ರಾಜಕೀಯ ಹೈಡ್ರಾಮಕ್ಕೆ ವರ್ಷದಲ್ಲಿ ಆರು ಜಿಲ್ಲಾ ಪಂಚಾಯತ್ ಸಭೆಗಳು ಬಲಿ!
Team Udayavani, Oct 13, 2020, 3:36 PM IST
ಮಂಡ್ಯ: ಅಧ್ಯಕ್ಷೆ ರಾಜೀನಾಮೆ ಹೈಡ್ರಾಮ ಮುಂದುವರೆದಿದ್ದು, ಮಂಗಳವಾರ ನಿಗದಿಯಾಗಿದ್ದ ಜಿಪಂ ಸಾಮಾನ್ಯ ಸಭೆ ಬಲಿಯಾಯಿತು. ಇದರೊಂದಿಗೆ ಕಳೆದ ವರ್ಷದಿಂದ ಸತತ ಆರು ಸಭೆಗಳು ರಾಜಕೀಯ ದೊಂಬರಾಟಕ್ಕೆ ಮುಂದೂಡಿಕೆಯಾಗಿವೆ.
ಮಂಗಳವಾರ ಬೆಳಿಗ್ಗೆ 11ಕ್ಕೆ ಸಭೆ ನಿಗದಿಪಡಿಸಲಾಗಿತ್ತು. 11.15 ನಿಮಿಷಕ್ಕೆ ಅಧ್ಯಕ್ಷೆ ನಾಗರತ್ನಸ್ವಾಮಿ ಹಾಗೂ ಜಿಪಂ ಸಿಇಒ ಎಸ್.ಎಂ.ಜುಲ್ಫಿಖಾರ್ ಉಲ್ಲಾ ಆಗಮಿಸಿದರು. ಆದರೆ 45 ನಿಮಿಷವಾದರೂ ಯಾವೊಬ್ಬ ಸದಸ್ಯರೂ ಸಭೆಗೆ ಹಾಜರಾಗಲಿಲ್ಲ.
ಇದನ್ನೂ ಓದಿ:ತಾಂತ್ರಿಕ ಸಮಸ್ಯೆ: ಎಸ್ಬಿಐ ಆನ್ಲೈನ್ ಬ್ಯಾಂಕಿಂಗ್ ಸೇವೆಗಳು ತಾತ್ಕಾಲಿಕ ಸ್ಥಗಿತ
ಇದರಿಂದ ಬೇಸತ್ತ ಅಧ್ಯಕ್ಷೆ ನಾಗರತ್ನಸ್ವಾಮಿ ಇತ್ತೀಚೆಗೆ ನಿಧನರಾದ ಜಿಪಂ ಸದಸ್ಯ ಟಿ.ತಿಮ್ಮೇಗೌಡ, ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ, ಕೇಂದ್ರ ಸಚಿವ ರಾಮ್ವಿಲಾಸ್ ಪಾಸ್ವಾನ್, ಮಾಜಿ ಸಚಿವ ಜಸ್ವಂತ್ಸಿನ್ಹಾ ಸೇರಿದಂತೆ ಆಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಕೋರಂ ಅಭಾವವಿರುವುದರಿಂದ ಸಭೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ಹೇಳಿ ಹೊರ ನಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್
ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್