ಲಾಕ್‌ಡೌನ್‌ನಲ್ಲೂ ಎಂದಿನಂತೆ ಸಂಚಾರ


Team Udayavani, May 1, 2021, 3:01 PM IST

Untitled-1

ಮಂಡ್ಯ: ಕೋವಿಡ್ ನಿಯಂತ್ರಿಸಲು ಸರ್ಕಾರ 14 ದಿನ ಲಾಕ್‌ಡೌನ್‌ ಮಾಡಿದ್ದಾರೆ. ಆದರೆ, ಮಂಡ್ಯ ನಗರ ದಲ್ಲಿ ಲಾಕ್‌ಡೌನ್‌ ಬಿಗಿ ಕಳೆದುಕೊಳ್ಳುವಂತಾಗಿದೆ.

ಬೆಳಗ್ಗೆ 10 ಗಂಟೆ ನಂತರವೂ ಕಾರು, ಬೈಕ್‌ ಸವಾರರು ಎಂದಿನಂತೆ ಸಂಚರಿಸುತ್ತಿದ್ದಾರೆ. ಅಗತ್ಯಕ್ಕಿಂತ ಅನಗತ್ಯವಾಗಿ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸರಕು ಸಾಗಣೆ, ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನ ಸಂಚರಿಸುತ್ತಿವೆ. ಜತೆಗೆ ಅನಗತ್ಯವಾಗಿ ಓಡಾಡುವವರ ಸಂಖ್ಯೆಯೂ ಹೆಚ್ಚಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ತಪಾಸಣೆಯನ್ನು ದಿನನಿತ್ಯ ತಪಾಸಣೆ ಮಾಡುತ್ತಿದ್ದಾರೆ. ಆದರೆ ಹೆದ್ದಾರಿ ಹೊರತುಪಡಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಬಿಗಿಕ್ರಮ ಇಲ್ಲದ ಕಾರಣ ಬೈಕ್‌, ಕಾರುಗಳ ಸಂಚಾರ ಎಂದಿನಂತಿದೆ.

ಅನಗತ್ಯ ಓಡಾಟ: ಯುವಕರು ಪ್ರತಿನಿತ್ಯ ಅನಗತ್ಯ ಓಡಾಟ ಮಾಡುತ್ತಲೇ ಇದ್ದಾರೆ. ನಗರದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದರೂ ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಯುವಕರು, ಬೈಕ್‌ನಲ್ಲಿ ತ್ರಿಬಲ್‌ ರೈಡಿಂಗ್‌ ಮಾಡುತ್ತಿದ್ದಾರೆ. ಈ ವೇಳೆ ಮಾಸ್ಕ್ ಕೂಡ ಧರಿಸಿರುವುದಿಲ್ಲ. ರಸ್ತೆ ಬಂದ್‌ ಮಾಡಿರುವ ಹಾಗೂ ಪೊಲೀಸರು ಗಸ್ತು ಇರುವ ಕಡೆ ಬಿಟ್ಟು ಪೊಲೀಸರ ಕಣ್ತಪ್ಪಿಸಿ ಯುವಕರು ಬೈಕ್‌ ರೈಡಿಂಗ್‌ ಮಾಡುತ್ತಿರುವುದು ಕಂಡು ಬರುತ್ತಿದೆ.

ಸೋಂಕು ಭೀತಿ: ನಗರದ ನೂರಡಿ ರಸ್ತೆ, ವಿವಿ ರಸ್ತೆ, ವಿನೋಬಾ ರಸ್ತೆ, ಕೆ.ಆರ್‌.ರಸ್ತೆ, ವಿವೇಕಾನಂದ ಜೋಡಿ ರಸ್ತೆಗಳಲ್ಲಿ ಹೆಚ್ಚು ಸಂಚಾರ ನಡೆಸಲಾಗುತ್ತಿದೆ. ಕೆಲ ಯುವಕರು ಮಾಸ್ಕ್ ಧರಿಸದೆ ಸಂಚರಿಸುತ್ತಿರುವುದು ಸೋಂಕು ಹೆಚ್ಚು ಹರಡುವ ಸಾಧ್ಯತೆ ಇದೆ. ಕೆಲವರು ಹೋಟೆಲ್‌ಗ‌ಳಿಗೆ ಊಟ ತರಲು ಹೋದರೆ, ಅವರ ಜತೆ ಮೂರು ಮಂದಿ ಹೋಗುತ್ತಾರೆ. ಇದರಿಂದ ಜನಸಂಚಾರ ಹೆಚ್ಚಾಗುತ್ತಿದೆ.ಬೆಳಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಆದರೂ ಜನ ಲಾಕ್‌ಡೌನ್‌ ಸಂದರ್ಭದಲ್ಲೂ ಸಂಚರಿಸುತ್ತಿರುವುದು ಸೋಂಕಿನ ಪ್ರಮಾಣ ಹೆಚ್ಚಲು ಕಾರಣವಾಗುತ್ತಿದೆ. ಸೋಂಕು ನಿಯಂತ್ರಿಸಲು ಸರ್ಕಾರ ಹಾಗೂ ಜಿಲ್ಲಾಡಳಿತ ನಿರಂತರವಾಗಿ ಕ್ರಮ ವಹಿಸುತ್ತಿದೆ. ಆದರೆ ಲಾಕ್‌ ಡೌನ್‌ ಬಿಗಿಯಾಗುತ್ತಿಲ್ಲ. ಆಸ್ಪತ್ರೆ, ಕೊರೊನಾ ಪರೀಕ್ಷೆ,ಲಸಿಕೆ ಪಡೆಯುವವರು ತೆರಳುವವರು ಇದ್ದಾರೆ. ಜತೆಗೆ ಕೆಲ ಯುವಕರು ಅನಗತ್ಯವಾಗಿ ಸಂಚರಿಸುತ್ತಿದ್ದಾರೆ. ಇದಕ್ಕೆ ಪೊಲೀಸರು ಕಡಿವಾಣ ಹಾಕಬೇಕಿದೆ.

ಸಾಮಾಜಿಕ ಅಂತರ ನಿರ್ಲಕ್ಷ್ಯ:

ಪ್ರತಿದಿನ ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ ಸಾಮಾಜಿಕ ಅಂತರ ಮರೆಯುವುದು ಮುಂದುವರಿದಿದೆ. ಮಂಡ್ಯದಲ್ಲೇ 350ಕ್ಕೂ ಹೆಚ್ಚು ಪ್ರಕರಣ ಪ್ರತಿದಿನ ದಾಖಲಾಗುತ್ತಿವೆ. ಆದರೂ, ಅಂತರ ಕಾಪಾಡಿಕೊಳ್ಳುತ್ತಿಲ್ಲ. ತರಕಾರಿ, ಹಾಲು, ಹಣ್ಣು, ಹೂ, ಮಾಂಸ ಖರೀದಿ ಅಂಗಡಿಗಳಲ್ಲಿ ಅಂಟಿಕೊಂಡೇ ಗ್ರಾಹಕರು ಖರೀದಿಸುತ್ತಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.