ಸುಮಲತಾ-ಪ್ರತಾಪಸಿಂಹ ನಡುವೆ ಮತ್ತೆ ಶೀತಲ ಸಮರ?
Team Udayavani, May 24, 2022, 5:47 PM IST
ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿನಿರ್ಮಾಣ ಕಾಮಗಾರಿಗೆ ಸಂಬಂಧಿ ಸಿದಂತೆ ಸಂಸದೆಸುಮಲತಾಅಂಬರೀಷ್, ಮೈಸೂರು ಸಂಸದ ಪ್ರತಾಪಸಿಂಹ ನಡುವೆ ಶೀತಲ ಸಮರ ಶುರುವಾಗಿದ್ದುಜಗಳ ಮತ್ತೂಮ್ಮೆ ಸ್ಫೋಟಿಸುವ ಸಾಧ್ಯತೆ ಹೆಚ್ಚಿದೆ.ಭಾನುವಾರ ಸಂಸದ ಪ್ರತಾಪಸಿಂಹ ಮಂಡ್ಯನಗರದಲ್ಲಿ ಮಳೆಯಿಂದ ಜಲಾವೃತಗೊಂಡಿದ್ದವಿವೇಕಾನಂದ ಬಡಾವಣೆ, ಬೀಡಿ ಕಾರ್ಮಿಕರಕಾಲೋನಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದರು.
ಬೈಪಾಸ್ ನಿರ್ಮಾಣದಿಂದ ನೀರು ನುಗ್ಗಿತ್ತು ಎಂಬಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಭೇಟಿ ನೀಡಿದ್ದರು. ಅಲ್ಲದೇ, ಸ್ಥಳೀಯರು ಸಮಸ್ಯೆ ಬಗೆಹರಿಸಲುಮನವಿ ಸಲ್ಲಿಸಿದ್ದರು. ಈ ಮೂಲಕ ಸಂಸದೆಸುಮಲತಾ ಕ್ಷೇತ್ರಕ್ಕೆ ಪ್ರತಾಪಸಿಂಹ ಭೇಟಿ ಇಬ್ಬರನಡುವಿನ ವಾಕ್ಸಮರಕ್ಕೆ ಮತ್ತೂಮ್ಮೆ ವೇದಿಕೆಯಾಗಲಿದೆಎಂಬ ಮಾತು ಕೇಳಿ ಬರುತ್ತಿವೆ.
ಹೆದ್ದಾರಿ ವಿಚಾರದಲ್ಲಿ ವಾಕ್ಸಮರ: ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಕಾಮಗಾರಿವಿಚಾರದಲ್ಲಿ ಈ ಹಿಂದೆ ಇಬ್ಬರ ನಡುವೆ ವಾಕ್ಸಮರನಡೆದಿತ್ತು. ಯಲಿಯೂರು ಬಳಿ ಸೇತುವೆ ನಿರ್ಮಾಣವಿಚಾರಕ್ಕೆ ಸಂಬಂಧಿ ಸಿದಂತೆ ಸ್ಥಳೀಯರುಪ್ರತಾಪಸಿಂಹಗೆ ಮನವಿ ಮಾಡಿದ್ದರು. ಆಗಪ್ರತಾಪಸಿಂಹ ಮಂಡ್ಯ ಸಂಸದರು ಸಮಸ್ಯೆಗೆಸ್ಪಂದಿಸುತ್ತಿಲ್ಲ ಎಂಬ ಹೇಳಿಕೆ ನೀಡಿದ್ದರು. ಹೀಗಾಗಿಇಬ್ಬರ ನಡುವೆ ಮಾತಿನ ಸಮರವೇ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ