ಕಬಡ್ಡಿ: ಹುಳ್ಳೇನಹಳ್ಳಿ ತಂಡ ಪ್ರಥಮ
Team Udayavani, May 24, 2022, 5:51 PM IST
ಮಂಡ್ಯ: ನಗರದ ಹೊಸಹಳ್ಳಿ ಶ್ರೀ ರಾಮಮಂದಿರದ ಆವರಣದಲ್ಲಿ ಮಾರಿಗುಡಿಗೆಳೆಯರ ಬಳಗ, ರಾಮನಹಳ್ಳಿ ಮತ್ತುಹೊಸಹಳ್ಳಿ ಗ್ರಾಮಸ್ಥರ ವತಿಯಿಂದ ಶ್ರೀಬಿಸಿಲು ಮಾರಮ್ಮ ದೇವಿ ಹಬ್ಬದಅಂಗವಾಗಿ ನಡೆದ ವಿಶ್ವೇಶ್ವರಯ್ಯ ಕಪ್2022 ಪ್ರಥಮ ವರ್ಷದ ವಿಭಾಗ ಮಟ್ಟದಪುರುಷರ ಕಬಡ್ಡಿ ಪಂದ್ಯದಲ್ಲಿ ಹುಳ್ಳೇನಹಳ್ಳಿತಂಡ ಪ್ರಥಮ ಬಹುಮಾನ ಪಡೆಯಿತು.
ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ:ಪ್ರೋತ್ಸಾಹ ಧನ ವಿತರಿಸಿ ಮಾತನಾಡಿದಕಾಂಗ್ರೆಸ್ ಮುಖಂಡ ಡಾ.ಕೃಷ್ಣ, ದೇಸಿಕ್ರೀಡೆ ಕಬಡ್ಡಿ ಎಲ್ಲರ ಮನಗೆದ್ದಿದೆ. ಇದರಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಲುಸಾಧ್ಯವಾಗುತ್ತದೆ ಎಂದು ಸಲಹೆನೀಡಿದರು.
ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು ಮಾತನಾಡಿ, ಮೈಸೂರುವಿಭಾಗ ಮಟ್ಟದಲ್ಲಿ 50 ತಂಡಆಗಮಿಸಿರುವುದು ಮಂಡ್ಯದ ಹೆಮ್ಮೆಯವಿಷಯ. ಯಾವುದೇ ಕ್ರೀಡಾಪಟುಗಳಿಗೆಸೋಲು ಗೆಲುವು ಮುಖ್ಯವಾಗದೆಭಾಗವಹಿಸುವಿಕೆ ಮುಖ್ಯವಾಗಬೇಕುಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ