ತೆನೆ- ಕೈ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ


Team Udayavani, May 11, 2023, 2:24 PM IST

ತೆನೆ- ಕೈ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಶ್ರೀರಂಗಪಟ್ಟಣ: ತಾಲೂಕಿನಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕೆಲವೆಡೆ ಅಹಿತಕರ ಘಟನೆ ಹೊರತುಪಡಿಸಿ, ಬಹುತೇಕ ಶಾಂತಿಯುವ ಮತದಾನ ವಾಗಿದ್ದು, ಶೇ.%86.24ರಷ್ಟು ಮತದಾನವಾಗಿದೆ. ಕ್ಷೇತ್ರದಲ್ಲಿ ಒಟ್ಟು 2,13,187 ಮತದಾರರಿದ್ದು, (ಪುರುಷರು- 1,04,656, ಮಹಿಳೆಯರು- 1,08,492, ಇತರೆ- 39) ಪುರುಷರು- 90,963, ಮಹಿಳೆಯರು- 92,906, ಇತರರು- 3 ಸೇರಿ ಒಟ್ಟು 1,83,852 ಮಂದಿ ಮತದಾನ ಮಾಡಿದ್ದಾರೆ.

ತಾಲೂಕಿನ ಅರಕೆರೆ, ಗಂಜಾಂ ಮತಗಟ್ಟೆ ಬಳಿ ಮತಯಾಚಿಸುತ್ತಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಹಾಗೂ ಅರೆಸೇನಾ ತುಕಡಿ ಮಧ್ಯ ಪ್ರವೇಶಿಸಿ, ಶಾಂತಿಗೊಳಿಸಿದರು.

ಕ್ಷೇತ್ರದಲ್ಲಿ 249 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದು, ಅವುಗಳ ಪೈಕಿ 125 ಮತೆಗಟ್ಟೆಗಳನ್ನು ಸೂಕ್ಷ್ಮ , ಅತಿ ಸೂಕ್ಷ್ಮ ಎಂದು ಪರಿಗಣಿಸಿ, ಸಿಸಿ ಟೀವಿ ಕಣ್ಗಾವಲು ಜೊತೆಗೆ ಅರೆಸೇನೆ ಹಾಗೂ ಪೊಲೀಸರನ್ನು ನಿಯೋಜಿಸಿ, ಮತದಾನ ಪ್ರಕ್ರಿಯೆ ನಡೆಸಲಾಯಿತು.

ಉತ್ಸಾಹದಿಂದ ಮತದಾನ: ಮೊದಲ ಬಾರಿಗೆ ಮತ ಚಲಾಯಿಸಿದ ಯುವಕ, ಯುವತಿಯರು ಹಾಗೂ ಹಿರಿಯ ನಾಗರಿಕರು ಸೇರಿದಂತೆ ಮಹಿಳೆಯರು ಬಿಸಿಲನ್ನು ಲೆಕ್ಕಿಸದೆ, ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಅಲ್ಲದೆ, ಕೆಲ ಗ್ರಾಮಗಳಲ್ಲಿ ಮತದಾರರನ್ನು ಕರೆತರಲು ಪಕ್ಷಗಳ ಮುಖಂಡರು, ಪ್ರತ್ಯೇಕವಾಗಿ ವಾಹನದ ವ್ಯವಸ್ಥೆ ಮಾಡಿದ್ದಲ್ಲದೆ, ಅಂತಿಮ ಕ್ಷಣದವರೆವಿಗೂ ಮತಯಾಚಿಸುತ್ತಿದ್ದ ದೃಶ್ಯ ಕಂಡು ಬಂತು.

ವೃದ್ಧರು ಹಾಗೂ ದಿವ್ಯಾಂಗರನ್ನು ವೀಲ್‌ಚೇರ್‌ ಮೂಲಕ ಮತಗಟ್ಟೆಗೆ ಕರೆತಂದು ಮತಚಲಾಯಿಸಿಲು ಸಹಾಯ ಮಾಡಿದರು. 8 ಗಂಟೆಯಾದರೂ ನಡೆದ ಮತದಾನ: ಕ್ಷೇತ್ರದ ಗಂಜಾಂ ಸೇರಿದಂತೆ ಒಟ್ಟು 6 ಮತಗಟ್ಟೆಗಳಲ್ಲಿ ರಾತ್ರಿ 7 ಗಂಟೆ ಹಾಗೂ ಕೊತ್ತತ್ತಿ ಹೋಬಳಿಯ 53 ಮತಗಟ್ಟೆಯಲ್ಲಿ ರಾತ್ರಿ 8ರವರೆಗೆ ಮತದಾನ ಪ್ರಕ್ರಿಯೆ ನಡೆಯಿತು.

ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಚುನಾವಣಾ ಆಯೋಗ ಸಮಯ ನಿಗದಿಪಡಿಸಿ ದ್ದಾದರೂ, ಹೆಚ್ಚು ಮತದಾರರು ಜಮಾಯಿಸಿದ್ದರಿಂದ ರಾತ್ರಿ 8 ಗಂಟೆ ವರೆವಿಗೂ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಗಂಜಾಂನ 181ರ ಮತಗಟ್ಟೆಯಲ್ಲಿ ಮತಯಂತ್ರಗಳ ಅದಲು ಬದಲು ಮಾಡಲಾಗಿದೆ ಎಂದು ಆರೋಪಿಸಿ, ಕಾಂಗ್ರೆಸ್‌ ಕಾರ್ಯಕರ್ತರು ಚುನಾವಣಾ ಸಿಬ್ಬಂದಿ ವಿರುದ್ಧ ಆರೋಪ ಮಾಡಿ, ಮಾತಿನ ಚಕಮಕಿ ನಡೆಯಿತು. ನಂತರ ಚುನಾವಣಾ ಧಿಕಾರಿಗಳು, ಪೊಲೀಸರು ಮಧ್ಯ ಪ್ರವೇಶಿಸಿ ಸಮಾ ಧಾನ ಪಡಿಸಿದರೆನ್ನಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.