Mandya: ಹೆದ್ದಾರಿಗೆ ಬಿದ್ದ ವಿದ್ಯುತ್ ಕಂಬ, ತಪ್ಪಿದ ಭಾರಿ ದುರಂತ
ಕಳ್ಳರ ಹಾವಳಿಯೇ ಅವಘಡಕ್ಕೆ ಕಾರಣ...
Team Udayavani, Jan 12, 2024, 4:51 PM IST
ಮಂಡ್ಯ: ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಬಳಿ ವಿದ್ಯುತ್ ಕಂಬವೊಂದು ಹೆದ್ದಾರಿಗೆ ಬಿದ್ದ ಘಟನೆ ಶುಕ್ರವಾರ ನಡೆದಿದ್ದು, ಅದೃಷ್ಟವಶಾತ್ ಭಾರಿ ದುರಂತ ತಪ್ಪಿ ಹೋಗಿದೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಘಟನೆ ನಡೆದಿದ್ದು,ವಿದ್ಯುತ್ ಕಂಬ. ಚಲಿಸುತ್ತಿದ್ದ ಬೈಕ್ ಮೇಲೆಯೇ ಬಿದ್ದಿದ್ದು, ಮಂಡ್ಯದಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ಶ್ರೀರಂಗಪಟ್ಟಣದ ಗಂಜಂ ನಿವಾಸಿ ಸುರೇಶ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸರ್ವಿಸ್ ರಸ್ತೆಗೆ ವಿದ್ಯುತ್ ಕಂಬ ಬಿದ್ದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ. ವಿದ್ಯುತ್ ಕಂಬದಲ್ಲಿ ಕ್ಲಾಂಪ್ ಕಳ್ಳತನವಾದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬ ರಸ್ತೆಗೆ ಉರುಳಿದೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ