ರೈತರ ಆದಾಯ ಹೆಚ್ಚಳಕ್ಕೆ ಸಂಶೋಧನೆ ಅಗತ್ಯ: ಶಾಸಕ


Team Udayavani, Jul 18, 2021, 9:28 PM IST

madya news

ಮಂಡ್ಯ: ಹೆಚ್ಚಿನ ಸಂಶೋಧನೆಯಿಂದ ರೈತರ ನೆರವಿಗೆಕೃಷಿ ವಿಜಾnನಿಗಳು ಧಾವಿಸುವ ಮೂಲಕ ರೈತರಆದಾಯ ಹೆಚ್ಚುವಂತೆ ಮಾಡಬೇಕು ಎಂದು ಶಾಸಕಸಿ.ಎಸ್‌.ಪುಟ್ಟರಾಜು ಹೇಳಿದರು.

ತಾಲೂಕಿನ ವಿ.ಸಿ.ಫಾರಂನ ಡಾ.ಲೆಸ್ಲಿ ಸಿ.ಕೋಲ್ಮನ್‌ಹಾಲ್‌ನಲ್ಲಿ ಬೆಂಗಳೂರು ಕೃಷಿ ವಿವಿ, ವಲಯ ಕೃಷಿಸಂಶೋಧನಾ ಕೇಂದ್ರ, ವಿ.ಸಿ.ಫಾರಂ, ಆತ್ಮ ಯೋಜನೆ,ಕೃಷಿ ಇಲಾಖೆ, ರಾಷ್ಟ್ರೀಯಕೃಷಿ ವಿಸ್ತರಣಾ ನಿರ್ವಹಣಾಸಂಸ್ಥೆ ವತಿಯಿಂದ ನಡೆದ ಕೃಷಿ ಪರಿಕರಗಳಉದ್ದಿಮೆದಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿಡಿಪ್ಲೋಮಾ ಪ್ರಮಾಣ ಪತ್ರ ಪ್ರದಾನ ಸಮಾರಂಭಉದ್ಘಾಟಿಸಿ ಮಾತನಾಡಿದರು.

ರಸಾಯನಿಕ ಬಳಕೆಯಿಂದ ಕೃಷಿಗೆ ರೋಗಬಾಧೆ:ಒಂದುಕಡೆ ಜನರನ್ನುಕೋವಿಡ್‌-19 ಬಾದಿಸುತ್ತಿದ್ದರೆ,ಮತ್ತೂಂದೆಡೆ ಅತ್ಯಧಿಕ ಪ್ರಮಾಣದ ರಸಾಯನಿಕಗಳಬಳಕೆಯಿಂದಾಗಿ ಕೃಷಿಯೂ ರೋಗಬಾಧೆಯಿಂದನರಳುತ್ತಿದೆ. ಇಂಥ ಸಂದರ್ಭದಲ್ಲಿ ಕೃಷಿ ವಿಜಾnನಿಗಳುಹೆಚ್ಚಿನ ಸಂಶೋಧನೆಯಲ್ಲಿ ತೊಡಗುವ ಮೂಲಕರೈತರ ನೆರವಿಗೆ ಧಾವಿಸಬೇಕು ಎಂದು ಸಲಹೆನೀಡಿದರು.

ಕೃಷಿ ವಿಜಾnನಿಗಳ ಜವಾಬ್ದಾರಿ ಹೆಚ್ಚು: ದೇಶದಲ್ಲಿಶೇ.70ರಿಂದ 80ರಷ್ಟು ಕೃಷಿಯನ್ನೇ ನಂಬಿ ಜೀವನನಡೆಸುತ್ತಿದ್ದಾರೆ. ಈ ಹಿನ್ನೆಲೆ ಈ ಕ್ಷೇತ್ರದಲ್ಲಿ ಹೆಚ್ಚಿನಸಂಶೋಧನೆ ನಡೆಯುವಂತಾಗಬೇಕು.

ಕೋವಿಡ್‌ನಿಂದಾಗಿ ಎಲ್ಲಾ ಕ್ಷೇತ್ರದ ಮೇಲೂ ಪರಿಣಾಮಉಂಟಾಗಿತ್ತು. ಈಗ ಪರಿಸ್ಥಿತಿ ಸುಧಾರಿಸಿರುವ ಕಾರಣಕೃಷಿ ವಿಜಾnನಿಗಳು ಜವಾಬ್ದಾರಿಯುತವಾಗಿ ಕೆಲಸಮಾಡುವುದು ಅಗತ್ಯ ಎಂದರು.

ಕೃಷಿ ಉದ್ದಿಮೆದಾರರ ಪಾತ್ರ ಹೆಚ್ಚು: ಬೆಂಗಳೂರುಕೃಷಿ ವಿವಿ ಕುಲಪತಿ ಡಾ.ಎಸ್‌.ರಾಜೇಂದ್ರಪ್ರಸಾದ್‌ಮಾತನಾಡಿ, ಹಿಂದೆಲ್ಲ ಹಳ್ಳಿಗಳಲ್ಲಿ ಗ್ರಾಮ ಸೇವಕರುಕೆಲಸ ಮಾಡುತ್ತಿದ್ದರು. ಅವರಿಂದ ರೈತರು ಮಾಹಿತಿಪಡೆದು ಉತ್ತಮ ಕೃಷಿ ಮಾಡುತ್ತಿದ್ದರು.

ಆದರೆ ಈಗಅಂಥ ಪದ್ಧತಿ ಇಲ್ಲ. ಈ ಹಿನ್ನೆಲೆ ಕೃಷಿ ಉದ್ದಿಮೆದಾರರೇರೈತರಿಗೆ ಮಾಹಿತಿ ನೀಡಬೇಕಾಗಿದೆ ಎಂದು ಹೇಳಿದರು.ಉತ್ತಮ ಬಾಂಧವ್ಯ ಮುಖ್ಯ: ಈ ಹಿನ್ನೆಲೆಯಲ್ಲಿ ಕೃಷಿಉದ್ದಿಮೆದಾರರಿಗೆ ಡಿಪ್ಲೋಮಾ ತರಬೇತಿ ನೀಡುತ್ತಿದ್ದು,ತರಬೇತಿ ಪಡೆದ ಉದ್ದಿಮೆದಾರರು ರೈತರೊಂದಿಗೆಉತ್ತಮ ಬಾಂಧವ್ಯ ಇಟ್ಟುಕೊಂಡು ಗ್ರಾಮ ಸೇವಕರರೀತಿಯಲ್ಲಿ ಮಾರ್ಗದರ್ಶನ ನೀಡಬೇಕು.ಅದರೊಂದಿಗೆ ವ್ಯವಹಾರವನ್ನು ವೃದ್ಧಿಸಿಕೊಳ್ಳುವುದರಜತೆಗೆ ರೈತರಿಗೂ ಅನುಕೂಲ ಮಾಡಿಕೊಡಬೇಕುಎಂದು ಸಲಹೆ ನೀಡಿದರು.

ಸಮಾರಂಭದಹಿನ್ನೆಲೆಯಲ್ಲಿಕಚೇರಿಆವರಣದಲ್ಲಿ ಸಸಿನೆಡಲಾಯಿತು. ಹಿರಿಯ ನಿವೃತ್ತ ವಿಜಾnನಿ ಪ್ರೊ.ಗುಬ್ಬಯ್ಯಶಿಬಿರಾರ್ಥಿಗಳಿಗೆ ಪ್ರಮಾಣಪತ್ರವಿತರಿಸಿದರು.ಕೃಷಿ ವಿವಿ ಕುಲಸಚಿವ ಡಾ.ಎನ್‌.ದೇವಕುಮಾರ್‌,ವಿಸ್ತರಣಾ ನಿರ್ದೇಶಕ ಡಾ.ಕೆ.ನಾರಾಯಣಗೌಡ,ಜಂಟಿ ಕೃಷಿ ನಿರ್ದೆಶಕ ಡಾ.ಬಿ.ಎಸ್‌.ಚಂದ್ರಶೇಖರ್‌,ಡೀನ್‌ ಡಾ.ವೆಂಕಟೇಶ್‌, ಸಿಡಾಕ್‌ ಸಂಸ್ಥೆಯ ಜಂಟಿನಿರ್ದೇಶಕ ಅಶ್ವಿ‌ನ್‌ಕುಮಾರ್‌, ಕ್ಷೇತ್ರ ಅಧೀಕ್ಷಕಡಾ.ತಿಮ್ಮೇಗೌಡ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.