ಮೇಕೆದಾಟು: ರಾಜ್ಯ ಸರ್ಕಾರದ ಅವಿವೇಕದ ನಡೆ

ಜಲತಜ್ಞ ಅರ್ಜುನಹಳ್ಳಿ ಪ್ರಸನ್ನಕುಮಾರ್‌ ಟೀಕ

Team Udayavani, Sep 9, 2021, 4:48 PM IST

ಮೇಕೆದಾಟು: ರಾಜ್ಯ ಸರ್ಕಾರದ ಅವಿವೇಕದ ನಡೆ

ಮಂಡ್ಯ: ಮೇಕೆದಾಟು ಯೋಜನೆ ಮಾಡುತ್ತಿರುವುದು ಜಲ ವಿದ್ಯುತ್‌ ತಯಾರಿಕೆಗಾಗಿ ಎಂಬ ವಾದ ಮಾಡುವುದನ್ನು ಬಿಟ್ಟು ಬೆಂಗಳೂರು ಮತ್ತು
ಕೋಲಾರಕ್ಕೆ ಕುಡಿಯುವ ನೀರು ಒದಗಿಸಲು ಯೋಜನೆ ಎಂಬ ಸರ್ಕಾರದ ಅವಿವೇಕದ ಹೇಳಿಕೆಯಿಂದಾಗಿ ಮೇಕೆದಾಟು ಯೋಜನೆಗೆ ತಡೆ
ಯುಂಟಾಗಿದೆ ಎಂದು ಜಲತಜ್ಞ ಅರ್ಜುನಹಳ್ಳಿ ಪ್ರಸನ್ನಕುಮಾರ್‌ ಆರೋಪಿಸಿದರು.

ಮೇಕೆದಾಟು ಯೋಜನೆಯಿಂದಾಗಿ ಅನಗತ್ಯವಾಗಿ ಹರಿದು ಹೋಗುವ ನೀರನ್ನು ತಡೆದು ಜಲ ವಿದ್ಯುತ್‌ ಯೋಜನೆಗೆ ಬಳಸಿಕೊಳ್ಳುವುದರ ಜತೆಗೆ
ಕಾಲ ಕಾಲಕ್ಕೆ ತಮಿಳುನಾಡಿಗೆ ನೀರು ಕೊಡಲು ಅನುಕೂಲವಾಗುತ್ತದೆ. ಆದರೆ, ರಾಜ್ಯ ಸರ್ಕಾರ ಹೈಡ್ರೋ ಪ್ರಾಜೆಕ್ಟ್ಗಾಗಿ ಮಾತ್ರ ಯೋಜನೆ ರೂಪಿಸಲಾಗಿದೆ ಎನ್ನುವುದನ್ನು ಬಿಟ್ಟು ಇಲ್ಲದ ಗೊಂದಲ ಮೂಡಿಸಿದ್ದರಿಂದ ಯೋಜನೆ ನನೆಗುದಿಗೆ ಬೀಳುವಂತಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಕೇವಲ ನಾಲ್ಕು ವರ್ಷ ಮಾತ್ರ ಮಳೆ: ಮಳೆ ಋತುಮಾನವನ್ನು 12 ವರ್ಷದ ಅಳತೆಗೋಲಾಗಿ ತೆಗೆದುಕೊಂಡಿದ್ದು, ಇದರಲ್ಲಿ ಕೇವಲ ನಾಲ್ಕು
ವರ್ಷ ಮಾತ್ರ ಸಮರ್ಪಕವಾಗಿ ಮಳೆಯಾಗುತ್ತದೆ. ಉಳಿದಂತೆ 7 ರಿಂದ 8 ವರ್ಷ ಅನಾವೃಷ್ಟಿ ಉಂಟಾಗುತ್ತದೆ. ಈ ವಿಚಾರ ಕೆಆರ್‌ಎಸ್‌ ಕಟ್ಟುವ
ಮುನ್ನವೇ ತಮಿಳುನಾಡಿನ ತಜ್ಞರು ಅರಿತು ನಾಲ್ಕು ವರ್ಷ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬೀಳುವುದರಿಂದ ಅಣೆಕಟ್ಟೆ ವ್ಯರ್ಥ ಎಂಬ ಅಭಿಪ್ರಾಯವನ್ನು ನೀಡಿದ್ದರು ಎಂದು ಉಲ್ಲೇಖೀಸಿದ್ದರು ಎಂದರು.

ಇದನ್ನೂ ಓದಿ:ವಿರೋಧ ಪಕ್ಷಗಳು ಒಂದಾದರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬಹುದು: ಖರ್ಗೆ

ವಕೀಲ ನಾರಿಮನ್‌ರಿಂದ ರಾಜ್ಯಕ್ಕೆ ಅನ್ಯಾಯ:
ಇಂಥ ಮಹತ್ವದ ಮಾಹಿತಿಯನ್ನು ಸುಪ್ರೀಂ ಕೋರ್ಟ್‌ ಗಮನಕ್ಕೆ ತಾರದೆ ರಾಜ್ಯದ ಪರ ವಕೀಲ ನಾರಿಮನ್‌ ಮುಚ್ಚಿಟ್ಟು ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಸರ್ಕಾರದ ಸಾಲಿಸಿಟರ್‌ ಜನರಲ್‌ ನದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಧ್ಯ ಪ್ರವೇಶಿಸುವಂತಿಲ್ಲ. ಅದೇನಿದ್ದರೂ ಸಂಸತ್ತಿಗೆ ಸಂಬಂಧಿಸಿದ್ದು ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರೆ, ಅಂತಾರಾಜ್ಯ ನದಿ ನೀರಿನ ವಿವಾದವನ್ನು ಸುಪ್ರೀಂ ಕೋರ್ಟ್‌ ನಲ್ಲೂ ವಿಚಾರಣೆ ಮಾಡಬಹುದು ಎಂಬ ಅಭಿಪ್ರಾಯವನ್ನು ತಿಳಿಸುವ ಮೂಲಕ ಸ್ವತಃ ತಾವೇ ಹಗ್ಗಕೊಟ್ಟು ಕೈಕಟ್ಟಿಸಿಕೊಂಡಂತೆ ಮಾಡಿದರು. ರಾಜ್ಯಕ್ಕೆ ಇಂತಹ ಸಂಕಷ್ಟ ಬರಲು ವಕೀಲ ನಾರಿಮನ್‌ ಅವರೇ ಕಾರಣರಾಗಿದ್ದಾರೆ ಎಂದು ದೂರಿದರು.

ಸಂಕಷ್ಟ ಸೂತ್ರದಲ್ಲೂ ತಮಿಳುನಾಡಿಗೆ ನೀರು:
ಸಂಕಷ್ಟ ಸೂತ್ರ ಇದ್ದರೂ ಅದು ವರ್ಷದ ಕೊನೆಯಲ್ಲಿ ಗಣನೆಗೆ ಬರುತ್ತದೆ. ಅಷ್ಟರಲ್ಲಿ ಬಿಡುಗಡೆ ಮಾಡಬೇಕಾಗಿದ್ದ ನೀರು ತಮಿಳುನಾಡಿನ
ಪಾಲಾಗಿರುತ್ತದೆ. ಆಗ ಏನು ಮಾಡುವುದು ಎಂಬ ಬಗ್ಗೆ ಯಾವುದೇ ಉಲ್ಲೇಖವೂ ಇಲ್ಲ. ಈ ಬಗ್ಗೆ ವಕೀಲರು ಸುಪ್ರೀಂಕೋರ್ಟ್‌ನ ಗಮನಕ್ಕೆ ತರದಿರುವುದುದುರ್ದೈವದ ಸಂಗತಿಯಾಗಿದೆ ಎಂದರು. ನಗರಸಭೆ ಮಾಜಿ ಅಧ್ಯಕ್ಷ ಬಿ.ಸಿದ್ದರಾಜು, ಪಾಂಡವಪುರ ವಿಜಯ ಕಾಲೇಜಿನ ಅಧ್ಯಕ್ಷ ಬಸವರಾಜುಗೋಷ್ಠಿಯಲ್ಲಿದ್ದರು.

ರಾಜ್ಯ ಸರ್ಕಾರದ ವೈಫಲ್ಯ ದಿಂದಲೇ ಮೇಕೆದಾಟು ಯೋಜನೆ ಜಾರಿಗೆ ತಡೆಯುಂಟಾಗಿದೆ. ಜಲ ವಿದ್ಯುತ್‌ ಉತ್ಪಾದನೆ ಹಾಗೂ ತಮಿಳು
ನಾಡಿಗೆ ನೀರು ಹರಿಸುವ ಉದ್ದೇಶದಿಂದ ಎಂದು ವಾದ ಮಂಡಿಸ ಬೇಕಾಗಿತ್ತು. ಆದರೆ ಬೆಂಗಳೂರು ಹಾಗೂ ಕೋಲಾರಕ್ಕೆ ಕುಡಿಯುವ ನೀರು ಒದಗಿಸಲು ಎಂದು ಹೇಳಿದ್ದರಿಂದಲೇ ತಡೆಯಾಗಿದೆ.
– ಅರ್ಜುನಹಳ್ಳಿ ಪ್ರಸನ್ನಕುಮಾರ್‌,ಜಲತಜ್ಞ

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.