ಮೈಷುಗರ್ ಆರಂಭಿಸುವಂತೆ ಸಂಸದೆ ಸುಮಲತಾ ಮನವಿ
Team Udayavani, Mar 5, 2021, 7:54 PM IST
ಮಂಡ್ಯ: ಮೈಷುಗರ್ ಕಾರ್ಖಾನೆಯನ್ನುಆರಂಭಿ ಸುವಂತೆ ಒತ್ತಾಯಿಸಿ, ಸಂಸದೆ ಸುಮಲತಾ ಸಕ್ಕರೆ ಸಚಿವ ಎಂ.ಟಿ.ಬಿ.ನಾಗರಾಜು ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿಮಾಡಿದ ಅವರು, ಮೈಷುಗರ್ ಸಕ್ಕರೆ ಕಾರ್ಖಾನೆ ಪುನರಾರಂಭ ಕುರಿತು ಚರ್ಚಿಸಿದರು. ಜಿಲ್ಲೆಯ ಕಬ್ಬು ಬೆಳೆಗಾರರ ಸಂಕಷ್ಟಗಳನ್ನು ವಿವರಿಸಿ, ಸಕ್ಕರೆ ಕಾರ್ಖಾನೆ ಪುನರಾರಂಭದಿಂದ ರೈತರಿಗೆ ಅನುಕೂಲವಾಗುವ ಧನಾತ್ಮಕ ವಿಚಾರಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರಸ್ತಾ ಪಿಸಿ, ಅಧಿಕಾರಿಗಳಿಂದ ಕಾರ್ಖಾನೆ ಪುನಶ್ಚೇತನ ಕುರಿತು ಸಂಪೂರ್ಣ ಮಾಹಿತಿಯನ್ನುನೀಡಿದರು.
ಮೈಷುಗರ್ ಸಕ್ಕರೆ ಕಾರ್ಖಾನೆ ಪುನರಾರಂಭ ಕುರಿತು ಈಗಾಗಲೇ ಸಚಿವ ಸಂಪುಟದಿಂದ ಅನುಮೋದನೆಗೊಂಡಿದೆ. ನಂತರದ ಬೆಳವಣಿಗೆಯಲ್ಲಿ ಈ ಸಂಬಂಧ ಟೆಂಡರ್ ಪ್ರಕ್ರಿಯೆಗೆ ರೂಪುರೇಷೆಗಳು ಸಿದ್ಧವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು. ಜಿಲ್ಲೆಯಲ್ಲಿ ಕಟಾವಿಗೆ ಬಂದಿರುವ ಕಬ್ಬಿನ ಬೆಳೆಯನ್ನು ಈ ಸಾಲಿನಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆಯೇ ಖರೀದಿಸಲು ಅತಿ ಶೀಘ್ರದಲ್ಲಿ ಅಂದರೆ2021-22ನೇ ಸಾಲಿನ ಜೂನ್-ಜುಲೈ ಮಾಹೆಗೆಮುಂಚಿತವಾಗಿಯೇ ಆರಂಭಿಸಲಾಗುವುದುಎಂದು ಸಚಿವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ