ಅದ್ಧೂರಿ ಮರಡಿಲಿಂಗೇಶ್ವರಸ್ವಾಮಿ ಜೋಡಿ ರಥೋತ್ಸವ


Team Udayavani, Mar 29, 2021, 2:21 PM IST

ಅದ್ಧೂರಿ ಮರಡಿಲಿಂಗೇಶ್ವರಸ್ವಾಮಿ ಜೋಡಿ ರಥೋತ್ಸವ

ಕಿಕ್ಕೇರಿ: ಸಮೀಪದ ಮರಡಿಲಿಂಗೇಶ್ವರ ದೇಗುಲದಲ್ಲಿ ಚಿಕ್ಕಯ್ಯ, ದೊಡ್ಡಯ್ಯ ಸ್ವಾಮಿಯ ಜೋಡಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಭಾನುವಾರ ಸಂಜೆ ನಡೆದ ಮಹಾರಥೋತ್ಸವಕ್ಕೆ ಗ್ರಾಮವಲ್ಲದೆ ದೂರದ ಹತ್ತಾರು ಹಳ್ಳಿ, ಉದ್ಯೋಗ ಹರಸಿ ವಿವಿಧ ನಗರಗಳಿಗೆ ತೆರಳಿದ್ದ ಗ್ರಾಮಸ್ಥರು, ನವಜೋಡಿಗಳು ಅಧಿಕ ಸಂಖ್ಯೆಯಲ್ಲಿ ಸಾಕ್ಷಿಯಾಗಿದ್ದರು.

ಹರಕೆ ಕಾಣಿಕೆ: ಹಾಲುಮತ ಸಮುದಾಯದ ಭಕ್ತಿ,ಶಕ್ತಿಯ ದೇವರಾದ ಮರಡಿಲಿಂಗೇಶ್ವರನ ಗುಡಿಗೆತಂಡೋಪ ತಂಡವಾಗಿ ಭಕ್ತರು ಆಗಮಿಸಿದ್ದರು.ಶುಚಿಭ್ರೂತರಾಗಿ ದೇಗುಲದಲ್ಲಿ ಜಮಾಯಿಸಿಸರತಿಯಲ್ಲಿ ನಿಂತು ದೇವರ ದರ್ಶನ ಪಡೆದರು. ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಕಾಣಿಕೆ ಅರ್ಪಿಸಿದರು. ಸ್ಥರ ಶಕ್ತಿ, ಭಕ್ತಿಯ ದೇವರಿಗೆ ಬೆಳಗ್ಗಿನಿಂದಲೂ ಭಕ್ತರು ಉಪವಾಸ ವ್ರತಾಚಾರಣೆ ನಡೆಸಿ ಹರಕೆ ಕಾಣಿಕೆಯನ್ನು ದೇವರಿಗೆ ವಿಶೇಷವಾಗಿ ಚಿನ್ನಬೆಳ್ಳಿ ಆಭರಣ, ನಾನ ಸುಗಂದಪುಷ್ಪಗಳಿಂದಶೃಂಗರಿಸಲಾಗಿತ್ತು. ಹಲವರು ಧೂಳ್‌ಮರಿ (ಕುರಿಗಳ ಕತ್ತನ್ನು ಹಲ್ಲಿನಿಂದ ಕಚ್ಚುವುದು) ಮೂಲಕ ದೇವರಿಗೆ ಹರಕೆ ಬಲಿ ಸಮರ್ಪಿಸಿದರು. ಚಿಕ್ಕಯ್ಯ, ದೊಡ್ಡಯ್ಯ ದೇವರ ಉತ್ಸವ ಮೂರ್ತಿಯನ್ನು ದೇಗುಲದ ಸುತ್ತ ಮೆರವಣಿಗೆ ಮೂಲಕ ಪ್ರದಕ್ಷಿಣೆ ಹಾಕಿಸಿ, ಮಹಾರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಚಿಕ್ಕಯ್ಯ, ದೊಡ್ಡಯ, ಮರಡಿಲಿಂಗೇಶ್ವರಸ್ವಾಮಿಗೆ ಜೈಕಾರ ಹಾಕುತ್ತ, ಕುರಿಗಾಹಿಗಳು ತಮ್ಮ ಕುರಿಗಳನ್ನುತಂದು ದೇವರ ತೀರ್ಥ ಪ್ರೋಕ್ಷಣೆ ಹಾಕಿಸಿಕೊಂಡುದೇಗುಲ ಹಾಗೂ ರಥದ ಸುತ್ತ ಪ್ರದಕ್ಷಿಣೆಹಾಕಿಸಿದರು. ರೋಗ ರುಜಿನ ಬಾರದಂತೆ ದೇವರಲ್ಲಿ ಪ್ರಾರ್ಥಿಸಿದರು.

ಅನ್ನದಾಸೋಹ: ರಥಕ್ಕೆ ಬಲಿಯನ್ನ, ಕಳಸಪೂಜೆ, ಉತ್ಸವಮೂರ್ತಿ ಪೂಜೆ ನೆರವೇರಿಸಲಾಯಿತು. ಕೋವಿಡ್ ಆತಂಕವನ್ನು ಲೆಕ್ಕಿಸದೆ ನವಜೋಡಿಗಳು ಹಣ್ಣು ದವನವನ್ನು ರಥದ ಕಳಸಕ್ಕೆ ಎಸೆದು ದೇವರಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಹಲವು ದಾನಿಗಳಿಂದ ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು. ದೇಗುಲ ಸಮಿತಿಯಿಂದಭಕ್ತರಿಗೆ ನೀರುಮಜ್ಜಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಿದ್ದರಾಮಯ್ಯನವರ ಅಭಿಮಾನಿಗಳುಮತ್ತೂಮ್ಮೆ ಮುಖ್ಯಮಂತ್ರಿಯಾಗಲಿ ಎಂದುದೇವರಲ್ಲಿ ಪ್ರಾರ್ಥಿಸಿ ಹಣ್ಣು ಧವನ ಎಸೆದರು.ಕಿಕ್ಕೇರಿ ಪಿಎಸ್‌ಐ ಎಚ್‌.ಕೆ. ನವೀನ್‌ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.

ಹಾಲುಮತ ಸಮುದಾಯದ ಮುಖಂಡರಾದ ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್‌, ಎಪಿಎಂಸಿ ಮಾಜಿಅಧ್ಯಕ್ಷ ಕೃಷ್ಣೇಗೌಡ, ಬಿಜೆಪಿ ಮುಖಂಡ ವಿನೋದ್‌,ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರವಿಂದ್ರಬಾಬು,ಭಾರತೀಪುರ ಗ್ರಾಪಂ ಉಪಾಧ್ಯಕ್ಷ ಸುನೀಲ್‌ಸೇರಿದಂತೆ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಇದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.