ಸಮಸ್ಯೆಗಳ ತವರು ಕೆ.ಆರ್‌. ಪೇಟೆ


Team Udayavani, Aug 23, 2021, 9:03 PM IST

mandya news

ಕೆ.ಆರ್‌.ಪೇಟೆ: ಪುರಸಭಾ ಆಡಳಿತ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿಪಟ್ಟಣದಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು, ಹತ್ತಾರು ಸಮಸ್ಯೆಗಳು ತಾಂಡವವಾಡುತ್ತಿದ್ದು,ಸಾಂಕ್ರಮಿಕ ರೋಗ ಭೀತಿ ಮೂಡಿಸಿದೆ.

ಮಂಡ್ಯ ಜಿಲ್ಲೆಯಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ಮೈಸೂರುಮಹಾರಾಜರ ಹೆಸರಿನಲ್ಲಿರುವ ಕೃಷ್ಣರಾಜಪೇಟೆ ಪಟ್ಟಣ ಅಭಿವೃದ್ಧಿಯಲ್ಲಿಹಿಂದುಳಿದಿದ್ದು, ಪಟ್ಟಣದಲ್ಲಿ ಕನಿಷ್ಠ ಸೌಲಭ್ಯಗಳನ್ನು ನೀಡುವಲ್ಲಿಪುರಸಭೆ ಸಂಪೂರ್ಣ ವಿಫ‌ಲವಾಗಿದ್ದು, ಇದಕ್ಕೆ ಪುರಸಭೆಯಲ್ಲಿಆಡಳಿತಾಧಿಕಾರಿಗಳಾಗಿದ್ದು, ಈ ಹಿಂದಿನಹಾಗೂಹಾಲಿ ಪಾಂಡವಪುರಉಪಭಾಗಾಧಿಕಾರಿಗಳು, ಕೆಲವು ಅಧಿಕಾರಿಗಳ ನಿರ್ಲಕ್ಷ್ಯ, ಭ್ರಷ್ಟಾಚಾರಹಾಗೂ ದಶಕಗಳಿಂದ ಬೇರುಬಿಟ್ಟಿರುವ ಹಂಗಾಮಿ ನೌಕರರುಕಾರಣವಾಗಿದ್ದಾರೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಪ್ರಥಮ ಪ್ರಜೆಯ ಮನೆಯ ಮುಂಭಾಗವೇ ಕಸದ ರಾಶಿ: ಸರ್ಕಾರಕೋಟ್ಯಂತರ ರೂ.ಹಣ ವ್ಯಯಿಸಿ ಕಸ ಸಾಗಿಸುವ ದೊಡ್ಡಲಾರಿ, ಟ್ರ್ಯಾಕ್ಟರ್‌ಗಳು,ಮಿನಿಗೂಡ್ಸ್‌ ವಾಹನಗಳು ಸೇರಿದಂತೆ ಅಗತ್ಯ ಪೌರಕಾರ್ಮಿಕರನ್ನು ನೇಮಿಸಿಕೊಟ್ಟಿದೆ.ಆದರೆ ಇವುಗಳನ್ನು ಸೂಕ್ತವಾಗಿ ಬಳಸಿಕೊಂಡು ಪಟ್ಟಣವನ್ನು ಸ್ವತ್ಛವಾಗಿಟ್ಟುಕೊಳ್ಳಲುಪುರಸಭೆ ಅಧಿಕಾರಿಗಳು ವಿಫ‌ಲರಾಗಿದ್ದಾರೆ. ಪಟ್ಟಣದ ಬಹುತೇಕ ರಸ್ತೆಗಳಲ್ಲಿ ಕಸದರಾಶಿಗಳು ಬಿದ್ದಿದ್ದು, ಆ ಕಸವನ್ನು ಬೀದಿ ನಾಯಿಗಳು ಮತ್ತು ಕೋಳಿಗಳು ರಸ್ತೆಯತುಂಬೆಲ್ಲ ಹರಡುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚರಂಡಿಯಿಂದ ತೆಗೆದ ಕೊಳಕನ್ನುಎರಡು ದಿನಗಳ ಒಳಗಾಗಿ ತೆರವು ಮಾಡದೇ ವಾರಗಟ್ಟಲೇ ರಸ್ತೆಯಲ್ಲಿಯೇ ಬಿಡುತ್ತಿರುವುದು.

ಕೆಲವು ನಾಗರಿಕರು ಅವರ ಮನೆಯಲ್ಲಿ ಸಂಗ್ರಹವಾಗುವ ಘನತ್ಯಾಜ್ಯವನ್ನುಮನೆಯಬಾಗಿಲಿಗೆ ಬರುವ ಕಸ ಸಂಗ್ರಹ ವಾಹನಕ್ಕೆ ನೀಡದೆ ರಸ್ತೆ ಬದಿಗೆಎಸೆಯುವುದು ಮತ್ತೂಂದು ಕಾರಣವಾಗಿದೆ. ಪಟ್ಟಣದ ಪ್ರಥಮ ಪ್ರಜೆ ಪುರಸಭಾಅಧ್ಯಕ್ಷರ ಮನೆಯ ಮುಂಭಾಗದಲ್ಲಿಯೇ ಕಸದ ರಾಶಿ ಬಿದ್ದಿರುವುದು ಪುರಸಭಾಆಡಳಿತ ಮಂಡಳಿ ತಲೆ ತಗ್ಗಿಸುವ ವಿಷಯವಾಗಿದೆ.

ಪಟ್ಟಣಕ್ಕೆ ಶಾಪವಾಗಿರುವ ಒಳಚರಂಡಿ: ಪಟ್ಟಣದಲ್ಲಿ ಜನರು ತಮ್ಮ ತಮ್ಮ ಮನೆಗಳಲ್ಲಿಯೇ ಗುಂಡಿ ನಿರ್ಮಾಣ ಮಾಡಿಕೊಂಡು ಶೌಚಾಲಯದ ನೀರನ್ನು ಅದರಲ್ಲಿಬಿಟ್ಟುಕೊಳ್ಳುತ್ತಿದ್ದರು.

ಆದರೆ ಸುಮಾರು ಹದಿನೈದು ವರ್ಷಗಳ ಹಿಂದೆ ಪಟ್ಟಣದಲ್ಲಿಶೌಚಾಲಯದ ನೀರು ಪಟ್ಟಣದಿಂದ ಹೊರಸಾಗಿಸಿ ಪಟ್ಟಣವನ್ನು ಹೈಟೆಕ್‌ ಪಟ್ಟಣವನ್ನಾಗಿ ಮಾಡುತ್ತೇವೆ ಎಂದು ಅಂದಿನ ಸರ್ಕಾರ, ಒಳಚರಂಡಿ ಕಾಮಗಾರಿ ಆರಂಭಮಾಡಿದ್ದರು. ಆದರೆ, ಆ ಕೆಲಸ ಇಂದಿಗೂ ಮುಗಿದಿಲ್ಲ. ಆದರೆ ಸಾರ್ವಜನಿಕರು ಈಗತಮ್ಮ ಮನೆಗಳಲ್ಲಿ ಗುಂಡಿ ತೆಗೆಯುವುದನ್ನು ಬಿಟ್ಟು ಮನೆಯ ಶೌಚಾಲಯದಸಂಪರ್ಕವನ್ನು ಒಳ ಚರಂಡಿಗೆ ನೀಡುತ್ತಿದ್ದಾರೆ.
ಕಾಮಗಾರಿ ಮುಕ್ತಾಯವಾಗದೇ ಇರುವುದರಿಂದ ಶೌಚಾಲಯದ ಕೊಳಕು ನೀರು ಪಟ್ಟಣದ ನಡುರಸ್ತೆಯಲ್ಲಿ ಹರಿಯುವ ಮೂಲಕ ಸಾಂಕ್ರಾಮಿಕ ರೋಗ ಭೀತಿ ಮೂಡಿದೆ.ರಸ್ತೆಗಳು ಗುಂಡಿಮಯ: ಪಟ್ಟಣದ ಕೆಲವು ರಸ್ತೆಗಳಲ್ಲಿ ಸಂಪೂರ್ಣ ಗುಂಡಿಗಳೇತುಂಬಿದ್ದು, ವಾಹನ ಸವಾರರು ಓಡಾಡುವಾಗ ಸಂಚರಿಸಲು ಹರಸಾಹಸ ಪಡಬೇಕಿದೆ.ಪ್ರತಿಯೊಂದು ಧಾರ್ಮಿಕ ಆಚರಣೆಗಳು ನಡೆಯುವ ರಥ ಬೀದಿಯೇ ಗುಂಡಿಗಳಿಂದತುಂಬಿರುವುದು ಶೋಚನೀಯ ಸಂಗತಿಯಾಗಿದೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.