ನನ್ನ ಜೀವನದೊಂದಿಗೆ ಮಾಧ್ಯಮಗಳ ಚೆಲ್ಲಾಟ:ಎಚ್ಡಿಕೆ


Team Udayavani, Oct 27, 2018, 6:00 AM IST

13.jpg

ಮಂಡ್ಯ: ಮಾಧ್ಯಮಗಳು ನನ್ನ ಜೀವನದ ಜತೆ ಚೆಲ್ಲಾಟ ಆಡುತ್ತಿವೆ. ನಾನು ಮಾಧ್ಯಮಗಳಿಗೆ ಹೆದರುವುದಿಲ್ಲ. ನನ್ನನ್ನು ಹೆದರಿಸೋಕೂ ಅವರಿಂದ ಸಾಧ್ಯವಿಲ್ಲ ಎಂದು ಮಾಧ್ಯಮಗಳ ವಿರುದ್ಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದರು. ನಗರದಲ್ಲಿ ಮಾತನಾಡಿ, ನನ್ನನ್ನು ಯಾರೂ ಹಂಗಿನಲ್ಲಿ ಇಟ್ಟುಕೊಳ್ಳಲು ಆಗೋಲ್ಲ. ನಾನು ಏನೇ ಮಾತಾಡಿದ್ರು ತಿರುಚಿ ಬರೆಯುತ್ತಾರೆ. ಎಲ್ಲರ ಬಗ್ಗೆ ಹೇಳಲ್ಲ, ಬೆಂಗಳೂರಿನ ಕೆಲವು ಮಾಧ್ಯಮಗಳು ಎಂದು ಕಿಡಿಕಾರಿದರು. ಮಾಧ್ಯಮಗಳು ನನ್ನ ಜೀವನದ ಜತೆ ಚೆಲ್ಲಾಟವಾಡುತ್ತಿವೆ. ನಿಮ್ಮ ಮನೆ ಟಿವಿ ತೆಗೆದಾಕಿ ಅಂತಾ ಕೆಲವು ಡಾಕ್ಟರ್‌ಗಳು ನನಗೆ ಸಲಹೆ ನೀಡಿದ್ದಾರೆ ಎಂದರು. 

ಮಾಧ್ಯಮಗಳು ಜನರನ್ನು ನನ್ನ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡುತ್ತಿವೆ. ನನ್ನನ್ನು ಬೆದರಿಸುವ ಪ್ರಯತ್ನ ಮಾಡುತ್ತಿವೆ. ಇದಕ್ಕೆಲ್ಲಾ ಹೆದರುವವನು ನಾನಲ್ಲ. ನನ್ನನ್ನು ಹೆದರಿಸಲು ಬಂದರೆ ನಿಮ್ಮ ಬಂಡವಾಳ ಏನಿದೆ ಅನ್ನೋದನ್ನೂ ತೆಗೆಯಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು. ಪತ್ರಿಕಾ ಸ್ವಾತಂತ್ರಕ್ಕೆ ನಾನು ಚ್ಯುತಿ ತರುವುದಿಲ್ಲ.  ಬರೆಯಬೇಕಿದ್ರೆ ಸತ್ಯ ಬರೆಯಿರಿ. ನಿಮಗೆ ಇಷ್ಟ ಬಂದಂತೆ ಬರೆಯಬೇಡಿ. ನಾನು ಭಂಡ ರಾಜಕಾರಣಿ ಅಲ್ಲ ಎಂದರು.

ಯಾವಾಗ ಸಾಯುತ್ತೇನೋ ಗೊತ್ತಿಲ್ಲ
ಬಳಿಕ, ಮಳವಳ್ಳಿಯಲ್ಲಿ ಮಾತನಾಡಿ, ನಾನು ಇಸ್ರೇಲಿಗೆ ಹೋಗಿದ್ದಾಗಲೇ ಸಾಯಬೇಕಾಗಿತ್ತು. ಮೊನ್ನೆಯೂ ಕೂಡ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದೆ. ಎರಡು ಬಾರಿಯೂ ದೇವರ ದಯೆಯಿಂದ ಬದುಕಿ ಬಂದಿದ್ದೇನೆ. ಮತ್ತೆ ಯಾವಾಗ ಸಾಯುತ್ತೇನೆ ಗೊತ್ತಿಲ್ಲ ಎಂದು ತಮ್ಮ ದೇಹಾರೋಗ್ಯದ ಸ್ಥಿತಿ ಬಗ್ಗೆ ನೋವು ತೋಡಿಕೊಂಡರು.ನಾನು ಅಧಿಕಾರದಲ್ಲಿರುವವರೆಗೂ ನನ್ನನ್ನು ನಂಬಿದ ಜನರನ್ನು ಕೈ ಬಿಡುವುದಿಲ್ಲ. ಜನರ ಹಣವನ್ನು ಕೊಳ್ಳೆ ಹೊಡೆದು ಹೋಗುವ ದರಿದ್ರ ನನಗೆ ಬಂದಿಲ್ಲ. ನಾನು ಜನರಿಗೆ ಕೊಟ್ಟಿರುವ ಯಾವ ಮಾತನ್ನೂ ವಾಪಸ್‌ ಪಡೆಯುವುದಿಲ್ಲ. ನನ್ನ ಅಧಿಕಾರಾವಧಿಯೊಳಗೆ ಆ ಎಲ್ಲಾ ಭರವಸೆಗಳನ್ನು ಈಡೇರಿಸಿಯೇ ತೀರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.