ಮಂಗಳವಾರ ರಾತ್ರಿಯಿಂದಲೇ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿ
Team Udayavani, Apr 28, 2021, 6:24 PM IST
ಮಂಡ್ಯ: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಬುಧವಾರದಿಂದ ಲಾಕ್ಡೌನ್ ಜಾರಿ ಮಾಡಿರುವಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ 9ರಿಂದಲೇ ಎಲ್ಲಾಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಲಾಯಿತು.
ಮಂಡ್ಯ ನಗರ ಸೇರಿದಂತೆ ಮದ್ದೂರು, ಶ್ರೀರಂಗಪಟ್ಟಣ,ಪಾಂಡವಪುರ, ಮಳವಳ್ಳಿ, ಕೆ.ಆರ್.ಪೇಟೆ ಹಾಗೂ ನಾಗಮಂಗಲಪಟ್ಟಣಗಳಲ್ಲೂ ಜನಸಂದಣಿ ವಿರಳವಾಗಿತ್ತು.
ಲಾಕ್ಡೌನ್ ನಿಯಮಉಲ್ಲಂಘಿಸಿ ಅನಗತ್ಯ ಹೊರಗೆ ಬಂದರೆ ದಂಡ ಬೀಳುವುದು ಗ್ಯಾರಂಟಿ.ಈಗಾಗಲೇ ವಾರಾಂತ್ಯ ಕರ್ಫ್ಯೂನಲ್ಲಿ ಅನಗತ್ಯವಾಗಿ ಹೊರಗೆಬಂದಿದ್ದವರಿಗೆ ಪೊಲೀಸರು ದಂಡದ ಜತೆಗೆ ಲಾಠಿ ರುಚಿ ತೋರಿಸಿದ್ದರು.ಇನ್ನೂ 14 ದಿನಗಳ ಕಾಲ ಇದು ಮುಂದುವರೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್