ಮದ್ದೂರು ತಾಲೂಕು ಕಚೇರಿ ಸೀಲ್‌ಡೌನ್‌


Team Udayavani, Jul 28, 2020, 8:26 AM IST

ಮದ್ದೂರು ತಾಲೂಕು ಕಚೇರಿ ಸೀಲ್‌ಡೌನ್‌

ಮದ್ದೂರು: ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೋವಿಡ್‌-19 ಸೋಂಕು ತಾಲೂಕು ಕಚೇರಿ ಸೇರಿದಂತೆ ಎಲ್ಲೆಡೆ ಹರಡುತ್ತಿದೆ. ಹೀಗಾಗಿ ತಾಲೂಕು ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ವೈರಸ್‌ ಆತಂಕ ಮೂಡಿಸಿದೆ. ಜು.27ರವರೆಗೆ ತಾಲೂಕಿನಲ್ಲಿ 3050 ಮಂದಿ ಗಂಟಲು ಮತ್ತು ಮೂಗಿನ ದ್ರವವನ್ನು ತಪಾಸಣೆಗೆ ಕಳುಹಿಸಿದ್ದು, ಈವರೆವಿಗೆ ಒಟ್ಟು 158 ಪ್ರಕರಣಗಳು ಖಚಿತವಾಗಿದೆ. 158 ಪ್ರಕರಣಗಳ ಪೈಕಿ 92 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬಂದಿದ್ದು, 3 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 66 ಸೋಂಕಿತರು ಮಂಡ್ಯ ಮತ್ತು ಮದ್ದೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲೇ ಚಿಕಿತ್ಸೆಗಾಗಿ 63 ದಾಖಲಾಗಿದ್ದು, ಮದ್ದೂರು ಆಸ್ಪತ್ರೆಯಲ್ಲಿ 35 ಹಾಗೂ 28 ಮಂದಿ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಮದ್ದೂರು ತಾಲೂಕು ಕಚೇರಿ ಪ್ರಥಮದರ್ಜೆ ಸಹಾಯಕಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.30ರವರೆವಿಗೆ ತಾಲೂಕು ಕಚೇರಿ ಸೇರಿ ದಂತೆ ಉಪನೊಂದಣಿ, ಆಹಾರ ಶಾಖೆ ಮತ್ತು ಖಜಾನೆ ಶಾಖೆಗಳನ್ನು ಸೀಲ್‌ಡೌನ್‌ಗೊಳಿಸಿ, ಮದ್ದೂರು ತಹಸೀಲ್ದಾರ್‌ ವಿಜಯಕುಮಾರ್‌ ಆದೇಶ ಹೊರಡಿಸಿ ದ್ದಾರೆ. ಸೋಮವಾರ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್‌ ನೇತೃತ್ವದಲ್ಲಿ ಸಿಬ್ಬಂದಿ ಸೀಲ್‌ಡೌನ್‌ ಮಾಡಿ, ತಾಲೂಕು ಕಚೇರಿಗೆ ಸ್ಯಾನಿಟೈಸರ್‌ ಮಾಡಲಾಗಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿCongress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

sumalatha

LS polls: ಇಂದು ಸುಮಲತಾ ಬಿಜೆಪಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.