ಶ್ರದ್ದಾಭಕ್ತಿಯಿಂದ ನಡೆದ ಸಾಮೂಹಿಕ ತಿಥಿಕಾರ್ಯ
Team Udayavani, Oct 4, 2021, 11:47 AM IST
ಶ್ರೀರಂಗಪಟ್ಟಣ: ಕೊರೊನಾದಿಂದ ಮೃತಪಟ್ಟಿದ್ದ ಸಾವಿರಕ್ಕೂ ಹೆಚ್ಚು ಅನಾಥ ಹೆಣಗಳ ಅಸ್ಥಿ ವಿಸರ್ಜನೆ ಮಾಡಿದ್ದ ಕಂದಾಯ ಇಲಾಖೆ ಇಂದು ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ಘೋಸಾಯ್ ಘಾಟ್ ನ ಕಾವೇರಿ ನದಿ ತಟದಲ್ಲಿ ಶ್ರದ್ದಾಭಕ್ತಿಯಿಂದ ಅನಾಥ ಹೆಣಗಳ ಅತ್ಮಕ್ಕೆ ಸಾಮೂಹಿಕ ತಿಥಿಕಾರ್ಯ ನಡೆಸಲಾಯಿತು.
ಶ್ರೀರಂಗಪಟ್ಟಣದ ಘೋಸಾಯ್ ಘಾಟ್ ನ ಕಾವೇರಿ ನದಿ ತೀರದಲ್ಲಿ ನಡೆದ ಸಾಮೂಹಿಕ ತಿಥಿ ಕಾರ್ಯವನ್ನು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಪಿಂಡ ಪ್ರದಾನ ಮಾಡಿ ಆತ್ಮಗಳಿಗೆ ಮುಕ್ತಿ ನೀಡಲಾಯಿತು.
ವೈದಿಕ ಪುರೋಹಿತ ಡಾ.ಭಾನುಪ್ರಕಾಶ್ ನೇತೃತ್ವದಲ್ಲಿ ಸಾಮೂಹಿಕ ತಿಥಿ ಕಾರ್ಯದ ವೈದಿಕ ಪೂಜಾ ಕೈಂಕರ್ಯಗಳು ನಡೆದವು ಅನಾಥ ಜನರ ಆತ್ಮಗಳಿಗೆ ಮುಕ್ತಿ ಕೋರಲಾಯಿತು.
ಸಾಮೂಹಿಕ ತಿಥಿ ಕಾರ್ಯಕ್ರಮದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಡಿಸಿ ಅಶ್ವಥಿ, ಎಸಿ ಶೈಲಜಾ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ