ಮಂಡ್ಯ ತಾಲೂಕು ಕೋವಿಡ್ ಹಾಟ್‌ಸ್ಪಾಟ್‌


Team Udayavani, Apr 22, 2021, 3:33 PM IST

Mandya Taluk covid Hotspot

ಮಂಡ್ಯ: ಜಿಲ್ಲೆಯ ಮಂಡ್ಯ ತಾಲೂಕುಕೊರೊನಾ ಸೋಂಕಿನ ಹಾಟ್‌ಸ್ಪಾಟ್‌ ಆಗಿಬದಲಾಗುತ್ತಿದೆ. ಪ್ರತಿದಿನ ನೂರಕ್ಕೂ ಹೆಚ್ಚುಪ್ರಕರಣ ದಾಖಲಾಗುತ್ತಿರುವುದುಸಾರ್ವಜನಿಕರಿಗೆ ಆತಂಕ ತಂದೊಡ್ಡಿದೆ.ಕಳೆದ ಒಂದು ವಾರದಿಂದ50ಕ್ಕೂ ಹೆಚ್ಚು ಪ್ರಕರಣಗಳುಮಂಡ್ಯ ತಾಲೂಕಿನಲ್ಲೇದಾಖಲಾಗುತ್ತಿದ್ದು, ನಾಲ್ಕುದಿನಗಳಿಂದ ಅದರ ಸಂಖ್ಯೆನೂರರ ಗಡಿ ದಾಟಿದೆ.

ಏ.17ರಂದು97, 18ರಂದು 157, 19ರಂದು 100,20ರಂದು 169, ಬುಧವಾರ 235ಪ್ರಕರಣಗಳು ದಾಖಲಾಗಿವೆ.7,863 ಪ್ರಕರಣ ದಾಖಲು: ಜಿಲ್ಲೆಯಲ್ಲಿಬೇರೆ ತಾಲೂಕುಗಳಿಗೆ ಹೋಲಿಸಿದರೆ ಮಂಡ್ಯತಾಲೂಕಿನಲ್ಲೇ ಅತಿ ಹೆಚ್ಚು 7,863 ಪ್ರಕರಣದಾಖಲಾಗಿವೆ.

ಉಳಿದಂತೆ ಮದ್ದೂರು2,690, ಮಳವಳ್ಳಿ 2,121, ಪಾಂಡವಪುರ2,369, ಶ್ರೀರಂಗಪಟ್ಟಣ 2,283, ಕೆ.ಆರ್‌.ಪೇಟೆ 3077, ನಾಗಮಂಗಲ 2460ಪ್ರಕರಣಗಳು ದಾಖಲಾಗಿವೆ.915 ಸಕ್ರಿಯ ಪ್ರಕರಣ: ಜಲ್ಲೆಯ ಎಲ್ಲತಾಲೂಕುಗಳ ಪೈಕಿ ಮಂಡ್ಯ ತಾಲೂಕಿನಲ್ಲೇ915 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಅರ್ಧದಷ್ಟು. ಮದ್ದೂರು 276, ಮಳವಳ್ಳಿ176, ಪಾಂಡವಪುರ 166, ಶ್ರೀರಂಗಪಟ್ಟಣ170, ಕೆ.ಆರ್‌.ಪೇಟೆ 128, ನಾಗಮಂಗಲ284 ಸಕ್ರಿಯ ಪ್ರಕರಣಗಳಿವೆ.ನಗರದಲ್ಲಿ ನಿರ್ಲಕ್ಷ್ಯ ಹೆಚ್ಚಳ: ಮಂಡ್ಯನಗರದಲ್ಲೇ ಅತಿ ಹೆಚ್ಚು ಪ್ರಕರಣ ಕಂಡುಬರುತ್ತಿವೆ. ಮಾರುಕಟ್ಟೆ, ಶಾಪಿಂಗ್‌ ಮಾಲ್‌,ಅಂಗಡಿ, ಮೀನು ಮಾರುಕಟ್ಟೆ,ಮಾಂಸದಂಗಡಿ, ಹೋಟೆಲ್‌, ಮದ್ಯ ಮಳಿಗೆ,ಬಸ್‌ ನಿಲ್ದಾಣಗಳಲ್ಲಿ ಸಾಮಾಜಿಕ ಅಂತರಮಾಯವಾಗಿದೆ.ಸಾರ್ವಜನಿಕರು ಒಬ್ಬರಿಗೊಬ್ಬರುಅಂಟಿಕೊಂಡೇ ನಿಂತಿರುತ್ತಾರೆ.

ಅದರಲ್ಲೂಕೆಲವರು ಮಾಸ್ಕ್ ಧರಿಸಿರುವುದಿಲ್ಲ. ಕೆಲವುವಾಹನ ಸವಾರರು ಕೂಡ ಮಾಸ್ಕ್ ಇಲ್ಲದೆವಾಹನ ಚಲಾಯಿಸುವ ದೃಶ್ಯಗಳುಸಾಮಾನ್ಯವಾಗಿವೆ. ಕೊರೊನಾ ಸೋಂಕಿನಬಗ್ಗೆ ಜಾಗ್ರತೆ ವಹಿಸದೆ ನಿರ್ಲಕ್ಷ್ಯವಹಿಸುತ್ತಿರುವುದು ಸೋಂಕು ಹೆಚ್ಚಳಕ್ಕೆಕಾರಣವಾಗಿದೆ.

ಜಾಗೃತಿಗೆ ಮುಂದಾದಡೀಸಿ, ಎಸ್ಪಿಮಂಡ್ಯ ತಾಲೂಕಿನಲ್ಲೇ ಪ್ರಕರಣಹೆಚ್ಚುತ್ತಿರುವುದರಿಂದ ಜಾಗೃತಿಮೂಡಿಸಲು ಖುದ್ದಾಗಿ ಜಿಲ್ಲಾ ಧಿಕಾರಿಎಸ್‌.ಅಶ್ವಥಿ, ಎಸ್ಪಿ ಡಾ.ಎಂ.ಅಶ್ವಿ‌ನಿಕೊರೊನಾ ನಿಯಂತ್ರಣ ಕುರಿತು ಹಾಗೂಕೊರೊನಾ ನಿಯಮಗಳನ್ನು ಪಾಲಿಸುವಂತೆಸಾರ್ವಜನಿಕರಿಗೆ ಜಾಗೃತಿ ಮೂಡಿಸಲುಮುಂದಾಗಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಎಸ್‌.ಅಶ್ವಥಿ ನಗರದಲ್ಲಿ ಸಂಚರಿಸಿಮಾಸ್ಕ್, ಸಾಮಾಜಿಕ ಅಂತರಕಾಯ್ದುಕೊಳ್ಳುವಂತೆ ಜಾಗೃತಿ ಜತೆಗೆಮಾಸ್ಕ್ ಹಾಕದವರಿಗೆ ದಂಡ ಹಾಕಿದ್ದರು.ಬುಧವಾರ ಎಸ್ಪಿ ಡಾ.ಎಂ.ಅಶ್ವಿ‌ನಿ,ನಗರದಲ್ಲಿ ಸಂಚರಿಸಿ ಮಾಸ್ಕ್ಗಳನ್ನುವಿತರಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಅರಿವು ಮೂಡಿಸಿದರು.

ಎಚ್‌.ಶಿವರಾಜು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.