ಪ್ರಕೃತಿ ಪ್ರಭಾವದೊಳಗೆ ಅರಳಿದ ಕುವೆಂಪು


Team Udayavani, Dec 30, 2019, 3:43 PM IST

mandya-tdy-1

ಮಂಡ್ಯ: ಪ್ರಕೃತಿಯ ಪ್ರಭಾವದಿಂದ ಕುವೆಂಪುರವರ ಬರಹಗಳು ಮೂಡಿಬಂದವು ಎಂದು ಕಾವೇರಿ ನೀರಾವರಿ ನಿಗಮದ ಸಹಾಯಕ ಎಂಜಿನಿಯರ್‌ ಜಿ.ಎನ್‌. ಕೆಂಪರಾಜು ತಿಳಿಸಿದರು.

ಪರಿಸರ ರೂರಲ್‌ ಡೆವಲೆಪ್‌ಮೆಂಟ್‌ ಸೊಸೈಟಿ, ಕಿರಗಂದೂರು ನೀರು ಬಳಕೆದಾರರ ಸಹಕಾರ ಸಂಘದ ವತಿಯಿಂದ ತಾಲೂಕಿನ ಕಿರಗಂದೂರು ಗ್ರಾಮದ ನಾಡಪ್ರಭು ಕೆಂಪೇಗೌಡ ಉದ್ಯಾನದಲ್ಲಿ ನಡೆದ ಕುವೆಂಪು ಜನ್ಮ ದಿನದ ನಿಮಿತ್ತ ಸಸ್ಯ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುವೆಂಪು ಕೊಡುಗೆ ಅನನ್ಯ: ಪ್ರಕೃತಿ ಆಸ್ವಾದಿಸಿ ಪ್ರಪಂಚಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಕುವೆಂಪುರವರ ಕೊಡುಗೆ ಅನನ್ಯ. ಗುಡಿ ಗೋಪುರ ಚರ್ಚುಗಳನ್ನು ಬಿಟ್ಟು ಹೊರಬನ್ನಿ ಎಂದು ಸಾರುತ್ತಾ, ಸಸ್ಯ ಸಂಕುಲಗಳ ಬಗ್ಗೆ ಅಪಾರ ಮಮಕಾರ ತೋರಿದ ಕುವೆಂಪುಅವರಿಗೆ ನಾಡು ನಿಜವಾದ ರೀತಿಯಲ್ಲಿ, ಸಸ್ಯ ನಮನಸಲ್ಲಿಸಬೇಕಾಗಿದೆ ಎಂದರು.

ಲಿಯೋಟಾಲ್‌ಸ್ಟಾಯ್‌, ಅರಬಿಂದು, ರವೀಂದ್ರನಾಥ್‌ ಠ್ಯಾಗೋರ್‌ರವರ ಬರಹಗಳಿಗಿನ್ನ ಕುವೆಂಪುರವರ ಬರಹಗಳು ವಿಶ್ವಪ್ರಜ್ಞೆಯನ್ನು ಉಂಟುಮಾಡುವಂತಹುಗಳಾಗಿದ್ದವು. ಮಾನವತಾವಾದಿಯಾಗಿದ್ದ ಕುವೆಂಪುರವರು ಶ್ರಮಜೀವಿಗಳ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದರು ಎಂದರು.

ಕೃಷ್ಣರಾಜಸಾಗರ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಮಂಗಲ ಎಂ. ಯೋಗೀಶ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಲ-ನೆಲ ನಿರ್ವಹಣೆಗೆ ಕುವೆಂಪುರವರ ಬರಹಗಳು ಸ್ಪೂರ್ತಿದಾಯಕವಾಗಿವೆ. ಬಾಲ್ಯಾವಸ್ಥೆಯಲ್ಲೇ ಮಕ್ಕಳಿಗೆ ಜೀವ ಸಂಕುಲಗಳ ಬಗ್ಗೆ ಸ್ಪೂರ್ತಿಯನ್ನು ಒದಗಿಸುವ ಪಠ್ಯಗಳು ಹೊರಹೊಮ್ಮಲು ಕುವೆಂಪುರವರ ಸಾಹಿತ್ಯವೇ ಕಾರಣವಾಗಿದೆ. ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿ ಇತರೆ ಕೃತಿಗಳು ಪ್ರಕೃತಿಯ ಸೊಬಗನ್ನು ಪ್ರಪಂಚಕ್ಕೆ ಸಾರಿದ್ದಾಗಿದೆ ಎಂದು ಹೇಳಿದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿರ್ದೇಶಕ ದೊಡ್ಡಲಿಂಗೇಗೌಡ ಸಸ್ಯ ನಮನ ಕಾರ್ಯಕ್ರಮಕ್ಕೆ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು. ಮಂಡ್ಯ ತಾಲೂಕು ಕಾವೇರಿ ಹೌಸ್‌ಬಿಲ್ಡಿಂಗ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಸಿ.ಸಿ.ಮಹದೇವು, ಕಿರಗಂದೂರು ನೀರು ಬಳಕೆದಾರರ ಸಹಕಾರ ಸಂಘದ ಉಪಾಧ್ಯಕ್ಷ ಕೆ. ತಿಮ್ಮೇಗೌಡ, ಡಿಸಿಸಿ ಬ್ಯಾಂಕ್‌ ಗಾಂ— ಬಜಾರ್‌ ಶಾಖೆಯ ವ್ಯವಸ್ಥಾಪಕ ಆತ್ಮಾನಂದ, ಶಿವರಾಜು, ನರಸಿಂಹಮೂರ್ತಿ, ಕುಮಾರ್‌ಏ ಇತರರು ಉಪಸ್ಥಿತರಿದ್ದರು. ಕರ್ನಾಟಕ ಜಾ ನಪದ ಅಕಾಡೆಮಿ ಮಾಜಿ ಸದಸ್ಯ ಗೊರವಾಲೆ ಚಂದ್ರಶೇಖರ್‌, ಕಲಾವಿದ ಬಸವರಾಜ ಸಂತೆಕಸಲಗೆರೆ ಅವರು ಕುವೆಂಪು ಗೀತಗಾಯನ ಸಾಧರಪಡಿಸಿದರು.

ಕುವೆಂಪು ಸಸ್ಯನಮನ ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಜೀವವೈವಿಧ್ಯತಾ ಗಿಡಗಳನ್ನು ನೆಡಲಾಯಿತು. ಹೊನ್ನೆ , ಜಟ್ರೋಫಾ, ಹೊಂಗೆ, ನೇರಳ ಸಹಿತ ವಿವಿಧ ಗಿಡಗಳನ್ನು ನೆಡಲಾಯಿತು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.