇಟ್ ಬದಲಿಸಲು ಕ್ರಮವಹಿಸಲಾಗುತ್ತಿದ್ದು, ಮುಂದಿನ ವರ್ಷಎಲ್ಲಾ ಗೇಟ್ಗಳನ್ನು ಬದಲಿಸುವಕಾರ್ಯ ಪೂರ್ಣಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ