ದುಶ್ಚಟಗಳಿಂದ ಕುಟುಂಬದ ಮೇಲೆ ಪರಿಣಾಮ
Team Udayavani, Jun 27, 2021, 10:10 PM IST
ಮಂಡ್ಯ: ಮಾದಕ ದ್ರವ್ಯಗಳ ಸೇವನೆಯಿಂದ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುವುದಲ್ಲದೆ, ಕುಟುಂಬದ ಮೇಲೂ ಪರಿಣಾಮಬೀರುತ್ತದೆ ಎಂದು ಬಿಜೆಪಿ ರಾಜ್ಯ ಪರಿಷತ್ಸದಸ್ಯ ಡಾ.ಸಿದ್ದರಾಮಯ್ಯ ಅಭಿಪ್ರಾಯಿಸಿದರು.
ಧ್ವನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ನಗರದ ಧ್ವನಿ ಮದ್ಯವರ್ಜನ ಕೇಂದ್ರದ ಆವರಣದಲ್ಲಿ ನಡೆದ ವಿಶ್ವ ಮಾದಕವಸ್ತುಗಳ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮದ್ಯವರ್ಜನಕೇಂದ್ರಗಳಲ್ಲಿ ಚಿಕಿತ್ಸೆ ಪಡೆದು ಮನೆಗೆ ಹೋದ ಬಳಿಕ ಮತ್ತೆ ಮಾದಕ ವ್ಯಸನಕ್ಕೆ ದಾಸನಾದರೆಅದರಿಂದೇನೂ ಪ್ರಯೋಜನವಾಗುವುದಿಲ್ಲಎಂದರು.
ಕೊಕೇನ್, ಬ್ರೌನ್ಷುಗರ್,ಮದ್ಯ, ಗಾಂಜಾ, ಬೀಡಿ, ಸಿಗರೇಟು ಇತ್ಯಾದಿಗಳೆಲ್ಲವು ಮಾದಕ ವಸ್ತುಗಳೇ ಆಗಿವೆ.ಸಾಮಾನ್ಯವಾಗಿ ಒಂದಲ್ಲ ಒಂದು ಚಟವನ್ನು ಮೈಗೂಡಿಸಿಕೊಂಡವರೇ ಹೆಚ್ಚಾಗಿದ್ದಾರೆ. ಇಂಥ ಚಟಗಳಿಂದ ದೂರ ಇರಬೇಕು ಎಂದರು.
ನಿವೃತ್ತ ಡಿಎಚ್ಒ ಡಾ.ಸಿ.ಶಿವರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯೆ ಎಂ.ಎಸ್.ಪೂರ್ಣಿಮಾ,ಬಿಜೆಪಿ ಮುಖಂಡಕೆ. ನಾಗಣ್ಣಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್