ಆಹಾರ, ನೀರಿಗಾಗಿ ವಾನರರ ಅಲೆದಾಟ

ದೇವಾಲಯ, ಆಸ್ಪತ್ರೆ ಆವರಣಗಳಲ್ಲಿ ಬೀಡು ಬಿಟ್ಟಿರುವ ಕೋತಿಗಳು • ತೆಂಗಿನಮರ, ಮಾವಿನ ಮರಗಳಿಗೆ ಲಗ್ಗೆ

Team Udayavani, May 21, 2019, 9:36 AM IST

MANDYA-TDY-2..

ಮಂಗಗಳು ಸಾರ್ವಜನಿಕ ಪ್ರದೇಶದಲ್ಲಿ ಆಹಾರಕ್ಕೆ ಹುಡುಕಾಟ ನಡೆಸಿರುವುದು.

ಮಳವಳ್ಳಿ: ಮಳೆ ಇಲ್ಲದೆ ಬರಗಾಲದ ಹೊಡೆತಕ್ಕೆ ಸಿಲುಕಿರುವ ಜಿಲ್ಲೆಯೊಳಗೆ ಆಹಾರ ಮತ್ತು ನೀರಿಗೆ ಎಲ್ಲಿಲ್ಲದ ಹಾಹಾಕಾರ ಸೃಷ್ಟಿಯಾಗಿದೆ. ಆಹಾರ, ನೀರು ಅರಸಿಕೊಂಡು ಕಾಡು ಪ್ರಾಣಿಗಳೂ ನಾಡಿಗೆ ಲಗ್ಗೆ ಇಡುವ ಕರುಣಾಜನಕ ಸ್ಥಿತಿ ಸೃಷ್ಟಿಯಾಗಿದೆ.

ಕೆಂಡದಂಥ ಬಿಸಿಲಿಗೆ ಕೆರೆ-ಕಟ್ಟೆಗಳು ಒಣಗಿ ಹೋಗಿವೆ, ಬಾವಿಗಳು ಬತ್ತಿಹೋಗಿವೆ, ಕೊಳವೆ ಬಾವಿಗಳು ನೀರಿಲ್ಲದೆ ಬರಿದಾಗಿವೆ. ಮಳೆಯಿಲ್ಲದೆ ಇಳೆ ಬಾಯ್ತೆರೆದುಕೊಂಡಿದೆ. ಜಾನುವಾರುಗಳು ಮೇವಿಲ್ಲದೆ ಸೊರಗಿವೆ. ಪೂರ್ವ ಮುಂಗಾರು ಸಮರ್ಪಕವಾಗಿ ಬೀಳದಿರುವುದರಿಂದ ಕಾಡುಗಳಲ್ಲಿ ಆಹಾರ-ನೀರು ಸಿಗುತ್ತಿಲ್ಲ. ಇದರಿಂದ ಕೋತಿಗಳೂ ಆಹಾರ ಮತ್ತು ನೀರಿಗಾಗಿ ಪರಿತಪಿಸುತ್ತಾ ನಾಡಿನತ್ತ ಧಾವಿಸಿವೆ.

ನೀರು ಆಹಾರಕ್ಕಾಗಿ: ಎಲ್ಲೋ ಅಪರೂಪಕ್ಕೆ ಪಟ್ಟಣ ಮತ್ತು ಗ್ರಾಮಗಳಿಗೆ ಬರುತ್ತಿದ್ದ ಕೋತಿಗಳು ತೀವ್ರ ಬರದಿಂದ ದೇವಾಲಯ, ಆಸ್ಪತ್ರೆ ಆವರಣ, ಹೋಟೆಲ್ಗಳಿರುವ ಪ್ರದೇಶಗಳಲ್ಲಿ ಮಂಗಗಳು ಬೀಡುಬಿಟ್ಟಿವೆ. ಇದಲ್ಲದೆ ಕೆಲ ಕೋತಿಗಳು ಮನೆಯ ಮೇಲೆ ಬಂದು ಆಹಾರಕ್ಕಾಗಿ ಎದುರು ನೋಡುತ್ತಿರುವ ಪ್ರಸಂಗಗಳೂ ಹೆಚ್ಚಾಗಿವೆ. ದೇವಾಲಯದಲ್ಲಿ ಭಕ್ತರು ನೀಡುವ ಪ್ರಸಾದಕ್ಕೆ, ಆಸ್ಪತ್ರೆ ಅವರಣದಲ್ಲಿ ರೋಗಿಗಳು ತಿಂದು ಮಿಕ್ಕಿದ ಆಹಾರ ಪದಾರ್ಥಗಳಿಗೆ, ಹೋಟೆಲ್ ಪ್ರದೇಶದಲ್ಲಿ ಮಾಲೀಕರು ಹಾಕುವ ಅಳಿದುಳಿದ ಅಹಾರಕ್ಕಾಗಿ ಕಾದು ಕುಳಿತು ಸಿಕ್ಕ ಆಹಾರ ತಿನ್ನುತ್ತಾ ಹೊಟ್ಟೆ ತುಂಬಿಸಿಕೊಳ್ಳುತ್ತಿರುವ ದೃಶ್ಯ ಎಲ್ಲರ ಮನಕಲಕುತ್ತಿದೆ.

ರೈತರ ತೆಂಗಿನ ಮರ, ಮಾವಿನ ಮರ ಸೇರಿದಂತೆ ಹಣ್ಣಿನ ಅಂಗಡಿಗಳ ಬಳಿ ಕೋತಿಗಳ ಸಂತತಿ ಹೆಚ್ಚಾಗಿದೆ. ಸಾರ್ವಜನಿಕರು ಕೋತಿಗಳ ಪರಿಸ್ಥಿತಿ ಮನಗಂಡು ಆಹಾರ-ನೀರು ಕೊಟ್ಟರೆ, ಕೆಲವರು ವಾನರರು ಹೊಡೆದೋಡಿಸುತ್ತಿದ್ದಾರೆ. ಇದರಿಂದ ಕೆಲ ಕೋತಿಗಳು ಹೆದರಿ ಓಟ ಕಿತ್ತರೆ, ಮತ್ತೆ ಕೆಲ ಕೋತಿಗಳು ಹಸಿವನ್ನು ತಾಳಲಾರದೆ ಆಕ್ರೋಶದಿಂದ ತಿರುಗಿ ಬೀಳುತ್ತಿವೆ.

ತೆಂಗಿನ ಮರಗಳಿಂದ ಎಳನೀರು ಕಿತ್ತು ಕುಡಿದು ನೀರಿನ ದಾಹ ಇಂಗಿಸಿಕೊಳ್ಳುತ್ತಿದ್ದರೆ, ಮಾವಿನ ಮರದಲ್ಲೂ ಕಾಯಿಗಳನ್ನೇ ಕಿತ್ತು ತಿನ್ನುತ್ತಾ ಹಸಿವನ್ನು ಇಂಗಿಸಿಕೊಳ್ಳುತ್ತಿವೆ. ಪಟ್ಟಣದ ಅಲ್ಲಲ್ಲಿ ಸಿಗುವ ಆಹಾರ ತಿಂದು ಅರೆಹೊಟ್ಟೆಯಲ್ಲೇ ಕೋತಿಗಳು ತಮ್ಮ ಜೀವನಯಾತ್ರೆ ಮುಂದುವರಿಸಿವೆ.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.