ಮಂಡ್ಯ: ಮಾರಗೌಡನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಪ್ರತ್ಯಕ್ಷ; ಜನರಲ್ಲಿ ಆತಂಕ ಸೃಷ್ಟಿ
Team Udayavani, Jan 1, 2021, 2:34 PM IST
ಮಂಡ್ಯ: ತಾಲೂಕಿನ ಮಾರಗೌಡನಹಳ್ಳಿ ಗ್ರಾಮದಲ್ಲಿ ಬಳಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಗದ್ದೆಯಲ್ಲಿ ಸಂಚಾರ ನಡೆಸುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಿವೆ.
ಜಮೀನಿನ ಗದ್ದೆಯಲ್ಲಿ ಕಾಣಿಸಿಕೊಂಡ ಈ ಎರಡು ಸಲಗಗಳನ್ನು ನೋಡಲು ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದು, ಆದರೇ ಅರಣ್ಯ ಇಲಾಖೆಗೆ ಸುದ್ದಿ ತಿಳಿಸಿದ್ದರೂ ಸ್ಥಳಕ್ಕೆ ಬಾರದ್ದರಿಂದ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏತನ್ಮಧ್ಯೆ ಜನರ ಕೂಗಾಟಕ್ಕೆ ಆನೆಗಳು ಸ್ಥಳದಿಂದ ಕಾಲ್ಕಿತ್ತಿದ್ದು, ಮುಂದಿನ ಗ್ರಾಮಗಳತ್ತ ತೆರಳಿವೆ.
ಇದನ್ನೂ ಓದಿ: ಕಾರ್ಕಳ ರಾಷ್ಡ್ರೀಯ ಹೆದ್ದಾರಿಯಲ್ಲಿ ಮತ್ತೊಂದು ದುರಂತ : ಬಸ್- ಬೈಕ್ ನಡುವೆ ಢಿಕ್ಕಿ
ಇದನ್ನೂ ಓದಿ: 15 ವರ್ಷಗಳಲ್ಲೇ ಕನಿಷ್ಠ ತಾಪಮಾನ; ಹೊಸ ವರ್ಷದ ದಿನವೇ ದೆಹಲಿಯಲ್ಲಿ ತೀವ್ರ ಮೈಕೊರೆವ ಚಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ