Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Team Udayavani, Mar 26, 2024, 4:45 PM IST
ಮಂಡ್ಯ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಮಂಗಳವಾರ ಈಜಲು ಹೋದ ನಾಲ್ವರು ನೀರು ಪಾಲಾಗಿದ್ದಾರೆ.
ಮೈಸೂರು ನಗರದ ವಿದ್ಯಾರಣ್ಯಪುರಂನ ನಾಗೇಶ (55), ಭರತ್ (17), ಗುರುಕುಮಾರ್ (32) ಹಾಗೂ ಮಹದೇಶವ್ (14) ಸಾವನ್ನಪ್ಪಿದವರು.
ಧಾರ್ಮಿಕ ಕಾರ್ಯಕ್ರಮಕ್ಕೆಂದು ಸುಮಾರು 50 ಜನರು ಬಸ್ ನಲ್ಲಿ ಮುತ್ತತ್ತಿಗೆ ಬಂದಿದ್ದಾರೆ. ಈ ವೇಳೆ ಈಜಲು ಹೋದ ಓರ್ವ ನೀರಿನಲ್ಲಿ ಮುಳುಗಿದ್ದು, ರಕ್ಷಣೆಗೆ ಹೋದ ಮೂವರು ಕೂಡ ನೀರು ಪಾಲಾಗಿ ಸಾವನ್ನಪ್ಪಿದ್ದಾರೆ. ಇವರಿಗಾಗಿ ಹುಡುಕಾಟ ನಡೆದಿದೆ.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್