ಸಿಐಡಿಗೆ ಅಧಿಕೃತ ಆದೇಶವಾಗದ ಮನ್‌ಮುಲ್‌ ಹಗರಣ


Team Udayavani, Jun 26, 2021, 10:29 PM IST

madya news

ಎಚ್‌.ಶಿವರಾಜು

ಮಂಡ್ಯ: ಮನ್‌ಮುಲ್‌ನಲ್ಲಿ ನಡೆದಿರುವ ಹಾಲು-ನೀರು ಮಿಶ್ರಿತ ಹಗರಣವನ್ನು ಸಿಐಡಿಗೆ ವಹಿಸಲಾಗಿದೆಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪಹೇಳಿಕೆ ನೀಡಿ ವಾರವೇ ಕಳೆಯುತ್ತಾ ಬಂದರೂ ಇನ್ನೂಅಧಿಕೃತ ಆದೇಶ ಹೊರ ಬೀಳದ ಕಾರಣದಿಂದ ಪ್ರಕರಣ ಹಳ್ಳ ಹಿಡಿಯುವ ಎಲ್ಲ ಲಕ್ಷಣಗಳುಗೋಚರಿಸುತ್ತಿವೆ.

ಪ್ರಕರಣ ನಡೆದು 20 ದಿನಗಳು ಕಳೆಯುತ್ತಾಬಂದರೂ, ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ.ಡಿವೈಎಸ್ಪಿ ನೇತೃತ್ವದಲ್ಲಿ ನಡೆಯುತ್ತಿದ್ದ ತನಿಖೆಯೂನಿಂತಿದೆ. ಸಿಐಡಿಗೆ ವಹಿಸಿದ್ದರಿಂದ ಪೊಲೀಸ್‌ ಅಧಿಕಾರಿಗಳು ತನಿಖೆಯನ್ನು ಅರ್ಧಕ್ಕೆ ಮೊಟಕುಗೊಳಿಸಿಸಿಐಡಿಗೆ ವರ್ಗಾಯಿಸಲು ಕಾಯುತ್ತಿದ್ದಾರೆ.

ನಿರೀಕ್ಷಣಾ ಜಾಮೀನು ಪಡೆದ ಆರೋಪಿಗಳು: ಲಾರಿಚಾಲಕರು ಹಾಗೂ ಕ್ಲೀನರ್‌ಗಳನ್ನು ಬಂಧಿಸಿರುವಪೊಲೀಸರು ಅವರ ಮೂಲಕವೇ ತನಿಖೆ ನಡೆಸಲುಮುಂದಾಗಿದ ªರು. ಹಗರಣದಲ್ಲಿ ಭಾಗಿಯಾಗಿರುವಗುತ್ತಿಗೆದಾರರ ಸುಳಿವು ಇನ್ನೂ ಸಿಕ್ಕಿಲ್ಲ. ಈಗಾಗಲೇಅವರೆಲ್ಲ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನುಪಡೆದಿದ್ದಾರೆ ಎಂಬ ಮಾಹಿತಿಗಳು ಹರಿದಾಡುತ್ತಿವೆ.

ರಾಜಕೀಯ ಪ್ರಭಾವಕ್ಕೆ ಸರ್ಕಾರ ಮೌನ: ಪ್ರಕರಣದಲ್ಲಿ ರಾಜಕೀಯ ಪ್ರಭಾವ ಹೆಚ್ಚಾಗಿದೆ. ಪ್ರಕರಣನಡೆದು ಇಷ್ಟು ದಿನಗಳಾದರೂ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ. ಆರೋಪಿಗಳು ರಾಜಕೀಯ ಪ್ರಭಾವ ಬೀರಿರುವುದರಿಂದ ಆಳಕ್ಕಿಳಿದು ತನಿಖೆ ನಡೆಸಲು ಸಾಧ್ಯವಾಗಿಲ್ಲ. ಪ್ರಭಾವಿರಾಜಕೀಯ ನಾಯಕರು ತನಿಖೆಯ ಮೇಲೆ ಒತ್ತಡ ಬೀರುತ್ತಿದ್ದಾರೆ.

ಜಿಲ್ಲೆಯಾದ್ಯಂತ ಪ್ರಕರಣವನ್ನು ಸಿಐಡಿಗೆ ವಹಿಸಲು ಒತ್ತಡ ಹೆಚ್ಚಾಗಿದೆ. ಆದರೆ ಸರ್ಕಾರಸಿಐಡಿಗೆ ವಹಿಸಲಾಗಿದೆ ಎಂಬ ಹೇಳಿಕೆ ಕೊಟ್ಟು ಮೌನವಾಗಿರುವುದನ್ನು ಗಮನಿಸಿದರೆ ರಾಜಕೀಯ ಪ್ರಭಾವಕ್ಕೆ ಒಳಗಾಗಿದೆ ಎಂಬ ಚರ್ಚೆಗಳು ಶುರುವಾಗಿದೆ.

ಪ್ರಕರಣ ಹಳ್ಳ ಹಿಡಿಯುವ ಆತಂಕ: ಇಷ್ಟು ದಿನಗಳಾದರೂ ಸರ್ಕಾರ ಸಿಐಡಿಗೆ ಪ್ರಕರಣವನ್ನು ಒಪ್ಪಿಸಲು ಅಧಿಕೃತ ಆದೇಶ ಹೊರಬಿದ್ದಿಲ್ಲ. ಕೇವಲ ಸಿಎಂಹೇಳಿಕೆಗೆ ಸೀಮಿತವಾಗಿದೆ.

ಮೈಷುಗರ್‌ ಕಾರ್ಖಾನೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆಗೊಳಪಡಿಸುವಂತೆ ಕೂಗು ಹೆಚ್ಚಾದರೂ ಇದುವರೆಗೂಯಾವುದೇ ಸರ್ಕಾರಗಳು ತಲೆಕೆಡಿಸಿಕೊಂಡಿಲ್ಲ. ಅದರಂತೆ ಮನ್‌ಮುಲ್‌ ಹಗರಣವೂ ಹಳ್ಳ ಹಿಡಿಯಲಿದೆ ಎಂಬ ಮಾತುಗಳು ಹೋರಾಟಗಾರರಿಂದ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.