ಮಂಡ್ಯ: ಚುನಾವಣಾ ಸಿಬ್ಬಂದಿ ಹಾಗೂ ಏಜೆಂಟ್ ಗಳ ನಡುವೆ ಮಾತಿನ ಚಕಮಕಿ!
Team Udayavani, Dec 14, 2021, 11:49 AM IST
ಮಂಡ್ಯ: ಮತ ಎಣಿಕೆ ಆರಂಭವಾಗುತ್ತಿದ್ದಂತೆ ಸಿಬ್ಬಂದಿ ಹಾಗೂ ಎಜೆಂಟ್ ನಡುವೆ ಮಾತಿನ ಚಕಮಕಿ ನಡೆದಿದೆ.
ಕಣದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಅಸಿಂಧುವಾಗಿದ್ದ ಮತವನ್ನು ಜೆಡಿಎಸ್ ಅಭ್ಯರ್ಥಿ ಪರ ಎಂದು ಲೆಕ್ಕ ಬರೆದ ಸಿಬ್ಬಂದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಏಜೆಂಟ್ ಆರೋಪ ಮಾಡಿದರು.
ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿಜಯಕುಮಾರ್ ಅವರು ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ಕೌಂಟಿಂಗ್ ಕೊಠಡಿಯಿಂದ ಹೊರನಡೆದರು.
ಇದನ್ನೂ ಓದಿ:ಪರಿಷತ್ ಫೈಟ್: ಬೀದರ್ ನಲ್ಲಿ ಜಯ ಸಾಧಿಸಿದ ಕಾಂಗ್ರೆಸ್ ನ ಭೀಮರಾವ್ ಪಾಟೀಲ
ಅಸಿಂಧು ಮತವನ್ನು ಪ್ರಶ್ನೆ ಮಾಡಿದ್ದಕ್ಕೆ ಪೊಲೀಸರು ಹೊರಗೆ ಕಳುಹಿಸಿದ್ದಾರೆ ಎಂದು ಆರೋಪ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ