ಅಸಂಘಟಿತ ಕೂಲಿ ಕಾರ್ಮಿಕರ ಬದುಕು ದುಸ್ತರ


Team Udayavani, Jun 7, 2021, 8:58 PM IST

madya news

ಮಂಡ್ಯ: ಪ್ರಸ್ತುತ ದಿನಗಳಲ್ಲಿ ಅಸಂಘಟಿತ ಕೂಲಿ ಕಾರ್ಮಿಕರ ಬದುಕು ಮತ್ತು ಆರ್ಥಿಕಪರಿಸ್ಥಿತಿ ದುಸ್ಥಿತಿಗೊಳ್ಳುತ್ತಿದೆ ಎಂದು ಕಾಂಗ್ರೆಸ್‌ಮುಖಂಡ ರವಿಕುಮಾರ್‌ಗೌಡ ಗಣಿಗಹೇಳಿದರು.

ನಗರದ ಕಲ್ಲಹಳ್ಳಿಯಲ್ಲಿಯಲ್ಲಿ ಭಾನುವಾರ ರವಿಕುಮಾರ್‌ಗೌಡ ಗಣಿಗ ಅವರ ವತಿಯಿಂದಶಾಮಿಯಾನ ಮತ್ತು ಅಲಂಕಾರ-ಧ್ವನಿಬೆಳಕುಕಚೇರಿಗಳಲ್ಲಿನ ಕಾರ್ಮಿಕರಿಗೆ ಉಚಿತ ದಿನಿಸಿಕಿಟ್‌ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿಮಾತನಾಡಿದರು.ಲಾಕ್‌ಡೌನ್‌ನಿಂದ ಕೂಲಿಕಾರ್ಮಿಕರಜೀವನ ದುಸ್ಥಿತಿಯಲ್ಲಿದೆ.

ಆಹಾರ ಪದಾರ್ಥಖರೀದಿಸಲು ಆರ್ಥಿಕ ಮುಗ್ಗಟ್ಟು ಗೋಚರಿಸುತ್ತಿದೆ. ಅದೇ ದಿನ ಕೂಲಿ ಮಾಡಿ ಆಹಾರ ಪದಾರ್ಥಗಳ ತಂದು ಜೀವನ ನಡೆಸುವ ಅಸಂಘಟಿತಕಾರ್ಮಿಕರ ಹಸಿವು ನೀಗಿಸಲು ನಮ್ಮದುಅಳಿಲು ಸೇವೆಯಾಗಿದೆ ಎಂದರು.ಕೋವಿಡ್‌-19 ಸಂಕಷ್ಟ ದಿನಗಳು ಬಹುಬೇಗ ಮುಗಿಯಲಿ, ಎಲ್ಲರೂ ಆರೋಗ್ಯ ರಕ್ಷಣೆಮಾಡಿಕೊಳ್ಳಲು ಜಾಗೃತಿಯಿಂದ ಇರುವುದುಉತ್ತಮ. ಕೊರೊನಾ ಸಾಂಕ್ರಾಮಿಕ ರೋಗದಿಂದ ಇಂದು ಇದ್ದವರು ನಾಳೆ ಇಲ್ಲವಾಗುತ್ತಿದ್ದಾರೆ.

ಎಚ್ಚರಿಕೆಯು ಉತ್ತಮ ಮಾರ್ಗವಾಗಿದೆಎಂದು ಜಾಗೃತಿ ಮೂಡಿಸಿದರು.ಇದೇ ಸಂದರ್ಭದಲ್ಲಿ ಸ್ಥಳೀಯ ಶಾಮಿಯಾನ ಮತ್ತು ಅಲಂಕಾರ-ಧ್ವನಿಬೆಳಕುಕಚೇರಿಗಳಲ್ಲಿನ 100 ಕಾರ್ಮಿಕರಿಗೆ ಆಹಾರದಿನಸಿ ಕಿಟ್‌ ವಿತರಿಸಲಾಯಿತು.

ಬಳಿಕ ಆನೆಕೆರೆಬೀದಿಯ ಲಕ್ಷಿ¾àಜನಾರ್ದನ ದೇವಸ್ಥಾನದ ಆವರಣದಲ್ಲಿ ಸವಿತಾ ಸಮಾಜದ ಅವಶ್ಯಕತೆಯಿರುವವರಿಗೆ ಹಾಗೂ ಬಂದಿಗೌಡ ಬಡಾವಣೆಯಗಾಂ ಧಿ ಆಟೋ ಚಾಲಕರ ಸಂಘದ ಕಚೇರಿಯಹೊರಗಡೆ ಆಟೋ ಚಾಲಕರಿಗೆ ದಿನಸಿ ಕಿಟ್‌ವಿತರಿಸಲಾಯಿತು.ವೇದಿಕೆಯಲ್ಲಿ ಹಿಂದುಳಿದ ವರ್ಗಗಳಕಾಂಗ್ರೆಸ್‌ ಅಧ್ಯಕ್ಷ ಅಪ್ಪಾಜಿಗೌಡ, ನಗರಾಧ್ಯಕ್ಷರುದ್ರಪ್ಪ, ತಾಪಂ ಮಾಜಿ ಅಧ್ಯಕ್ಷ ತ್ಯಾಗರಾಜು,ನಗರಸಭಾ ಸದಸ್ಯ ನಹೀಂ, ರಾಮಲಿಂಗಯ್ಯ,ಶಾಮಿಯಾನ ಸಂಘದ ಕೃಷ್ಣೇಗೌಡ, ಅಕºಲ್‌,ಮಂಜುನಾಥ್‌, ಯುವ ಮುಖಂಡಲಕ್ಷಿ¾ಕಾಂತ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.