ಸಂಸದೆ ಸುಮಲತಾ ವಿರುದ್ಧ ನೆಟ್ಟಿಗರ ಕಿಡಿ


Team Udayavani, May 26, 2021, 6:22 PM IST

madya news

ಮಂಡ್ಯ: ಅಕ್ಕ ನಿನ್‌ ಗೆಲ್ಲಿಸಿದ್ದು ವೇಸ್ಟ್‌. ಸ್ವಾಭಿಮಾನದ ಅವಧಿ ಎಷ್ಟು ಬೇಗ ಮುಗಿಯುತ್ತೆ ಅಂಥ ಕಾಯುತ್ತಿದ್ದಾರೆ…ಎಂದು ಸಂಸದೆ ಸುಮಲತಾ ಅಂಬರೀಶ್‌ಅವರು ತಮ್ಮ ಫೇಸ್‌ಬುಕ್‌ನಲ್ಲಿ ಸ್ವಾಭಿಮಾನ ಗೆಲುವಿಗೆ 2 ವರ್ಷ ಎಂದು ಸಂಸದೆಯಾಗಿ ಗೆಲುವು ಸಾಧಿಸಿದ ಸಂಭ್ರಮಾ ಚರಣೆಗೆ ಹಾಕಿಕೊಂಡಿದ್ದ ಪೋಸ್ಟ್‌ಗೆ ನೆಟ್ಟಿಗರು ಟೀಕಿಸುವ ಮೂಲಕ ಕಾಲೆಳೆದಿದ್ದಾರೆ.

ಮೇ23ಕ್ಕೆಸ್ವಾಭಿಮಾನದಹೆಸರಿನಲ್ಲಿಸುಮಲತಾಗೆಲುವುಸಾಧಿಸಿ, ಸಂಸದೆಯಾಗಿ 2ವರ್ಷ ಪೂರೈಸಿರುವ ಸಂದರ್ಭದಲ್ಲಿಸುಮಲತಾ ಅವರು ಫೇಸ್‌ಬುಕ್‌ನಲ್ಲಿ ಎರಡು ವರ್ಷದಸಂಭ್ರಮಾಚರಣೆ ಕುರಿತು ಧನ್ಯವಾದ ತಿಳಿಸಿದ್ದರು. ಇದಕ್ಕೆಪ್ರತಿಕ್ರಿಯಿಸಿರುವ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಂಕಷ್ಟದಲ್ಲೂ ಮಂಡ್ಯಕ್ಕೆ ಬಾರದಿರುವುದಕ್ಕೆಕಿಡಿಕಾರಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನ‌ ಎರಡನೇ ಅಲೆಜೋರಾಗಿದ್ದು, ಸುಮಕ್ಕ ಕಾಣುತ್ತಿಲ್ಲ ಎಂದು ಸಾಮಾಜಿಕಜಾಲತಾಣದಲ್ಲಿ ಸುಮಲತಾ ವಿರುದ್ಧ ಪೋಸ್ಟ್‌ಗಳುಹರಿದಾಡಿದ್ದವು. ಸಾರ್ವಜನಿಕರು ಅವರನ್ನುಪ್ರಶ್ನಿಸಿದ್ದರು.ಕಳೆದ ಕೆಲವು ದಿನಗಳ ಹಿಂದೆಜಿಪಂನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನೇತೃತ್ವದಲ್ಲಿ ನಡೆದ ಕೋವಿಡ್‌ ನಿಯಂತ್ರಣಸಂಬಂಧ ಸಭೆಯಲ್ಲಿನಡೆದಆಕ್ಸಿಜನ್‌ವಿವಾದಮಾಡಿಕೊಂಡು ಅರ್ಧಕ್ಕೆ ಸಭೆಯಿಂದ ಹೊರನಡೆದಿದ್ದರು.

ಆ ಬಳಿಕ ಮಂಡ್ಯಕ್ಕೆಆಗಮಿಸಿರಲಿಲ್ಲ.ನಿಮ್ಮನ್ನು ಗೆಲ್ಲಿಸಿದ್ದುವೇಸ್ಟ್‌,ಏನು ಯೂಸ್‌ ಇಲ್ಲ.ಕೆ.ಆರ್‌.ಪೇಟೆ ತಾಲೂಕು ಅಂತಾ ಒಂದು ಇದೆ, ನಿಮಗೆ ಗೊತ್ತಾ…?ನಾವು ನಿಮ್ಮ ಅಭಿಮಾನಿ, ಗೆದ್ದು ಎರಡು ವರ್ಷ ಆಗಿದೆ,ನಮ್ಮ ಊರಿಗೆ ಒಮ್ಮೆಯಾದರೂ ಭೇಟಿ ನೀಡಿದ್ದೀರಾ…?ನೀವು ಬೆಂಗಳೂರಿನಲ್ಲಿ ಸುಖವಾಗಿರಿ ಎಂದು ಟೀಕಿಸಿದ್ದಾರೆ.ಇದಲ್ಲದೆ ಹಲವು ಸಮಸ್ಯೆಗಳನ್ನು ಸಾರ್ವಜನಿಕರುಕೇಳಿಕೊಂಡಿದ್ದಾರೆ.ಆದರೆನೆಟ್ಟಿಗರುಮಾಡಿರುವಯಾವುದೇಪೋಸ್ಟ್‌ಗೆ ಸಂಸದೆ ಸುಮಲತಾ ಕ್ಯಾರೆ ಎಂದಿಲ್ಲ. ಆದರೆಅವರ ಅಭಿಮಾನಿಗಳು ಮಾತ್ರ ಸಮರ್ಥಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.