ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ
Team Udayavani, Oct 14, 2021, 5:28 PM IST
Representative Image
ಮಳವಳ್ಳಿ: ತಾಲೂಕಿನ ಬಿಜಿಪುರ ಹೋಬ ಳಿಯ ಕದಬಹಳ್ಳಿ ಕೆರೆಯ ಬಳಿ ಚಿರತೆ ಯೊಂದು ಸೋಮವಾರ ಸಂಜೆ ಕಾಣಿಸಿ ಕೊಂಡಿದ್ದರಿಂದ ಜನರು ಭಯಬೀತರಾಗಿ ದ್ದಾರೆ. ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕದಬಹಳ್ಳಿ ಕೆರೆಯ ಬಳಿ ಮುಳ್ಳಿನಪೊದೆಯಲ್ಲಿ ಚಿರತೆ ಕಾಣಿಸಿ ಕೊಂಡಿದೆ.
ಅಕ್ಕಪಕ್ಕದ ಗ್ರಾಮದ ರೈತರು ಆತಂಕಗೊಂಡಿದ್ದು, ಕೂಡಲೇ ಗ್ರಾಪಂ ಅಧ್ಯಕ್ಷ ಕೆ.ಎಸ್.ಮಲ್ಲಿಕಾರ್ಜುನ ಸ್ವಾಮಿ ಅರಣ್ಯ ಇಲಾಖೆಯ ಅ ಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.ಸ್ಥಳಕ್ಕೆ ಅರಣ್ಯ ಇಲಾಖೆ ಅ ಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಲಯ ಅರಣ್ಯಾ ಧಿಕಾರಿ ಆಸೀಫ್ ಅಹಮ್ಮದ್ ಮಾತನಾಡಿ, ಈ ಭಾಗದಲ್ಲಿ ಚಿರತೆ ಯೊಂದು ಮರಿ ಹಾಕಿತ್ತು. ಮರಿಯನ್ನು ಮೈಸೂರಿನ ಮೃಗಾಲಯಕ್ಕೆ ಬಿಡಲಾ ಗಿತ್ತು. ಹೀಗಾಗಿ ತಾಯಿ ಚಿರತೆ ಮರಿಗಾಗಿ ಹುಡುಕಾಟ ನಡೆಸುತ್ತಿರಬಹದು. ಸದ್ಯದ ಲ್ಲಿಯೇ ಚಿರತೆಯನ್ನು ಸೆರೆ ಹಿಡಿಯ ಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ