ದೂರದೃಷ್ಟಿಯ ನಾಯಕ ಜಿ.ಮಾದೇಗೌಡರು


Team Udayavani, Jul 25, 2021, 7:51 PM IST

madya news

ಮಂಡ್ಯ: ದೂರದೃಷ್ಟಿಯ ನಾಯಕರಾಗಿದ್ದ ಜಿ.ಮಾದೇಗೌಡರು ಸಮಷ್ಠಿ ಪ್ರಜ್ಞೆಯಲ್ಲಿ ಕೈಗೊಂಡಕೆಲಸ ಕಾರ್ಯ ಪೂರ್ಣಗೊಳಿಸುವಹಾದಿಯಲ್ಲಿ ಸಾಗುವ ಮೂಲಕ ನಾವು ನಿಜಅರ್ಥದಲ್ಲಿ ಅವರಿಗೆ ಗೌರವ ಸಲ್ಲಿಸಬಹುದುಎಂದು ವಿವಿಧ ಸಂಘಟನೆಗಳ ಮುಖಂಡರುಜಿ.ಮಾದೇಗೌಡರ ಬಗ್ಗೆ ತಮ್ಮ ಅಭಿಪ್ರಾಯವ್ಯಕ್ತಪಡಿಸಿದರು.

ನಗರದ ಗಾಂಧಿ ಭವನದಲ್ಲಿ ಜಿಲ್ಲಾ ರೈತಹಿತರಕ್ಷಣಾ ಸಮಿತಿ ವತಿಯಿಂದ ವಿವಿಧಸಂಘಟನೆಗಳ ವತಿಯಿಂದ ನಡೆದ ಶ್ರದ್ಧಾಂಜಲಿಸಭೆಯಲ್ಲಿ ಜಿ.ಮಾದೇಗೌಡರ ಭಾವಚಿತ್ರಕ್ಕೆಪುಷ್ಪಾರ್ಚನೆ ಸಲ್ಲಿಸಲಾಯಿತು.ಚಾಪು ಮೂಡಿಸಿದ ವ್ಯಕ್ತಿತ್ವ: ವಿಧಾನ ಪರಿಷತ್‌ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ,ಮಂಡ್ಯದ ರಾಜಕೀಯ, ಸಾಮಾಜಿಕ,ಹೋರಾಟ, ಶೈಕ್ಷಣಿಕ ಪರಂಪರೆಯಲ್ಲಿ ಜಿ.ಮಾದೇ ಗೌಡರು ಪ್ರಮುಖವಾಗಿ ಕಂಡುಬರುತ್ತಾರೆ.

ಕೆ.ವಿ.ಶಂಕರಗೌಡ, ಎಚ್‌.ಡಿ.ಚೌಡಯ್ಯ ಅವರ ಸಮಕಾಲೀನರಾಗಿ ರಾಜಕಾರಣದಲ್ಲಿ ತಮ್ಮದೇ ಆದ ಚಾಪು ಮೂಡಿಸಿದವ್ಯಕ್ತಿತ್ವ ಅವರದು. ಕೆ.ವಿ.ಶಂಕರಗೌಡರು ಒಂದುಟೀಕೆಗೆ ಅಂಜಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದರೆ, ಜಿ.ಮಾದೇಗೌಡರುಕಾವೇರಿ ವಿಚಾರದಲ್ಲಿ ರಾಜಿಯಾಗದೇ ರಾಜೀನಾಮೆ ಕೊಟ್ಟು ಬಂದವರು. ಹಾಗೇ ಬಂದವರುಸುಮ್ಮನೆ ಕೂರಲಿಲ್ಲ. ಬದಲಿಗೆ ಮಹಾತ್ಮ ಗಾಂಧಿಟ್ರಸ್ಟ್‌ ಸ್ಥಾಪಿಸಿ ಅನೇಕ ರಚನಾತ್ಮಕ ಚಟುವಟಿಕೆಕೈಗೊಂಡಿದ್ದಾರೆ.

ಅದರಲ್ಲಿ ಗಾಂಧಿ ಭವನಹಾಗೂ ಮಲ್ಲಿಗೆರೆಯ ಗಾಂಧಿ ಗ್ರಾಮ ಪ್ರಮುಖ ವಾಗಿದ್ದು, ಇವು ಮುಂದಿನ ಜನಾಂಗವನ್ನುಗಾಂ ಧಿ ವಿಚಾರಧಾರೆಗಳತ್ತ ಸೆಳೆಯುವ ಒಂದುಪ್ರಯತ್ನವಾಗಿದೆ ಎಂದು ಸ್ಮರಿಸಿದರು.ಪೊ›.ಎಚ್‌.ಎಸ್‌.ಮುದ್ದೇಗೌಡ ಮಾತನಾಡಿ,ಮಂಡ್ಯದಲ್ಲಿ ಕೆ.ವಿ.ಶಂಕರಗೌಡ,ಜಿ.ಮಾದೇಗೌಡ ಹಾಗೂ ಎಚ್‌.ಡಿ.ಚೌಡಯ್ಯಅವರು ಮುತ್ಸದ್ಧಿತನ ಮೈಗೂಡಿಸಿಕೊಂಡವಿಶಿಷ್ಟ ವ್ಯಕ್ತಿಗಳಾಗಿದ್ದಾರೆ.

ಒಬ್ಬ ವ್ಯಕ್ತಿಯಲ್ಲಿರುವವಿಶೇಷ ಗುಣವನ್ನು ಪತ್ತೆ ಹಚ್ಚುವ ವಿಶೇಷತೆಅವರಿಗಿತ್ತು. ಮಂಡ್ಯದಲ್ಲಿ ನಡೆದ ಸಾಹಿತ್ಯಸಮ್ಮೇಳನವನ್ನು ಯಶಸ್ವಿಯಾಗಿಸಿದ ಕೀರ್ತಿಯೂ ಅವರಿಗೇ ಸಲ್ಲಬೇಕು. ಆ ಸಮ್ಮೇಳನದಲ್ಲಿಉಳಿದ ಹಣದಲ್ಲಿ ಒಂದು ಭಾಗವನ್ನು ಕಸಾಪಭವನಕ್ಕೆ ಕೊಟ್ಟು, ಮತ್ತೂಂದು ಭಾಗವನ್ನು ತಮ್ಮಎದುರಾಳಿಯಾಗಿದ್ದ ಎಚ್‌.ಎಲ್‌.ನಾಗೇಗೌಡರಜನಪದ ಕಲಾ ಲೋಕಕ್ಕೆ ನೀಡಿದ್ದರು. ಇದುಅವರಲ್ಲಿದ್ದ ಶ್ರೇಷ್ಠ ಗುಣ ಎಂದು ಬಣ್ಣಿಸಿದರು.ಸಭೆಯಲ್ಲಿ ಸುನಂದಾ ಜಯರಾಂ,ಎಂ.ಬಿ.ಶ್ರೀನಿವಾಸ್‌, ಗುರುಪ್ರಸಾದ್‌ಕೆರಗೋಡು, ಸಿ.ಕುಮಾರಿ, ಮಾಯಿಗೌಡ,ಸಿ.ಪುಟ್ಟಮಾದು, ಮಂಜುನಾಥ್‌, ಎಸ್‌.ಕೃಷ್ಣ,ಕೆ.ಬೋರಯ್ಯ, ಬಿ.ಟಿ.ವಿಶ್ವನಾಥ್‌, ತಗ್ಗಹಳ್ಳಿವೆಂಕಟೇಶ್‌ ಮಾತನಾಡಿದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.