ನಟ ನೀನಾಸಂ ಸತೀಶ್ ತಾಯಿಯ ಅಂತ್ಯಸಂಸ್ಕಾರ
Team Udayavani, Oct 3, 2021, 6:32 PM IST
ಭಾರತೀನಗರ: ಸ್ಯಾಂಡಲ್ವುಡ್ ನಟ ನೀನಾಸಂ ಸತೀಶ್ ಅವರ ಮಾತೃಶ್ರೀ ಚಿಕ್ಕತಾಯಮ್ಮ ಅವರು ಬೆಂಗಳೂರಿನಲ್ಲಿ ಶುಕ್ರವಾರ ಅನಾರೋಗ್ಯದಿಂದ ನಿಧನಗೊಂಡಿದ್ದರು. ನೀನಾಸಂ ಸತೀಶ್ ಅವರ ಹುಟ್ಟೂರಾದ ಮದ್ದೂರು ತಾಲೂಕು ಯಲಾದ ಹಳ್ಳಿ ಗ್ರಾಮಕ್ಕೆ ಮೃತದೇಹ ತಂದು ಗ್ರಾಮದಲ್ಲಿ ಹಿಂದೂ ಸಂಪ್ರದಾಯದಂತೆ ವಿಧಿವಿಧಾನ ಪೂರೈಸಿ ಪೂಜೆ ಸಲ್ಲಿಸಿ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಇದನ್ನೂ ಓದಿ:- ಇಲ್ಲಿವೆ 5 ಸಾವಿರಕ್ಕಿಂತ ಹೆಚ್ಚು ಹೂಗಿಡಗಳು
ಈ ಸಂದರ್ಭದಲ್ಲಿ ಶಾಸಕ ಡಿ.ಸಿ.ತಮ್ಮಣ್ಣ, ಚಲನಚಿತ್ರ ನಟರು, ಕಿರುತರೆ ನಟ-ನಟಿಯರು, ಗ್ರಾಮದ ಮುಖಂಡರು, ಯಜಮಾನರು ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್