ನಾಗರಹಾವಿನಿಂದ ಮಗನನ್ನು ರಕ್ಷಿಸಿದ ತಾಯಿ: ವಿಡಿಯೋ ವೈರಲ್
Team Udayavani, Aug 13, 2022, 2:48 PM IST
ಮಂಡ್ಯ: ಕ್ಷಣಾರ್ಧದಲ್ಲಿ ನಾಗರಹಾವಿನಿಂದ ಮಗನನ್ನು ತಾಯಿಯೊಬ್ಬಳು ಕಾಪಾಡಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ತಾಯಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಮದ್ದೂರಿನ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಸದ್ಯ ಇವರು ಪಟ್ಟಣದ ಕೆಮ್ಮಣ್ಣನಾಲೆ ಸರ್ಕಲ್ ಸಮೀಪ ವಾಸವಾಗಿದ್ದಾರೆ.
ವೈದ್ಯರಾಗಿ ಕೆಲಸ ಮಾಡುತ್ತಿರುವ ವಿಷ್ಣುಪ್ರಸಾದ್ ಪುತ್ರ ನಾಗರ ಹಾವಿನ ಕಡಿತದಿಂದ ಬಚಾವಾದ ಬಾಲಕನಾಗಿದ್ದಾನೆ.
ಮನೆಯಿಂದ ಹೊರ ಹೋಗಲು ತಾಯಿ ಜೊತೆ ಹೊರ ಬಂದ ಬಾಲಕ ಮನೆಯ ಬಾಗಿಲ ಬಳಿ ಹರಿದು ಹೋಗುತ್ತಿದ್ದ ಬೃಹತ್ ಗಾತ್ರದ ನಾಗರಹಾವನ್ನ ಗಮನಿಸದೆ ಹಾವಿನ ಮುಂದೆ ಕಾಲಿಟ್ಟಿದ್ದಾನೆ. ಹೆಡೆ ಎತ್ತಿ ನಿಂತ ನಾಗರ ಹಾವನ್ನು ಕಂಡ ತಾಯಿ ಪ್ರಿಯಾ ಇನ್ನೆನೋ ಕಚ್ಚಲು ಮುಂದಾದಾಗ ಅಷ್ಟರಲ್ಲಿ ಮಗನನ್ನು ಕಾಪಾಡಿದ್ದಾರೆ.
ಇದನ್ನೂ ಓದಿ:ಮನೆ ಪರಿಹಾರ ನೀಡದ ಸರ್ಕಾರ: ಅರ್ಧ ಹಾಕಿಟ್ಟ ಪಂಚಾಂಗದಲ್ಲೇ ಧ್ವಜ ನೆಟ್ಟು ಆಕ್ರೋಶ
ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಇದೀಗ ವೈರಲ್ ಆಗಿದ್ದು, ತಾಯಿಯ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು
Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ