ಹಲವೆಡೆ ಅಭಿವೃದ್ದಿ ಕಾಮಗಾರಿಗೆ ಪೂಜೆ
Team Udayavani, Jul 4, 2021, 8:53 PM IST
ಮದ್ದೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಿ.ಸಿ. ತಮ್ಮಣ್ಣಗುದ್ದಲಿ ಪೂಜೆ ನೆರವೇರಿಸಿದರು.
ತಾಲೂಕಿನ ಚಾಮನಹಳ್ಳಿ, ದೇಶಹಳ್ಳಿ ಹಾಗೂಕೆ.ಹೊನ್ನಲಗೆರೆ ಗ್ರಾಮಗಳಿಗೆ ಡಾ.ಬಾಬು ಜಗಜೀವನ್ರಾಮ್ ನಿಗಮ ಹಾಗೂ ಹಳ್ಳಿಸಂತೆಯೋಜನೆಯಡಿ ಬಿಡುಗಡೆಗೊಂಡಿರುವ 1.30ಕೋಟಿ ರೂ.ಗಳ ರಸ್ತೆ ಅಭಿವೃದ್ಧಿ ಹಾಗೂ ಹಳ್ಳಿ ಸಂತೆಮಾರುಕಟ್ಟೆಗೆ ಚಾಲನೆ ನೀಡಿ ಮಾತನಾಡಿದರು.ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾವಿರಾರುಕೋಟಿ ರೂ.ಗಳ ಅಭಿವೃದ್ಧಿಕಾಮಗಾರಿಪೂರ್ಣಗೊಂಡಿದ್ದು ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ವೇಗಕಲ್ಪಿಸಿರುವುದಾಗಿ ಹೇಳಿದರು.
ಕೆರೆಗಳಿಗೆ ನೀರು ತುಂಬಿಸುವುದು, ನಾಲೆ ಆಧುನೀಕರಣ, ದಲಿತ ಕಾಲೋನಿ ಅಭಿವೃದ್ಧಿ, ರಸ್ತೆ,ಚರಂಡಿ, ಕುಡಿವ ನೀರು, ಶಿಕ್ಷಣ ಕ್ಷೇತ್ರಕ್ಕೆ ಒತ್ತುನೀಡಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳುಅತ್ಯುನ್ನತ ಶಿಕ್ಷಣ ಪಡೆಯಲು ಉನ್ನತ ಶಿಕ್ಷಣಸಂಸ್ಥೆಗಳನ್ನು ತೆರೆದಿರುವುದಾಗಿ ತಿಳಿಸಿದರು.
ರೈತರು ಬೆಳೆದ ತರಕಾರಿಯನ್ನು ಉತ್ತಮ ಬೆಲೆಗೆಮಾರಾಟ ಮಾಡಲು ಪ್ರತಿ ಹೋಬಳಿ ಕೇಂದ್ರದಲ್ಲಿಹಳ್ಳಿ ಸಂತೆ ಮಾರುಕಟ್ಟೆ ಸ್ಥಾಪಿಸಲು ಮುಂದಾಗಿದ್ದುಇದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರುಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗುವ ಜತೆಗೆಅಧಿಕ ಲಾಭ ಪಡೆಯಲು ಸಹಕಾರಿ ಎಂದರು.ದೇಶಹಳ್ಳಿ ಗ್ರಾಪಂ ಅಧ್ಯಕ್ಷೆ ಗೀತಾಶಂಕರ್,ಉಪಾಧ್ಯಕ್ಷ ಸುಬ್ರಹ್ಮಣಿ, ಸದಸ್ಯರಾದ ಲತಾಮಂಜು,ಸೌಮ್ಯಾಪ್ರಕಾಶ್, ಕೆ.ಹೊನ್ನಲಗೆರೆ ಗ್ರಾಪಂ ಅಧ್ಯಕ್ಷೆತಿಮ್ಮಮ್ಮಕೃಷ್ಣ, ಸದಸ್ಯರಾದಲೋಕೇಶ್, ರಾಮಯ್ಯ,ರಾಮಕೃಷ್ಣ, ಅಂಕಪ್ಪ, ಶಿವಮಾದು, ಜ್ಯೋತಿ,ಪುಟ್ಟಲಿಂಗಯ್ಯ, ಮುಖಂಡರಾದ ರಾಮಯ್ಯ,ಕೆಂಗಲ್ಗೌಡ, ಪುಟ್ಟಸ್ವಾಮಿ, ನಾಗೇಶ್, ರಮೇಶ್ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ