ಮತ್ತೆ ಕೆಆರ್ಎಸ್ನಲ್ಲಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರಿಗೆ ನಿರ್ಬಂಧ
Team Udayavani, Oct 28, 2022, 9:04 PM IST
ಮ೦ಡ್ಯ: ವಿಶ್ವ ಪ್ರಸಿದ್ಧ ಶ್ರೀರಂಗಪಟ್ಟಣದ ಕೃಷ್ಣರಾಜಸಾಗರ ಜಲಾಶಯದ ಬಳಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ ಮಾಡಲಾಗಿದೆ.
ಶುಕ್ರವಾರ ಸಂಜೆ ಉತ್ತರ ಬೃಂದಾವನ ಕಡೆಯಿಂದ ಫೌಂಟೇನ್ ಬಳಿ ಚಿರತೆಯೂ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ತಕ್ಷಣ ಎಚ್ಚೆತ್ತ ಸಿಬ್ಬಂದಿಗಳು ಬೃಂದಾವನದಲ್ಲಿದ್ದ ಪ್ರವಾಸಿಗರನ್ನು ವಾಪಸ್ ಕಳುಹಿಸಿ ಬಂದ್ ಮಾಡುವ ಮೂಲಕ ಯಾವುದೇ ಅಪಾಯ ಸಂಭವಿಸದಅತೆ ಕ್ರಮ ವಹಿಸಿದ್ದಾರೆ. ಅ.22ರಂದು ಕೆಆರ್ಎಸ್ನ ಅಣೆಕಟ್ಟೆ ಮೇಲೆಯೇ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು.
ಅಂದು ಸಹ ಬೃಂದಾವನ ಬಂದ್ ಮಾಡಲಾಗಿತ್ತು. ಅಲ್ಲದೆ, ಅಣೆಕಟ್ಟೆ ಮೇಲೆ ಚಿರತೆ ಓಡಾಡುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಯ ರಾಯಲ್ ಆರ್ಕಿಡ್ ಹೋಟೆಲ್ ಹಿಂಭಾಗ ಬೋನು ಇರಿಸಿದೆ.
ಆದರೆ ಬೋನಿಗೆ ಬೀಳದ ಚಿರತೆ ಉತ್ತರ ಬೃಂದಾವನ ಬಳಿ ಓಡಾಡುತ್ತಿರುವ ದೃಶ್ಯ ಶುಕ್ರವಾರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆತಂಕ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ