ಮೈಷುಗರ್‌ಗೆ ಬೇಕಿದೆ ಆಧುನಿಕ ಸ್ಪರ್ಶ

ಮೈಷುಗರ್‌ಗೆ ಬೇಕಿದೆ ಆಧುನಿಕ ಸ್ಪರ್ಶ

Team Udayavani, Oct 22, 2021, 2:05 PM IST

Mysugar needs modern touches

ಮಂಡ್ಯ: ಸರ್ಕಾರ ಮೈಷುಗರ್‌ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸಿ ಎರಡು ವರ್ಷಗಳ ಕಾಲ ಸರ್ಕಾರಿ ಸ್ವಾಮ್ಯದಲ್ಲಿಯೇ ಪ್ರಾಯೋಗಿಕವಾಗಿ ಚಾಲನೆ ನೀಡಲಾಗು ವುದು ಎಂದು ಘೋಷಣೆ ಮಾಡಿದೆ. ಆದರೆ ಮೈಷುಗರ್‌ನಲ್ಲಿರುವ ಯಂತ್ರಗಳು ಸಮರ್ಪಕವಾಗಿಲ್ಲ. ನೂತನ ತಂತ್ರಜಾnನದ ಯಂತ್ರಗಳ ಅಳವಡಿಕೆ ಮಾಡುವ ಮೂಲಕ ಆಧುನಿಕ ಸ್ಪರ್ಶ ನೀಡಬೇಕಾಗಿದೆ.

ಹೋರಾಟಗಾರರು, ರೈತ ಮುಖಂಡರ ಅಭಿಪ್ರಾಯದಂತೆ ಮೈಷುಗರ್‌ ಕಾರ್ಖಾನೆಯಲ್ಲಿ ಎರಡು ಮಿಲ್‌ಗ‌ಳಿದ್ದು, ಒಂದು ಸುಸ್ಥಿತಿಯಲ್ಲಿದ್ದು, ಮತ್ತೂಂದು ದುರಸ್ತಿ ಮಾಡಬೇಕಾಗಿದೆ ಎಂದು ಹೇಳುತ್ತಾರೆ. ಆದರೆ ದುರಸ್ತಿಯಲ್ಲಿರುವ ಮಿಲ್‌ನ್ನು ಸರಿಪಡಿಸಲು ಸಾಧ್ಯವಿಲ್ಲ. ಹೊಸ ಮಿಲ್‌ ಅಳವಡಿಸುವ ಅಗತ್ಯವಿದೆ.

ಕೆಟ್ಟು ನಿಲ್ಲುತ್ತಿದ್ದ ಘಟನೆಗಳು: ಸುಸ್ಥಿತಿ ಯಲ್ಲಿರುವ ಮಿಲ್‌ನಲ್ಲೂ ಕೆಲವು ಬಿಡಿ ಭಾಗಗಳು ಹಳೆಯದಾಗಿದ್ದು, ಉತ್ತಮ ಗುಣ ಮಟ್ಟದ ಬಿಡಿ ಭಾಗಗಳನ್ನು ಅಳ ವಡಿಸುವ ಅವಶ್ಯಕತೆ ಇದೆ. ಮಿಲ್‌ ಕಬ್ಬು ಅರೆಯಲು ಬೇಕಾದ ಸಾಮರ್ಥ್ಯ ಹೆಚ್ಚಿಸ ಬೇಕಾಗಿದೆ. ಸರ್ಕಾರಗಳು ಕಾರ್ಖಾನೆಯ ಪುನಶ್ಚೇತನಕ್ಕೆ ಅನುದಾನ ಬಿಡುಗಡೆ ಮಾಡುತ್ತಿದ್ದವು.

ಆದರೆ ಅಧಿಕಾರಿಗಳ ಭ್ರಷ್ಟಾಚಾರದಿಂದ ಯಂತ್ರಗಳ ದುರಸ್ತಿಗೆ ಕಳಪೆ ಗುಣಮಟ್ಟದ ಬಿಡಿ ಭಾಗಗಳನ್ನು ಅಳವಡಿಸುವ ಮೂಲಕ ಯಂತ್ರಗಳ ಸಾಮರ್ಥ್ಯ ಕುಸಿದು 15 ದಿನ ಕಳೆಯುವುದರೊಳಗೆ ಕೆಟ್ಟು ನಿಲ್ಲುತ್ತಿದ್ದ ಘಟನೆಗಳು ನಡೆದಿವೆ.‌

ಇದನ್ನೂ ಓದಿ:- ನಟಿ ಸಾಕ್ಷಿ ಅಗರ್ವಾಲ್ ಫೋಟೋ ಗ್ಯಾಲರಿ

ದುರಸ್ತಿ ಅಸಾಧ್ಯದ ಸ್ಥಿತಿ: ಕಬ್ಬು ನುರಿಸುವ ಯಂತ್ರಗಳು ಹಳೆಯದಾಗಿರುವುದ ರಿಂದ ಸವೆದಿವೆ. ಬಾಯ್ಲರ್‌ಗೆ ಅಳವಡಿಸುವ ಟ್ಯೂಬ್‌ಗಳು ಕಳಪೆಯಾಗಿರುತ್ತಿದ್ದವು. ಇದರಿಂದ ಬಾಯ್ಲರ್‌ನ ಬಿಸಿ ಶಾಖ ತಡೆದುಕೊಳ್ಳುವ ಶಕ್ತಿ ಕಳೆದುಕೊಳ್ಳುತ್ತಿದ್ದವು. ವಾರಕ್ಕೆ ಕಬ್ಬು ಅರೆಯುವುದನ್ನು ನಿಲ್ಲಿಸಲಾಗುತ್ತಿತ್ತು. ಅಲ್ಲದೆ, ಪ್ರತಿ ವರ್ಷ ಯಂತ್ರಗಳ ದುರಸ್ತಿ ಮಾಡುವುದು ಸಾಮಾನ್ಯ. ಆದರೆ ಪ್ರಸ್ತುತ ಕೆಲವು ಯಂತ್ರಗಳು ದುರಸ್ತಿ ಮಾಡದ ಪರಿಸ್ಥಿತಿಗೆ ತಲುಪಿದೆ.

ಕಬ್ಬು ಅರೆಯುವ ಯಂತ್ರಗಳ ಹಲ್ಲು ಗಳು ಸವೆದಿದ್ದರಿಂದ ಕಬ್ಬಿನ ರಸ ಸೋರಿಕೆಯಾಗುತ್ತಿತ್ತು. ಇದರಿಂದ ಸಾಕಷ್ಟು ಸಲ ಕಬ್ಬಿನ ರಸವನ್ನು ಪೋಲು ಮಾಡಿದ ಘಟನೆಗಳು ನಡೆದಿದೆ. ಆದ್ದರಿಂದ ಸರ್ಕಾರ ಗುಣಮಟ್ಟದ ಯಂತ್ರಗಳನ್ನು ಅಳವಡಿಸುವ ಮೂಲಕ ಕಾರ್ಖಾನೆ ಸುಗಮವಾಗಿ ನಡೆಯುವಂತೆ ನಿಗಾ ವಹಿಸಬೇಕು ಎಂಬುದು ಕೆಲವು ಕಾರ್ಮಿಕರ ಒತ್ತಾಯವಾಗಿ ದುರಸ್ತಿಯಲ್ಲಿರುವ ಯಂತ್ರಗಳು ಕಬ್ಬು ನುರಿಸುವ ಸಾಮರ್ಥ್ಯವನ್ನು 5 ಸಾವಿರ ಟಿಸಿಡಿಗೆ ಹೆಚ್ಚಿಸಬೇಕು

. ಬಾಯ್ಲಿಂಗ್‌ ಹೌಸ್‌ ರಿಪೇರಿ ಅಗತ್ಯವಿದ್ದು, 4.4 ಕೋಟಿ ರೂ. ವೆಚ್ಚವಾಗಲಿದೆ. ಇದರ ಜತೆಗೆ ನೀರು ಸರಬರಾಜು ಮಾಡುವ ಕೋಣನಹಳ್ಳಿ ಕೆರೆ ವಾಟರ್‌ಲೈನ್‌ ಸ್ವತ್ಛಗೊಳಿಸಬೇಕು. ಹೆಬ್ಟಾಳ ನೀರಿನ ಮಾರ್ಗವನ್ನು ಸರಿಪಡಿಸಬೇಕಾಗಿದೆ. ಇದಕ್ಕಾಗಿ 26 ಲಕ್ಷ ರೂ. ಅಗತ್ಯವಿದೆ. ಕೋಜನ್‌ ಘಟಕ ದುರಸ್ತಿ, 2 ಬಗಾಸೆ ಡ್ರಮ್‌ ಎಕ್ಸ್‌ಪ್ರೆಸ್‌ ಟ್ರ್ಯಾಕ್ಟರ್‌ಗಳನ್ನು ಬದಲಾಯಿಸಬೇಕು. ಇದಕ್ಕಾಗಿ 12 ಲಕ್ಷ ರೂ. ಖರ್ಚಾಗಲಿದೆ ಎಂದು ಅಧಿಕಾರಿಗಳು 2019ರಲ್ಲಿ ವರದಿ ನೀಡಿದ್ದಾರೆ. ಇದರ ಜತೆಗೆ ಕಾರ್ಖಾನೆಯಲ್ಲಿ ಅನುಪಯುಕ್ತ ಯಂತ್ರಗಳಿದ್ದು, ಎಂ.ಎಸ್‌.ಸಾðಪ್‌, ಅಲ್ಯೂಮಿನಿಯಂ ಸ್ಕ್ಯಾಪ್‌, ಹಳೇ ಮಿಲ್‌, ಬಾಯ್ಲಿಂಗ್‌ ಹೌಸ್‌ ಕೂಡ ಸ್ಕ್ರಾಪ್ ಆಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.