ಮೈಷುಗರ್‌ ಪುನಾರಂಭ: ಮತ್ತೆ ಗೊಂದಲ


Team Udayavani, Jul 16, 2021, 9:00 PM IST

MySugar restart

ಮಂಡ್ಯ: ಮೈಷುಗರ್‌ ಕಾರ್ಖಾನೆ ಪುನರಾಂಭ ವಿಚಾರಸದ್ಯಕ್ಕೆ ಬಗೆಹರಿಯುವಂತೆ ಕಾಣುತ್ತಿಲ್ಲ. ಸರ್ಕಾರವೇನಡೆಸಲಿದೆ ಎಂಬ ಭರವಸೆ ಸಿಗುತ್ತಿದ್ದಂತೆ ಮತ್ತೆಗೊಂದಲಶುರುವಾಗಿದ್ದು,ಯಾವುದೇ ಸ್ಪಷ್ಟಘೋಷಣೆ ಇಲ್ಲದಿರುವುದರಿಂದ ರೈತರು ಆತಂಕ ಪಡುವಂತಾಗಿದೆ.ಕಳೆದ ವಾರ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿನೇತೃತ್ವದ ಜಿಲ್ಲೆಯ ಜನಪ್ರತಿನಿಧಿಗಳ ತಂಡ ಭೇಟಿ ನೀಡಿಸರ್ಕಾರಿಸ್ವಾಮ್ಯದಲ್ಲಿಯೇನಡೆಸುವಂತೆಮುಖ್ಯಮಂತ್ರಿಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿತ್ತು.

ಆಗ ಸಿಎಂ ಯಡಿಯೂರಪ್ಪ ಖಾಸಗಿಯವರಿಗೆಗುತ್ತಿಗೆ ನೀಡುವುದಿಲ್ಲ. ಸರ್ಕಾರವೇನಡೆಸಲಿದೆ ಎಂದು ಭರವಸೆ ನೀಡಿದ್ದಾರೆಎಂದು ತಿಳಿಸಲಾಗಿತ್ತು. ಇದರಿಂದಮಂಡ್ಯ ಜಿಲ್ಲಾ ರೈತ ಹಿತರಕ್ಷಣಾಸಮಿತಿ ಒಂದು ಮೆಟ್ಟಿಲು ಗೆಲುವುಕಂಡಿದ್ದೇವೆ ಎಂದುನಿರಾಳರಾಗಿದ್ದರು.

ಸಚಿವರ ದ್ವಂದ್ವ ಹೇಳಿಕೆ: ಆದರೆ, ಆನಂತರ ಬಂದ ಸಚಿವರ ದ್ವಂದ್ವಹೇಳಿಕೆಗಳಿಂದಮತ್ತೆಗೊಂದಲಪ್ರಾರಂಭವಾಗಿದೆ.ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಹಾಗೂಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರಹೇಳಿಕೆಗಳುಜಿಲ್ಲೆಯ ರೈತರ ನಿರೀಕ್ಷೆಹುಸಿಯಾಗುವಂತೆಮಾಡಿದೆ. ಈ ನಡುವೆ ಹೋರಾಟಗಾರರು ಈ ಗೊಂದಲವನ್ನು ನಿವಾರಿಸಲು ಪ್ರಯತ್ನ ನಡೆಸುತ್ತಲೇಇದ್ದಾರೆ. ಆದರೆ ಇನ್ನೂ ಫಲಪ್ರದವಾಗಿಲ್ಲ.

ಅಧಿಕೃತ ಘೋಷಣೆಯಾಗದ ಭರವಸೆ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸರ್ಕಾರಿಸ್ವಾಮ್ಯದಲ್ಲಿಯೇ ನಡೆಸಲು ಕ್ರಮ ವಹಿಸಲಾಗುವುದುಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿನಿಯೋಗಕ್ಕೆ ತಿಳಿಸಿದ್ದರು. ಭರವಸೆ ಕೊಟ್ಟು ವಾರಕಳೆದರೂ ಅಧಿಕೃತ ಘೋಷಣೆ ಮಾತ್ರ ಆಗಿಲ್ಲ.ಇದರಿಂದ ಹೋರಾಟಗಾರರು, ಕಬ್ಬುಬೆಳೆಗಾರರಲ್ಲಿ ಗೊಂದಲವಿದ್ದು,ಆತಂಕ ಹೆಚ್ಚುವಂತೆ ಮಾಡಿದೆ.

ಒಗ್ಗಟ್ಟಾದ ಸಂಘಟನೆಗಳು:ಸರ್ಕಾರ ಖಾಸಗಿಯವರಿಗೆಗುತ್ತಿಗೆ ನೀಡಲುಮುಂದಾದಾಗ ಎಲ್ಲಸಂಘಟನೆಗಳು ಒಗ್ಗಟ್ಟುಪ್ರದರ್ಶನಕ್ಕೆ ಮುಂದಾಗಿವೆ.ಈಗಾಗಲೇ ಎಲ್ಲ ಸಂಘಟನೆಗಳುಸೇರಿ 40 ವರ್ಷಗಳ ಸುದೀರ್ಘ‌ ಅವಧಿಗೆಗುತ್ತಿಗೆ ನೀಡುವ ಪದ್ಧತಿ ಕೈಬಿಡಬೇಕು ಎಂದುಒತ್ತಾಯಿಸಿವೆ. ಇದಕ್ಕೂ ಮೊದಲು ಸರ್ಕಾರ ಜಿಲ್ಲೆಯಸಂಘಟನೆಗಳು ಹೋರಾಟಗಾರರಲ್ಲಿಯೇಗೊಂದಲವಿದೆ.ಯಾವುದೇ ಸ್ಪಷ್ಟ ನಿಲುವು ತಾಳುತ್ತಿಲ್ಲ ಎಂದುಸಂಘಟನೆಗಳ ವಿರುದ್ಧವೇ ಬೊಟ್ಟು ಮಾಡಿತ್ತು.ಕೆಲವರು ಒ ಅಂಡ್‌ ಎಂ ಎಂದರೆ, ಕೆಲವುಸಂಘಟನೆಗಳು ಸರ್ಕಾರವೇ ನಡೆಸಬೇಕು ಎಂದು ಹಠಹಿಡಿದಿದ್ದವು. ಈ ವಾದವನ್ನೇ ಮುಂದಿಟ್ಟು ಕೊಂಡಸರ್ಕಾರ ಖಾಸಗಿಯವರಿಗೆ ಗುತ್ತಿಗೆ ನೀಡಲು ಆದೇಶಹೊರಡಿಸಿತ್ತು. ಇದನ್ನು ತಡೆಯಲು ಎಲ್ಲಸಂಘಟನೆಗಳು ಒಗ್ಗಟ್ಟು ಪ್ರದರ್ಶಿಸಿವೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.