ಮದ್ದೂರು ಪೇಟೆಬೀದಿಯಲ್ಲಿ ಖರೀದಿ ಭರಾಟೆ ಜೋರು
Team Udayavani, Apr 2, 2022, 8:04 PM IST
ಮದ್ದೂರು: ಪ್ರಸಕ್ತ ಸಾಲಿನ ಯುಗಾದಿ ಹಬ್ಬವನ್ನು ಜನತೆ ಸಡಗರ ಸಂಭ್ರಮದಿಂದ ಬರಮಾಡಿಕೊಳ್ಳುತ್ತಿರುವುದು ಎಲ್ಲೆಡೆ ಕಂಡುಬಂದಿದೆ.ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತಸಾರ್ವಜನಿಕರು ಹಾಗೂ ಗ್ರಾಹಕರು ಅಗತ್ಯವಸ್ತು ಖರೀದಿ ಮಾಡಲು ಮುಗಿಬೀಳುತ್ತಿದ್ದರು.ಹಿಂದೂಗಳಿಗೆ ಮೊದಲ ಹಬ್ಬವಾದ ಯುಗಾದಿಯನ್ನು ಆಚರಿಸಿ ಪ್ರತಿಯೊಬ್ಬರಿಗೂ ಬೇವು-ಬೆಲ್ಲ ಹಂಚುವ ಸಂಪ್ರದಾಯಕ್ಕೆ ಮುಂದಾಗಿದ್ದಾರೆ.
ಪಟ್ಟಣದ ಪೇಟೆಬೀದಿಯುದ್ದಕ್ಕೂ ಹೂಹಾಗೂ ಇನ್ನಿತರೆ ವಸ್ತು ಖರೀದಿಸುವ ಜನಜಂಗುಳಿ ಕಂಡು ಬಂದಿದ್ದು ತಾಲೂಕಿನಕೆಸ್ತೂರು, ಕೊಪ್ಪ, ಬೆಸಗರಹಳ್ಳಿ ಸೇರಿ ಇನ್ನಿತರೆಹೋಬಳಿ ಕೇಂದ್ರಗಳಲ್ಲಿ ವ್ಯಾಪಾರ ವಹಿವಾಟುಜೋರಾಗಿ ನಡೆಯಿತು.
ಯುಗಾದಿಸಂಭ್ರಮವನ್ನು ಆಚರಿಸಲು ಮಹಿಳೆಯರು,ಮಕ್ಕಳು ಬಟ್ಟೆ ಖರೀದಿಯಲ್ಲಿ ತೊಡಗಿದ್ದರು.ತಾಲೂಕಿನ ಇತಿಹಾಸ ಪ್ರಸಿದ್ಧ ವೈದ್ಯನಾಥೇಶ್ವರ ದೇವಾಲಯ, ಕದಲೀಪುರಶ್ರೀಕದಲಿಲಕ್ಷಿ$¾àವೆಂಕಟೇಶ್ವರ, ಸೋಮನಹಳ್ಳಿಮಹದೇಶ್ವರ, ತೊಪ್ಪನಹಳ್ಳಿ ಮುತ್ತುರಾಯಸ್ವಾಮಿ ಹಾಗೂ ಪಟ್ಟಣದ ಶ್ರೀಹೊಳೆಆಂಜನೇಯ, ವರದರಾಜಸ್ವಾಮಿ, ಶ್ರೀಉಗ್ರನರಸಿಂಹಸ್ವಾಮಿ, ಮದ್ದೂರಮ್ಮ ಮತ್ತು ವಿಶ್ವೇಶ್ವರ ಸ್ವಾಮಿದೇವಾಲಯಗಳಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿದ್ದು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಯುಗಾದಿ ಹಿನ್ನೆಲೆಯಲ್ಲಿ ದೇವಾಲಯಕ್ಕೆಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿತಮ್ಮ ಹರಕೆ ಸಲ್ಲಿಸುವುದು ವಾಡಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್
ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?